ಬನ್ನೂರಿನಲ್ಲಿ ನಿಲ್ಲದ ಚಿರತೆ ಹಾವಳಿ…ಗ್ರಾಮಸ್ಥ ಮಹಿಳೆ ಎದುರೇ ಆಡುಮರಿಯನ್ನ ಎಳೆದೊಯ್ದ ಚಿರತೆ…
ಬನ್ನೂರು,ಡಿ14,Tv10 ಕನ್ನಡಬನ್ನೂರಿನಲ್ಲಿ ಇನ್ನೂ ಚಿರತೆ ಹಾವಳಿಗೆ ಬ್ರೇಕ್ ಬಿದ್ದಿಲ್ಲ.ಅರಣ್ಯಾಧಿಕಾರಿಗಳಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿರುವ ಚಿರತೆ ಸಾಕು ಪ್ರಾಣಿಗಳನ್ನ ಬಲಿ ಪಢಯುತ್ತಿದೆ.ಒಂದೆಡೆ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದ್ದರೆ ಮತ್ತೊಂದೆಡೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದೆ. ಬನ್ನೂರಿನ ಯಾಚೇನಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರ ಎದುರಲ್ಲೇ ಆಡು
Read More