ಕಾಳಜಿ ಕೇಂದ್ರಕ್ಕೆ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ…ನಿರಾಶ್ರಿತರ ಸಮಸ್ಯೆಗೆ ಸ್ಪಂದನೆ…
ಮೈಸೂರು,ಜು31,Tv10 ಕನ್ನಡಕಾವೇರಿ ಪ್ರವಾಹಕ್ಕೆ ಟಿ.ನರಸೀಪುರ ತಾಲೂಕಿನ ನದಿ ಪಾತ್ರದ ಜನತೆ ನಲುಗಿದ್ದಾರೆ.ಕಾವೇರಿಯ ಆರ್ಭಟಕ್ಕೆ ಸಾಕಷ್ಟು ಮಂದಿನಿರಾಶ್ರಿತರಾಗಿದ್ದಾರೆ.ಜಿಲ್ಲಾಡಳಿತ ಸಮರೋಪಾದಿಯಲ್ಲಿ ನಿರಾಶ್ರಿತರ ನೆರವಿಗೆ ಧಾವಿಸಿದೆ.ಅಲ್ಲಲ್ಲಿ ಕಾಳಜಿ ಕೇಂದ್ರಗಳನ್ನ ಸ್ಥಾಪಿಸಿ ನಿರಶ್ರಿತರಿಗೆ ನೆರವಾಗಿದ್ದಾರೆ.ಟಿ.ನರಸೀಪುರ ತಾಲೂಕಿನ ತಲಕಾಡು ಹೋಬಳಿ ತಡಿಮಾಲಂಗಿ ಗ್ರಾಮದಲ್ಲಿ ಸ್ಥಾಪನೆಯಾದ ನಿರಾಶ್ರಿತರ ಕಾಳಜಿ ಕೇಂದ್ರಕ್ಕೆ
Read More