ಧ್ರುವನಾರಾಯಣ್ ಅಗಲಿಕೆ ಹಿನ್ನಲೆ…ಪುತ್ರನ ಪರ ಬೆಂಬಲಿಗರ ಬ್ಯಾಟಿಂಗ್…
ಧ್ರುವನಾರಾಯಣ್ ಅಗಲಿಕೆ ಹಿನ್ನಲೆ…ಪುತ್ರನ ಪರ ಬೆಂಬಲಿಗರ ಬ್ಯಾಟಿಂಗ್… ಚಾಮರಾಜನಗರ,ಮಾ14,Tv10 ಕನ್ನಡಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ನಿಧನವಾದ ಬೆನ್ನಹಿಂದೆಯೇ ನಂಜನಗೂಡು ಮೀಸಲು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಚುರುಕಾಗುತ್ತಿದೆ.ನಂಜನಗೂಡಿನಿಂದ ಆರ್.ಧ್ರುವನಾರಾಯಣ್ ಸ್ಪರ್ಧೆ ಗ್ಯಾರೆಂಟಿ ಎನ್ನಲಾಗಿದ್ದು ಈಗಾಗಲೇ ಸಿದ್ದತೆ ನಡೆಸಿದ್ದರು.ಈ ಮಧ್ಯೆ ಧ್ರುವನಾರಾಯಣ್ ಅಗಲಿದ್ದರು.ನಂಜನಗೂಡಿನ ಕ್ಷೇತ್ರಕ್ಕೆ
Read More