Mysore

ಧ್ರುವನಾರಾಯಣ್ ಅಗಲಿಕೆ ಹಿನ್ನಲೆ…ಪುತ್ರನ ಪರ ಬೆಂಬಲಿಗರ ಬ್ಯಾಟಿಂಗ್…

ಧ್ರುವನಾರಾಯಣ್ ಅಗಲಿಕೆ ಹಿನ್ನಲೆ…ಪುತ್ರನ ಪರ ಬೆಂಬಲಿಗರ ಬ್ಯಾಟಿಂಗ್… ಚಾಮರಾಜನಗರ,ಮಾ14,Tv10 ಕನ್ನಡಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ನಿಧನವಾದ ಬೆನ್ನಹಿಂದೆಯೇ ನಂಜನಗೂಡು ಮೀಸಲು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಚುರುಕಾಗುತ್ತಿದೆ.ನಂಜನಗೂಡಿನಿಂದ ಆರ್.ಧ್ರುವನಾರಾಯಣ್ ಸ್ಪರ್ಧೆ ಗ್ಯಾರೆಂಟಿ ಎನ್ನಲಾಗಿದ್ದು ಈಗಾಗಲೇ ಸಿದ್ದತೆ ನಡೆಸಿದ್ದರು.ಈ ಮಧ್ಯೆ ಧ್ರುವನಾರಾಯಣ್ ಅಗಲಿದ್ದರು.ನಂಜನಗೂಡಿನ ಕ್ಷೇತ್ರಕ್ಕೆ
Read More

ಕ್ರೀಡೆಗಳ ಹೆಸರಲ್ಲಿ ಮತಬೇಟೆ…ಹುಣಸೂರಿನಲ್ಲಿ ಆಕಾಂಕ್ಷಿಗಳ ರಾಜಕೀಯ ಆಟ…

ಕ್ರೀಡೆಗಳ ಹೆಸರಲ್ಲಿ ಮತಬೇಟೆ…ಹುಣಸೂರಿನಲ್ಲಿ ಆಕಾಂಕ್ಷಿಗಳ ರಾಜಕೀಯ ಆಟ… ಹುಣಸೂರು,ಮಾ14,Tv10 ಕನ್ನಡಚುನಾವಣೆ ಘೋಷಣೆಗೂ ಮುನ್ನ ಹುಣಸೂರಿನಲ್ಲಿ ಆಕಾಂಕ್ಷಿಗಳು ರಾಜಕೀಯ ಆಟ ಶುರು ಮಾಡಿದ್ದಾರೆ.ಮತದಾರರನ್ನ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.ನಾನಾ ರೀತಿಯಲ್ಲಿ ಮತದಾರರಿಗೆ ಹತ್ತಿರವಾಗುತ್ತಿದ್ದಾರೆ.ಕಾರ್ಯಕ್ರಮಗಳು,ಹುಟ್ಟುಹಬ್ಬಗಳು,ಜಾತ್ರಾಮಹೋತ್ಸವಗಳಲ್ಲಿ ಪಾಲ್ಗೊಳ್ಳುವ ಮೂಲಕ ಸೆಳೆಯುತ್ತಿದ್ದಾರೆ.ಸಧ್ಯ ಕ್ರೀಡೆಯನ್ನೂ ಸಹ ಆಕಾಂಕ್ಷಿಗಳು ಬಿಟ್ಟಿಲ್ಲ.ಕ್ರೀಡೆ
Read More

ಯುವಕ ಅನುಮಾನಾಸ್ಪದ ಸಾವು…ಅಂತ್ಯಕ್ರಿಯೆ ವೇಳೆ ದೇಹದ ಮೇಲೆ ಗಾಯಗಳು ಪತ್ತೆ…

ಹುಣಸೂರು,ಮಾ14,Tv10 ಕನ್ನಡಸಂಭಂಧಿಕರ ಹುಟ್ಟುಹಬ್ಬ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ವಿನಯ್ (22) ಮೃತ ದುರ್ದೈವಿ.ಅಂತ್ಯಕ್ರಿಯೆಗೆ ಸಿದ್ದಪಡಿಸುತ್ತಿದ್ದ ವೇಳೆ ವಿನಯ್ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದೆ.ಪೋಷಕರು ಸಾವಿನ
Read More

272 ಮನೆಗಳಿಗೆ ಹಕ್ಕುಪತ್ರ ವಿತರಣೆ…

272 ಮನೆಗಳಿಗೆ ಹಕ್ಕುಪತ್ರ ವಿತರಣೆ… ಮೈಸೂರು,ಮಾ13,Tv10 ಕನ್ನಡಚಾಮರಾಜ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 18 ರ ಮಂಜುನಾಥಪುರ ಪ್ರದೇಶದಲ್ಲಿ ಕಳೆದ 30-40 ವರ್ಷಗಳಿಂದ ವಾಸವಾಗಿರುವ ಒಟ್ಟು 272 ನಿವಾಸಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಯಿತು. ಮನೆಗಳಿಗೆ ಯಾವುದೇ ದಾಖಲೆ ಇಲ್ಲದೆ ಹಲವು ವರ್ಷಗಳಿಂದ
Read More

ಮೈಸೂರು:ಸರ್ಕಾರಿ ರಸ್ತೆ ತೆರುವು…ಜಿಲ್ಲಾಡಳಿತದಿಂದ ಕಾರ್ಯಾಚರಣೆ…

ಮೈಸೂರು:ಸರ್ಕಾರಿ ರಸ್ತೆ ತೆರುವು…ಜಿಲ್ಲಾಡಳಿತದಿಂದ ಕಾರ್ಯಾಚರಣೆ… ಮೈಸೂರು,ಮಾ8,Tv10ಮೈಸೂರು ಎಲೆತೋಟದಲ್ಲಿ ಒತ್ತುವರಿಯಾಗಿದ್ದ ಸರ್ಕಾರಿ ರಸ್ತೆಯನ್ನ ತೆರುವುಗೊಳಿಸಲಾಗಿದೆ.ಸರ್ವೆ ನಂ.65,68,69,109 ರಲ್ಲಿ ಇರುವ ಸರ್ಕಾರಿ ರಸ್ತೆ ಒತ್ತುವರಿ ತೆರವು ಗೊಳಿಸಲಾಗಿದೆ.ಜಿಲ್ಲಾಡಳಿತದ ವತಿಯಿಂದ ರಸ್ತೆ ತೆರುವುಗೊಳಿಸಲಾಗಿದೆ.ಸಾಕಷ್ಟು ದೂರುಗಳು ಬಂದ ಹಿನ್ನಲೆ ಕ್ರಮ ಕೈಗೊಳ್ಳಲಾಗಿದೆ…
Read More

PDO ವರದರಾಜು ಲೋಕಾಯುಕ್ತ ಬಲೆಗೆ…E ಸ್ವತ್ತಿಗೆ 3000 ಲಂಚ ಪಡೆಯುವಾಗ ಟ್ರಾಪ್…

PDO ವರದರಾಜು ಲೋಕಾಯುಕ್ತ ಬಲೆಗೆ…E ಸ್ವತ್ತಿಗೆ 3000 ಲಂಚ ಪಡೆಯುವಾಗ ಟ್ರಾಪ್… ನಂಜನಗೂಡು,ಮಾ7,Tv10 ಕನ್ನಡನಂಜನಗೂಡು ತಾಲೂಕು ಹಲ್ಲರೆ ಗ್ರಾಮ ಪಂಚಾಯ್ತಿ ಪಿಡಿಓ ವರದರಾಜು(29) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಖಾಲಿ ನಿವೇಶನಕ್ಕೆ E ಸ್ವತ್ತು ಮಾಡಿಕೊಡಲು 3 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ
Read More

ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ ಜಿಲ್ಲಾಡಳಿತ…ಸಾರ್ವಜನಿಕರಿಗೆ ಮತದಾನ ಪ್ರಾತ್ಯಕ್ಷಿಕೆ ಆರಂಭ…ವಿಶೇಷ ಏನು ಗೊತ್ತಾ…?

ಮೈಸೂರು,ಮಾ7,Tv10 ಕನ್ನಡಯಾವುದೇ ಸಮಯದಲ್ಲಾದ್ರೂ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದೆ.ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಮೂಲಕ ತಮ್ಮ ಪ್ರಭುಗಳನ್ನ ಆಯ್ಕೆ ಮಾಡುವ ಪ್ರಕ್ರಿಯೆ ಇದೆ.ಮತದಾನಕ್ಕೆ ಭಾರತ ಚುನಾವಣಾ ಆಯೋಗ ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದೆ.ವಿದ್ಯನ್ಮಾನ ಮತಯಂತ್ರಗಳ ಮೂಲಕ ಮತದಾನ ನಡೆಯುವ ಪದ್ದತಿ ಅನುಸರಿಸಲಾಗುತ್ತಿದೆ.ವಿದ್ಯುನ್ಮಾನ ಯಂತ್ರಗಳ ಮೂಲಕ ಮತದಾನ
Read More

ಭೂವಿವಾದ…ಅವ್ಯಾಚ ಶಬ್ದಗಳಿಂದ ನಿಂದಿಸಿದ ಪೊಲೀಸಪ್ಪ…ತೊಡೆ ತಟ್ಟಿ ಪತ್ನಿ ಸವಾಲ್…ಚಪ್ಪಲಿ ತೋರಿಸಿ ಅತ್ತೆಯ ದರ್ಪ…ಅಮಾಯಕರ ಮುಂದೆ ಖಾಕಿ ಕುಟುಂಬದ ಖದರ್…

ಭೂವಿವಾದ…ಅವ್ಯಾಚ ಶಬ್ದಗಳಿಂದ ನಿಂದಿಸಿದ ಪೊಲೀಸಪ್ಪ…ತೊಡೆ ತಟ್ಟಿ ಪತ್ನಿ ಸವಾಲ್…ಚಪ್ಪಲಿ ತೋರಿಸಿ ಅತ್ತೆಯ ದರ್ಪ…ಅಮಾಯಕರ ಮುಂದೆ ಖಾಕಿ ಕುಟುಂಬದ ಖದರ್… ಮೈಸೂರು,ಮಾ6,Tv10 ಕನ್ನಡಭೂವಿವಾದ ಹಿನ್ನಲೆ ಪೊಲೀಸ್ ಆಧಿಕಾರಿಯೊಬ್ಬರ ಕುಟುಂಬ ಅಮಾಯಕರ ಮುಂದೆ ತೊಡೆ ತಟ್ಟಿ,ಚಪ್ಪಲಿ ತೋರಿಸಿ,ಅವ್ಯಾಚ ಶಬ್ದಗಳಿಂದ ನಿಂದಿಸಿದ ಪ್ರಕರಣವೊಂದು ಮೈಸೂರಿನ ಕನಕಗಿರಿಯಲ್ಲಿ
Read More

ಹಾಡುಹಗಲ್ಲೇ ಯುವಕನ ಭೀಕರ ಕೊಲೆ…ಆರೋಪಿ ಅಂದರ್…

ನಂಜನಗೂಡು,ಮಾ5,Tv10 ಕನ್ನಡಹಾಡುಹಗಲೇ ಯುವಕನನ್ನಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಂದ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ನಡೆದಿದೆ.ಕೊಲೆ ಮಾಡಿದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.ಗ್ರಾಮದ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಘಟನೆ ನಡೆದಿದೆ.ಮಹೇಶ್ (27) ಕೊಲೆಯಾದ ಯುವಕ.ಗಿರೀಶ್ ಕೊಲೆ ಮಾಡಿದ ಆರೋಪಿ.ಮಹೇಶ್ ಆಟೋದಲ್ಲಿ ಕುಳಿತ್ತಿದ್ದಾಗ ಗಿರೀಶ್
Read More

SDA ಲೋಕಾಯುಕ್ತ ಬಲೆಗೆ…10 ಸಾವಿರ ಲಂಚ ಪಡೆಯುವಾಗ ಲಾಕ್…

SDA ಲೋಕಾಯುಕ್ತ ಬಲೆಗೆ…10 ಸಾವಿರ ಲಂಚ ಪಡೆಯುವಾಗ ಲಾಕ್… ಟಿ.ನರಸೀಪುರ,ಮಾ2,Tv10 ಕನ್ನಡಅನ್ಯಕ್ರಾಂತ ಮಾಡಲು 10 ಸಾವಿರ ಲಂಚ ಪಡೆಯುತ್ತಿದ್ದ ಟಿ.ನರಸೀಪುರ ತಹಸೀಲ್ದಾರ್ ಕಚೇರಿಯ SDA ವೇಣುಗೋಪಾಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಟಿ.ನರಸೀಪುರದ ನಿವಾಸಿ ಲಿಂಗರಾಜು ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ
Read More