TV10 Kannada Exclusive

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್ ರವರನ್ನ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಮತದಾರರನೊಂದಣಾಧಿಕಾರಿ ಹುದ್ದೆಗೆ ನೇಮಕ ಮಾಡಲಾಗಿದೆ.ಈ ಹಿಂದೆ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹಾಗೂ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ರಕ್ಷಿತ್ ರವರು ನಗರಾಭಿವೃದ್ದಿ ಸಚಿವರಿಗೆ ಆಪ್ತಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿತ್ತು.ವಿಶೇಷ ಭೂಸ್ವಾಧೀನಾಧಿಕಾರಿಗಳಿಗೆ ಟಿ.ನರಸೀಪುರ ಕ್ಷೇತ್ರ ಮತದಾರರನೊಂದಣಾಧಿಕಾರಿಯಾಗಿ
Read More

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಅಪ್ರತಿಮ ಗಾಯನದ ಮೂಲಕ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯ ಗೆದ್ದ ಗಾನ ಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU) ಕುಲಪತಿ ಪ್ರೊ. ಎ.ಪಿ. ಜ್ಞಾನ ಪ್ರಕಾಶ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ಅತಿ
Read More

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ ನಿವೃತ್ತಿ ಅಂಗವಾಗಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ನಂಜನಗೂಡಿನ ಪ್ರಾಂಶುಪಾಲರಾದ ಸಿ.ಆರ್. ದಿನೇಶ್, ಶಿಕ್ಷಣ ಕ್ಷೇತ್ರದಲ್ಲಿ ಎಚ್.ವಿ. ರಾಘವೇಂದ್ರ ಅವರು ಸಲ್ಲಿಸಿರುವ ಸೇವೆ ಅತ್ಯಂತ
Read More

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪಂಚಮುಖಿ ಆಂಜನೇಯ ಹಾಗೂ ಲಕ್ಷ್ಮಿನರಸಿಂಹ ಮೂರ್ತಿಗಳು ಇಂದು ಮೈಸೂರಿನ ಶ್ರೀ ಗಣಪತಿ ಆಸ್ರಮಕ್ಕೆ ತಲುಪಿತು.ಕಂಚಿಯಲ್ಲಿ ಸಿದ್ದವಾದ 6 ಅಡಿ ಎತ್ತರದ ಲಕ್ಷ್ಮಿನರಸಿಂಹ ಹಾಗೂ ಕೋಲಾರದ ಮಾಲೂರಿನಲ್ಲಿ ಸಿದ್ದವಾದ 5.5 ಅಡಿ ಎತ್ತರದ ಪಂಚಮುಖಿ ಆಂಜನೇಯ ವಿಗ್ರಹಗಳು ಗಟ್ಟವಾಡಿ ಗ್ರಾಮದ ಶ್ರೀ
Read More

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ವಡೇರಹೊಸಹಳ್ಳಿ ಬಳಿ ನಡೆದಿದೆ.ಹೋಂ ಗಾಡ್೯ ಆಗಿ ಕೆಲಸ ಮಾಡುತ್ತಿದ್ದವಿ ಡಿ ಹರೀಶ್ (32) ಮೃತ ದುರ್ದೈವಿ.ಜಮೀನಿನಲ್ಲಿ ತೆಗೆದಿದ್ದ ಟ್ರಂಚ್‌ನವಿದ್ಯುತ್ ಕಂಬರಾತ್ರಿ ಬಿದ್ದ ಮಳೆಯಿಂದ ರಸ್ತೆಗೆ ಬಾಗಿತ್ತು.ಕಂಬಕ್ಕೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.ಕಸದ ರಾಶಿ ಸುರಿಯುತ್ತಿದ್ದ ಜಾಗವನ್ನ ಸಾರ್ಜನಿಕರು ಕುಳಿತು ವಿಶ್ರಾಂತಿ ಪಡೆಯುವ ಸ್ಥಳವನ್ನಾಗಿ ಮಾರ್ಪಡಿಸುವ ಮೂಲಕ ಕಸದ ಸಮಸ್ಯೆ ನಿರ್ಮೂಲನೆಗೊಳಿಸಿದೆ.ಮೈಸೂರಿನ ರಾಮಾನುಜ ರಸ್ತೆ ಅಕ್ಕಮಣ್ಣಿ ಆಸ್ಪತ್ರೆ ಉದ್ಯಾನವನದ ಪಕ್ಕದಲ್ಲಿ ಇಂತಹ ವಿಶೇಷ ಪ್ಲಾನ್ ಜಾರಿಗೊಳಿಸಿದೆ. ಆಸ್ಪತ್ರೆಗೆ ಹೊಂದಿಕೊಂಡಂತೆ
Read More

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳನ್ನ ಎತ್ತಂಗಡಿ ಮಾಡಲಾಗಿದೆ.ಅಧಿಕಾರಿಗಳ ಕಾರ್ಯನಿರ್ವಣೆಯನ್ನ ಪರಿಷ್ಕರಿಸಿ ಮರುಹಂಚಿಕೆ ಮಾಡಲಾಗಿದೆ.ಮರುಹಂಚಿಕೆ ಮಾಡಿದ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕಡತಗಳನ್ನ ಮುಖ್ಯಮಂತ್ರಿಗಳ ಆದೇಶಕ್ಕಾಗಿ ಮಂಡಿಸುವುದು ಹಾಗೂ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಗಳು ಪರಿಶೀಲಿಸಲು ಬಯಸಿದಲ್ಲಿ ಕಡತಗಳನ್ನ ಸಲ್ಲಿಸುವಂತೆ ಆದೇಶಿಸಲಾಗಿದೆ…
Read More

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ರಕ್ಷಿತ್ ರನ್ನ ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.ಕರ್ನಾಟಕ ಸರ್ಕಾರದ ಸಚಿವಾಲಯ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ರವರು ಆದೇಶ ಹೊರಡಿಸಿದ್ದಾರೆ.ಈ ಹಿಂದೆ ಮೈಸೂರಿನಲ್ಲಿ ತಹಸೀಲ್ದಾರ್ ಆಗಿ,ಉಪವಿಭಾಗಾಧಿಕಾರಿಗಳಾಗ ಸೇವೆ ಸಲ್ಲಿಸಿದ್ದರು.ಎಂಡಿಎ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ
Read More

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ ಖಾಲಿ ಕಚೇರಿ ನೋಡಿ ಬೇಸತ್ತು ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.ನಂಜನಗೂಡು ತಾಲೂಕು ಹಾಡ್ಯ ಗ್ರಾಮ ಪಂಚಾಯ್ತಿ ಕಾರ್ಯಾಲಯದ ದುಃಸ್ಥಿತಿ ಇದು.ಕಳೆದ ಹತ್ತಾರು ವರ್ಷಗಳಿಂದ ಈ ಗ್ರಾಮ ಪಂಚಾಯ್ತಿಗೆ ಬರುವ ಯಾವುದೇ ಸಿಬ್ಬಂದಿಯಾಗಲಿ ಅಧಿಕಾರಿಯಾಗಲಿ 6 ತಿಂಗಳ ಮೇಲೆ ಕರ್ತವ್ಯ ನಿರ್ವಹಿಸಲಿಲ್ಲ.ಇಲ್ಲಿಗೆ ನಿಯೋಜನೆಗೊಂಡ ಕೆಲವೇ
Read More

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ ರಾಜೇಗೌಡನಹುಂಡಿ ಮುಖ್ಯ ಶಿಕ್ಷಕ ಶ್ರೀನಿವಾಸ ಅಮಾನತಾದವರು.ಪ್ರಭಾವಿ ರಾಜಕಾರಣಿಯೊಬ್ಬರು ಚಂದ್ರಮ್ಮ ಎಂಬ ಬೋವಿ ಸಮುದಾಯದ ಮಹಿಳೆಗೆ ಸೇರಿದ ಭೂಮಿ ಕಬಳಿಸಲು ಮುಖ್ಯಶಿಕ್ಷಕರಿಂದ ದಾಖಲೆ ತಿದ್ದಿಸಿದ ಆರೋಪ ಇವರ ಮೇಲಿದೆ.ಚಂದ್ರಮ್ಮ ಮತ್ತವರ ಕುಟುಂಬಕ್ಕೆ ತಹಶೀಲ್ದಾರ್ ನೀಡಿದ್ದ‌ ಜಾತಿ ಪ್ರಮಾಣ ಪತ್ರ ಮತ್ತು ಮೂಲ
Read More