ಶಿಕ್ಷಣ ಹಾಗೂಸಂಘಟನೆಯಿಂದ ಪ್ರಗತಿ: ಶಾಸಕ ನಾಗೇಂದ್ರ. ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ಮಡಿವಾಳ ಮಾಚಿದೇವರ ಸಂಘದ ಉದ್ಘಾಟನೆ
ಶಿಕ್ಷಣ ಹಾಗೂಸಂಘಟನೆಯಿಂದ ಪ್ರಗತಿ: ಶಾಸಕ ನಾಗೇಂದ್ರ. ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ಮಡಿವಾಳ ಮಾಚಿದೇವರ ಸಂಘದ ಉದ್ಘಾಟನೆ ಮಡಿವಾಳ ಸಮುದಾಯ ಸೇರಿದಂತೆ ಹಿಂದುಳಿದ ಎಲ್ಲ ಕಾಯಕ ಸಮಾಜಗಳು ಶಿಕ್ಷಣ ಹಾಗೂ ಸಂಘಟನೆಯಿಂದ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ ಅವರು ಹೇಳಿದರು .ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ವೀರ ಮಡಿವಾಳ ಮಾಚಿದೇವ ಸಂಘವನ್ನು ಮಾಚಿದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಸಂಘಗಳ ಮೂಲಕ ಆಯಾ
Read More