ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ…ಇಂದು ಮೃತನ ಮನೆಗೆ ಭೇಟಿ ನೀಡಲಿರುವ ಬಿಜೆಪಿ ಮುಖಂಡರು…
ಮೈಸೂರು,ಜು11,Tv10 ಕನ್ನಡಟಿ.ನರಸೀಪುರದಲ್ಲಿ ನಡೆದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣವನ್ನ ಬಿಜೆಪಿ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ.ವೇಣುಗೋಪಾಲ್ ನಿವಾಸಕ್ಕೆ ಇಂದು ಬಿಜೆಪಿ ತಂಡ ಭೇಟಿ ನೀಡಲಿದೆ.ಸತ್ಯ ಸತ್ಯತೆ ಪರಿಶೀಲನೆಗೆ ತಂಡ ರಚನೆಯಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ತಂಡ ರಚನೆಯಾಗಿದೆ.ವೇಣುಗೋಪಾಲ್ ನಿವಾಸಕ್ಕೆ
Read More