TV10 Kannada Exclusive

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಆಯ್ಕೆಯಾದರು. ಅವರು ಮೈಸೂರು ಚೈಲ್ಡ್ ನ್ಯೂರೋಲಾಜಿ ಅಂಡ್ ರಿಹ್ಯಾಬಿಲಿಟೇಶನ್ ಸೆಂಟರ್ (MCNRC) ಸಂಸ್ಥಾಪಕರೂ ಹಾಗೂ ಪ್ರಸಿದ್ಧ ಕನ್ಸಲ್ಟೆಂಟ್ ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಆಗಿದ್ದಾರೆ. ಡಾ. ಅನುಷಾ ರಾಜ್ ರವರು ಡಾ. ಕೆ.ಎಚ್. ಬಸವರಾಜ್ (ಚರ್ಮ ತಜ್ಞ) ಹಾಗೂ ಡಾ. ಭಾರತೀ ಎಂ.ಬಿ
Read More

ಹುಚ್ಚುನಾಯಿ ಕಡಿದು ದೇವಾಲಯದ ಬಸವ ಸಾವು…ವಿಧಿವಿಧಾನದಂತೆ ಅಂತ್ಯಕ್ರಿಯೆ…

ಮೈಸೂರು,ಜೂ24,Tv10 ಕನ್ನಡ ಹುಚ್ಚುನಾಯಿ ಕಡಿದು ಅನಾರೋಗ್ಯಕ್ಕೆ ಸಿಲುಕಿದ್ದ ಮೇಟಗಳ್ಳಿ ಮಹಾಲಿಂಗೇಶ್ವರ ದೇವಾಲಯದ ಬಸವ ಮೃತಪಟ್ಟಿದೆ.ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆ ಇಂದು ಮೃತಪಟ್ಟಿದೆ.ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಕಡಿದಿತ್ತು.ನಂತರ ನಾಯಿಯಂತೆ ಶಬ್ಧಮಾಡುತ್ತಾ ಸ್ಥಳೀಯರಿಗೆ ಭೀತಿ ಸೃಷ್ಟಿಸಿತ್ತು.ಗ್ರಾಮದ ಬಸವನಿಗೆ ಸ್ಥಳೀಯರು ಕಟ್ಟಿಹಾಕಿ ಚಿಕಿತ್ಸೆ ಕೊಡಿಸಿ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಸವ ಇಂದು ಮೃತಪಟ್ಟಿದೆ.ಮಹಾಲಿಂಗೇಶ್ವರ ದೇವಾಲಯದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಇಂದು ಸಂಜೆ ವಿಧಿವಿಧಾನದಂತೆ ಅಂತ್ಯಕ್ರಿಯೆ ನೆರವೇರಲಿದೆ…
Read More

ಡ್ರಗ್ಸ್ ಮಾರಾಟಕ್ಕೆ ಯತ್ನ…ತೃತೀಯಲಿಂಗಿ ಅಂದರ್…MDMA ವಶ…

ಮೈಸೂರು,ಜೂ24,Tv10 ಕನ್ನಡ ನಿಷೇಧಿತ ಮಾದಕ ವಸ್ತುಗಳನ್ನ ಮಾರಾಟ ಮಾಡಲು ಯತ್ನಿಸಿದ ತೃತೀಯಲಿಂಗಿ ಪೊಲೀಸರ ಅತಿಥಿಯಾಗಿದ್ದಾರೆ.ಬಂಧಿತರಿಂದ 4 ಗ್ರಾಂ 10 ಮಿಲೀ MDMA ವಶಪಡಿಸಿಕೊಳ್ಳಲಾಗಿದೆ.ಶಾಂತಿನಗರದ ಸೈಯದ್ ನೂರುಲ್ಲಾ@ಇಮ್ರಾನ್@ಲಕ್ಷ್ಮಿ ಬಂಧಿತ ತೃತೀಯ ಲಿಂಗಿ.ನಿಷೇಧಿತ ಮಾದಕ ವಸ್ತುಗಳನ್ನ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೋಲೀಸರು ದಾಳಿ ನಡೆಸಿದಾಗ ತೃತೀಯಲಿಂಗಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿದ್ದಾರೆ.ಘಟನೆ ಸಂಭಂಧ ಸಿಸಿಬಿ ಠಾಣೆ ಪೊಲೀಸರು ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…
Read More

ಆಷಾಢ ಮಾಸ…ನಾಲ್ಕು ಶುಕ್ರವಾರಗಳು ನಾಡದೇವಿಗೆ ವಿಶೇಷ ಮಹಾಲಕ್ಷ್ಮಿ ಅಲಂಕಾರ…ಪ್ರಧಾನ ಅರ್ಚಕ ಶಶಿಶೇಕರ್ ಧೀಕ್ಷಿತ್…

ಮೈಸೂರು,ಜೂ24,Tv10 ಕನ್ನಡ ಆಷಾಢ ಶುಕ್ರವಾರ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ.ಆಷಾಢ ಶುಕ್ರವಾರದಂದು ನಾಡದೇವಿಯ ದರುಶನಕ್ಕೆ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.ನಾಲ್ಕು ಶುಕ್ರವಾರಗಳು ಹಾಗೂ ವರ್ಧಂತಿ ಮಹೋತ್ಸವದ ಪೂಜೆಗಳ ಬಗ್ಗೆ ಪ್ರಧಾನ ಅರ್ಚಕರಾದ ಶಶಿಶೇಖರ್ ಧೀಕ್ಷಿತ್ ಮಾಹಿತಿ ನೀಡಿದ್ದಾರೆ.ನಾಲ್ಕು ಶುಕ್ರವಾರಗಳು ನಾಡದೇವಿ ಚಾಮುಂಡೇಶ್ವರಿ ವಿಶೇಷವಾಗಿ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಲಿದ್ದಾಳೆ.ವರ್ಧಂತಿ ದಿನದಂದು ಚಾಮುಂಡೇಶ್ವರಿ ಅಲಂಕಾರದಲ್ಲೇ ದರುಶನ ನೀಡಲಿದ್ದಾಳೆ.ಅಲ್ಲದೆ ಪೂಜಾ ಕೈಂಕರ್ಯಗಳ ಮಾಹಿತಿಯನ್ನ ಶಶಿಶೇಖರ್ ಧೀಕ್ಷಿತ್ ನೀಡಿದ್ದಾರೆ…
Read More

ಯುವತಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಜು24,Tv10 ಕನ್ನಡ ಮದುವೆ ಆಗುವುದಾಗಿ ನಂಬಿಸಿ ಚೆಕ್ ಗಳನ್ನ ಪಡೆದು ಬೌನ್ಸ್ ಮಾಡಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಟಾರ್ಚರ್ ನೀಡಿದ ಆರೋಪದ ಮೇಲೆ ಮೈಸೂರು ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ನೊಂದ ಯುವತಿ ಪ್ರಕರಣ ದಾಖಲಿಸಿದ್ದಾಳೆ.ತುಮಕೂರು ಮೂಲದ ಸದಾನಂದಗೌಡ,ಇವರ ಅಕ್ಕ ರಾಜಮ್ಮ,ಭಾವ ಹನುಮಂತಪ್ಪ ಹಾಗೂ ದಯಾನಂದ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ. 9 ವರ್ಷಗಳ ಹಿಂದೆ ಯುವತಿಗೆ ಸದಾನಂದ್ ಪರಿಚಯವಾಗಿದೆ.ಸ್ನೇಹ ಪ್ರೀತಿಗೆ ತಿರುಗಿ ಮದುವೆ ಪ್ರಸ್ತಾಪವಾಗಿದೆ.ಬೈಕ್
Read More

ಪ್ರಿಯತಮೆಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನ ಜಮೀನಿನಲ್ಲಿ ಶವ ಹೂತಿಟ್ಟ ಐನಾತಿ…ಪ್ರಿಯಕರ ಅಂದರ್…

ಮಂಡ್ಯ,ಜೂ24,Tv10 ಕನ್ನಡ ವಿವಾಹಿತ ಮಹಿಳೆಯನ್ನ ಇನ್ಸ್ಟಾಗ್ರಾಂ ನಲ್ಲಿ ಪರಿಚಯಿಸಿಕೊಂಡು ಪ್ರೀತಿಸಿ ಚೆಕ್ಕಂದವಾಗಿ ವಿಹರಿಸಿ ಹತ್ತೇ ದಿನಗಳಲ್ಲಿ ಕೊಲೈಗೈದು ಶವವನ್ನ ತನ್ನ ಜಮೀನಿನಲ್ಲೇ ಬಚ್ಚಿಟ್ಟ ಪ್ರಿಯಕರ ಪೊಲೀಸರ ಅತಿಥಿಯಾದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಕರೋಟಿ ಗ್ರಾಮದಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ ಪ್ರಿಯಕರನಿಂದ ಕೊಲೆ ಆದವಳು.ಕರೋಟಿ ಗ್ರಾಮದ ಪುನೀತ್ ಹಂತಕ.ಇನ್ಸ್ಟಾಗ್ರಾಂ ನಲ್ಲಿ ಪ್ರೀತಿಯನ್ನ ಪುನೀತ್ ಪರಿಚಯ ಮಾಡಿಕೊಂಡಿದ್ದಾನೆ.ಹತ್ತೇ ದಿನದಲ್ಲಿ ಪ್ರೀತಿ-ಪ್ರೇಮ, ಪ್ರಣಯ ಶುರುವಾಗಿದೆ.ಬೆಳಿಗ್ಗೆ ಮೈಸೂರು, ಮಂಡ್ಯದಲ್ಲಿ ಜಾಲಿ
Read More

ಕಾವೇರಿ ನದಿ ಪಾತ್ರದ ಜನತೆಗೆ ಪ್ರವಾಹದ ಮುನ್ಸೂಚನೆ…ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ…

ಕೆ.ಆರ್.ಎಸ್,ಜೂ23,Tv10 ಕನ್ನಡ ಕೊಡಗಿನಲ್ಲಿ ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ಕೆ ಆರ್ ಎಸ್ ಗೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದ ಈ ಹಿನ್ನಲೆ ಹೊರಹರಿವಿನ ಪ್ರಮಾಣವನ್ನ ಹೆಚ್ಚಿಸಲಾಗಿದೆ.5000 ಕ್ಯೂಸೆಕ್ಸ್ ನಿಂದ 15000 ಕ್ಯೂಸೆಕ್ ನೀರು ಜಲಾಶಯದಿಂದ ಹೊರಬಿಡಲಾಗುತ್ತದೆ.ಹಾಗೂ ಇನ್ನೂ ಹೆಚ್ಚಿನ ಪ್ರಮಾಣದ ನೀರು ಹೊರಬಿಡುವ ಸಾಧ್ಯತೆ ಇರುತ್ತದೆ.ಹೂಗಾಗಿ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದ ಜನತೆ ಎಚ್ಚರಿಕೆಯಿಂದ ಹಾಗೂ ಸುರಕ್ಷತಾ ಸ್ಥಳಗಳಿಗೆ ತೆರಳುವಂತೆ ಪ್ರವಾಹದ ಮುನ್ಸೂಚನೆ ನೀಡಲಾಗಿದೆ…
Read More

ನಿರ್ಲಕ್ಷ್ಯಕ್ಕೆ ಒಳಗಾದ ಕಳಲೆ ಲಕ್ಷ್ಮಿಕಾಂತ ದೇವಸ್ಥಾನ…ಶತಮಾನಗಳ ಇತಿಹಾಸವಿರುವ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…

ನಂಜನಗೂಡು,ಜೂ23,Tv10 ಕನ್ನಡ ಶಿಥಿಲಗೊಂಡ ದೇವಾಲಯದ ಕಟ್ಟಡ,ಗೋಪುರಗಳ ಮೇಲೆ ಬೆಳೆದು ನಿಂತ ಸಸ್ಯಗಳು,ಬಿರುಕು ಬಿಟ್ಟ ಕಟ್ಟಡ,ಭಿನ್ನವಾಗಿರುವ ದೇವರ ಮೂರ್ತಿಗಳು,ಮುರಿದು ಮೂಲೆ ಸೇರಿರುವ ರಥದ ಚಕ್ರಗಳು,ಮಣ್ಣು ಹಿಡಿದ ರಥ ಎಳೆಯವ ಹಗ್ಗಗಳು,ಭಕ್ತರಿಗೆ ರೋಗರುಜಿನ ಹರಡಲು ಸಜ್ಜಾಗಿರುವ ಕಸದ ರಾಶಿ ಹೀಗೆ ಒಂದಲ್ಲ ಹತ್ತಾರು ಸಮಸ್ಯೆಗಳನ್ನ ಹೊತ್ತು ನಿಂತಿದೆ ನಂಜನಗೂಡು ತಾಲೂಕಿನಲ್ಲಿರುವ ಕಳಲೆ ಗ್ರಾಮದ ಲಕ್ಷ್ಮಿಕಾಂತಸ್ವಾಮಿ ದೇವಾಲಯ ಶತಮಾನಗಳ ಇತಿಹಾಸವಿರುವ ದೇವಾಲಯ ಅಭಿವೃದ್ದಿಯನ್ನೇ ಕಂಡಿಲ್ಲ.ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಡಳಿತದ ಉಸ್ತುವಾರಿ ನಂಜನಗೂಡಿನ ಶ್ರೀಕಂಠೇಶ್ವರನ
Read More

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ… ಮೈಸೂರು,ಜೂ22,Tv10 ಕನ್ನಡ ಮೈಸೂರಿನ ಮೇಟಗಳ್ಳಿಯ ಜನಕ್ಕೆ ವಿನೂತನ ಸಮಸ್ಯೆಯೊಂದು ಎದುರಾಗಿದೆ.ಮಹಾಲಿಂಗೇಶ್ವರ ದೇವಾಲಯಕ್ಕೆ ಸೇರಿದ ಬಸವನಿಂದ ಇದೀಗ ರಕ್ಷಣೆ ಬೇಕಿದೆ.ಅಲ್ಲದೆ ಬಸವನಿಗೆ ಸೂಕ್ತ ವೈದ್ಯೋಪಚಾರವೂ ಬೇಕಿದೆ. ಹೌದು…ಗ್ರಾಮದ ಬಸವನಿಗೆ ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಕಡಿದಿದೆ.ಹೀಗಾಗಿ ಬಸವ ಸಹ ಹುಚ್ಚುನಾಯಿಯಂತೆ ವರ್ತಿಸುತ್ತಾ ಬೊಗಳುತ್ತಾ ಸಾರ್ವಜನಿಕರಿಗೆ ಭೀತಿ ಸೃಷ್ಟಿಸಿದೆ.ಬಸವನ ಹುಚ್ಚು ವರ್ತನೆ ಹೆಚ್ಚಾದ ಹಿನ್ನಲೆ ಸ್ಥಳೀಯರು ಅಪಾಯವನ್ನ ಲೆಕ್ಕಿಸದೆ
Read More

ಇ-ಸ್ವತ್ತು ನೀಡಲು ಲಂಚ…ವಲಯ ಕಚೇರಿ 4 ರ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ…

ಮೈಸೂರು,ಜೂ21,Tv10 ಕನ್ನಡ ಇ ಸ್ವತ್ತು ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕಂದಾಯ ಅಧಿಕಾರಿ ಎಂ.ಎನ್. ನಂದೀಶ್, ಬಿಲ್ ಕಲೆಕ್ಟರ್ ರಜಾಕ್ ಬಲೆಗೆ ಬಿದ್ದವರು.ವಲಯ ಕಚೇರಿಯಲ್ಲಿ ಸಾರ್ವಜನಿಕರೋಬ್ಬರು ಇ-ಸ್ವತ್ತಿಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ನಂದೀಶ್ ಮತ್ತು ರಜಾಕ್ 25 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು ಈ ಹಿನ್ನಲೆಯಲ್ಲಿ ಲೋಕಾಯುಕ್ತಕ್ಕೆ ದೂರು
Read More