ನ್ಯೂ ಇಯರ್ ಸೆಲೆಬ್ರೇಷನ್ ಎಫೆಕ್ಟ್…ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ…ಕುಡಿಯಲು ಹಣ ನೀಡದ ಹಿನ್ನಲೆ ಕೃತ್ಯ…
ನಂಜನಗೂಡು,ಜ2,Tv10 ಕನ್ನಡ ಹೊಸವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡದ ಹಿನ್ನಲೆ ವ್ಯಕ್ತಿಯೊಬ್ಬರನ್ನ ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ನಡೆದಿದೆ.ಮಹದೇವನಗರದ ನಿವಾಸಿ ರಫೀಕ್(40) ಮೃತ ದುರ್ದೈವಿ.ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿದ ಸಲೀಂ ಹಾಗೂ ಈತನ ಸ್ನೇಹಿತ ಪರಾರಿಯಾಗಿದ್ದಾರೆ. ಹೊಸವರ್ಷದ ಮೊದಲ ದಿನ ರಫೀಕ್ ರವರು ಸರಸ್ವತಿ ಕಾಲೋನಿಯಲ್ಲಿ ತಮ್ಮ ಮನೆಗೆ ತಡರಾತ್ರಿಯಲ್ಲಿ ನಡೆದು ಹೋಗುತ್ತಿದ್ದಾಗ.ನೀಲಕಂಠನಗರದ ನಿವಾಸಿ
Read More