ಲಿಂಗಾಂಭುಧಿ ಕೆರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ|| ಕೆ.ವಿ ರಾಜೇಂದ್ರ ಭೇಟಿ ಪರಿಶೀಲನೆ…ಪಾಲಿಕೆ ಅಧಿಕಾರಿಗಳು ಸಾಥ್…
ಮೈಸೂರು,ಜು4,Tv10 ಕನ್ನಡಮೈಸೂರಿನ ಲಿಂಗಾಂಭುಧಿ ಕೆರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆರೆ ಅಭಿವೃದ್ದಿ ಬಗ್ಗೆ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಸ್ವಚ್ಛತೆಗೆ ಆಧ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಪಾಲಿಕೆ ಆಯುಕ್ತರಾದ ಶ್ರೀ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಉಪಾಯುಕ್ತ ಮಹೇಶ್ (ಅಭಿವೃದ್ಧಿ) ಹಾಗೂ ಇತರರು
Read More