ಮದುವೆ ಆಗಿಲ್ಲವೆಂದು ಹಂಗಿಸಿದ ಸ್ನೇಹಿತ ಕೊಲೆ…5 ತಿಂಗಳಾದ್ರೂ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿರುವ ಆರೋಪಿ…ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸಿರುವ ಕುಟುಂಬ…ಸಾಥ್ ನೀಡಿದ ಗ್ರಾಮಸ್ಥರು…
ಹುಣಸೂರು,ಮೇ17,Tv10 ಕನ್ನಡಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನ ಕೊಲೆ ಮಾಡಿದ ಆರೋಪಿ 5 ತಿಂಗಳಾದರೂ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿದ್ದಾನೆ.ಕೊಲೆ ಆರೋಪಿಯನ್ನ ಅರೆಸ್ಟ್ ಮಾಡದ ಪೊಲೀಸರ ವಿರುದ್ದ ಕುಟುಂಬಸ್ಥರು ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.ಆರೋಪಿಯನ್ನ ಬಂಧಿಸಿ ಕಾನೂನು ಕ್ರಮ ಜರುಗಿಸದಿದ್ದಲ್ಲಿ ಪೊಲೀಸ್ ಠಾಣೆ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ
Read More