ನಕಲಿ ದಾಖಲೆ ಸೃಷ್ಟಿಸಿ 26 ಲಕ್ಷ ಸಾಲ…ಕರ್ನಾಟಕ ಬ್ಯಾಂಕ್ ಗೆ 26 ಲಕ್ಷ ಪಂಗನಾಮ…ದಂಪತಿ ವಿರುದ್ದ FIR ದಾಖಲು…
ಮೈಸೂರು,ಏ7,Tv10 ಕನ್ನಡ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಕರ್ನಾಟಕ ಬ್ಯಾಂಕ್ ಗೆ ದಂಪತಿ 26 ಲಕ್ಷ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.ಕಾನೂನು ಕ್ರಮ ಕೈಗೊಳ್ಳುವಂತೆ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಂಪತಿ ವಿರುದ್ದ FIR ದಾಖಲಿಸಿದ್ದಾರೆ. ಮೀನಾಕ್ಷಿ ಹಾಗೂ ಗಣೇಶ್ ಬಾಬು ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.2019 ರಲ್ಲಿ ಮೈಸೂರಿನ ಸರಸ್ವತಿಪುರಂ ನಲ್ಲಿರುವ ಕರ್ನಾಟಕ ಬ್ಯಾಂಕ್ ನಲ್ಲಿ ವ್ಯಾಪಾರದ ಉದ್ದೇಶಕ್ಕಾಗಿ ಗಣೇಶ್ ಬಾಬು ರವರ
Read More