ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…? ಮೈಸೂರು,ಏ22,Tv10 ಕನ್ನಡ ಗುತ್ತಿಗೆ ಅವಧಿ ಮೀರಿ ಸ್ಥಗಿತಗೊಂಡಿರುವ ಗಣಿ ಜಾಗ ಭೂಗಳ್ಳರ ಪಾಲಾಗುತ್ತಿದೆ.ಗಣಿಯಲ್ಲಿ ಉಳಿದ ಕೋಟ್ಯಾಂತರ ಮೌಲ್ಯದ ಖನಿಜ ಪದಾರ್ಥಗಳು ಖದೀಮರ ಪಾಲಾಗುತ್ತಿದೆ.ಸರ್ಕಾರಿ ಖರಾಬು ಜಾಗವನ್ನ ರಕ್ಷಿಸುವಂತೆ ದೂರು ಕೊಟ್ರೂ ಜಿಲ್ಲಾಡಳಿತ,ತಾಲೂಕು ಆಡಳಿತ
Read More