ತ್ಯಾಜ್ಯ ತೆರವಿಗೆ ಮುಂದಾದ ನಂಜನಗೂಡು ನಗರಸಭಾ ಅಧಿಕಾರಿಗಳು…Tv10 ಕನ್ನಡ ಸುದ್ದಿ ಇಂಪ್ಯಾಕ್ಟ್…
ನಂಜನಗೂಡು,ಜು22,Tv10 ಕನ್ನಡTv10 ಕನ್ನಡ ವಾಹಿನಿ ಸುದ್ದಿಗೆ ನಂಜನಗೂಡು ನಗರಸಭಾ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಕಪಿಲೆ ಒಡಲನ್ನ ಸೇರುತ್ತಿರುವ ತ್ಯಾಜ್ಯ ತೆರುವುಗೊಳಿಸಲು ಮುಂದಾಗಿದ್ದಾರೆ.ಜೆಸಿಬಿ ಯಂತ್ರದ ಮೂಲಕ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ.ಇದು Tv10 ಕನ್ನಡ ವರದಿ ಫಲಶೃತಿ ಹುಲ್ಲಹಳ್ಳಿ ರಾಂಪುರ ನಾಲೆ ಬರಿದಾಗಿದೆ ಇಲ್ಲಿಂದ ಶ್ರೀಕಂಠೇಶ್ವರನ ದೇವಸ್ಥಾನದ ಸಮೀಪದಲ್ಲಿ ಹರಿಯುವ ಗುಂಡ್ಲಾ ನದಿಗೆ ಸಂಪರ್ಕ ಪಡೆದು ಕಪಿಲಾ ನದಿಗೆ ನೀರು ಸೇರುತ್ತದೆ.ನಾಲೆಯಲ್ಲಿ ನೀರಿಲ್ಲದ ಕಾರಣ ತ್ಯಾಜ್ಯ ತುಂಬಿಹೋಗಿದೆ.ಇಲ್ಲಿಂದ ಹರಿಯುವ ಒಳಚರಂಡಿ ನೀರು ತುಂಬಿ ಕಪಿಲಾ
Read More