TV10 Kannada Exclusive

ಹಸಿರು ಕ್ರಾಂತಿಯ ಹರಿಕಾರರಾಗಿ ಭಾರತ ದೇಶಕ್ಕೆ ದಿಕ್ಕು ತೋರಿಸಿದವರು ಡಾ.ಬಾಬು ಜಗಜೀವನ ರಾಮ್: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ,ಏ,05:-ಬಾಬು ಜಗಜೀವನ ರಾಮ್‌ ಅವರು ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ಬಡ ಕುಟುಂಬದಲ್ಲಿ ಜನಿಸಿದ ಇವರು ಮಂತ್ರಿಮಂಡಲದಲ್ಲಿ ಸಚಿವರಾಗಿ, ಭಾರತದ ಉಪ ಪ್ರಧಾನಿಯಾಗಿ, ಹಸಿರು ಕ್ರಾಂತಿ ಹರಿಕಾರರಾಗಿ ಭಾರತ ದೇಶಕ್ಕೆ ದಿಕ್ಕು ತೋರಿಸಿಕೊಟ್ಟರು ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿ
Read More

ಪ್ರಧಾನಿ ಮೋದಿ ಮೈಸೂರು ಪ್ರವಾಸ…KSOU ನಲ್ಲಿ ಎಸ್.ಜಿ.ಪಿ.ತಪಾಸಣೆ…

ಮೈಸೂರು,ಏ5,Tv10 ಕನ್ನಡಏಪ್ರಿಲ್ 8 ಮತ್ತು 9 ರಂದು ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ.ಸಂಜೆ 7:30 ಕ್ಕೆ ದೆಹಲಿಯಿಂದ ಮೈಸೂರಿಗೆ ರಾತ್ರಿ 8:30 ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಏಪ್ರಿಲ್ 9 ರಂದು ಬೆಳಗ್ಗೆ 6:30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಚಾಮರಾಜನಗರ ಜಿಲ್ಲೆಯ ಬಂಡೀಪುರಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿದ್ದಾರೆ.ಬೆಳಗ್ಗೆ 7 ಗಂಟೆಯಿಂದ 9: 30 ರವರೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ
Read More

ಬಸ್ ಚಾಲಕ ನಿರ್ವಾಹಕನ ಪ್ರಾಮಾಣಿಕತೆ…ಮಾಂಗಲ್ಯ ಸರ ಹಿಂದಿರುಗಿಸಿ ಮಾದರಿ..‌.

ಮೈಸೂರು,ಏ3,Tv10 ಕನ್ನಡಕೆ.ಎಸ್.ಆರ್.ಟಿ.ಸಿ.ಬಸ್ ಬಸ್‌ನಲ್ಲಿ ದೊರೆತ ಚಿನ್ನದ ಮಾಂಗಲ್ಯ ಸರವನ್ನ ಮಾಲೀಕರಿಗೆ ಹಿಂದಿರುಗಿಸಿದ ಚಾಲಕ ನಿರ್ವಾಹಕ ಪ್ರಾಮಾಣಿಕತೆಗೆ ಸಾಕ್ಷಿಯಾಗಿದ್ದಾರೆ.ಹುಣಸೂರು ಕೊಯಮುತ್ತೂರು ಮಾರ್ಗದ ಬಸ್ ಚಾಲಕ ತಾಂಡವಮೂರ್ತಿ, ಚಾಲಕ ಆರ್.ಪಿ.ಶಿವಕುಮಾರ್‌ ಪ್ರಾಮಾಣಿಕತೆ ಮೆರೆದ ಸಿಬ್ಬಂದಿಗಳು.ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಬೆಳಕಿಗೆ ಬಂದ ಘಟನೆ.ಸುಮ ಎಂಬುವವರಿಗೆ ಸೇರಿದ ಮಾಂಗಲ್ಯ ಸರ.ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಸುಮರವರುನಂಜನಗೂಡಿನಿಂದ ಚಾಮರಾಜನಗರಕ್ಕೆ ಪ್ರಯಾಣಿಸಿದ್ದರು.ಈ ವೇಳೆ ಸುಮರವರು ಸರ ಕಳೆದುಕೊಂಡಿದ್ದರು.ಸೀಟ್ ಕೆಳಗೆ ಬಿದ್ದಿದ್ದ ಮಾಂಗಲ್ಯದ ಸರದ ಬಗ್ಗೆ ಚಾಲಕ ನಿರ್ವಾಹಕ ಡಿಪೋಗೆ
Read More

ಮಂಡ್ಯದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಪೊಲೀಸ್ ಧ್ವಜ

ಜಿಲ್ಲೆಯಲ್ಲಿ ಪೊಲೀಸ್ ಧ್ವಜ ದಿನಾಚರಣೆ ಮಂಡ್ಯದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು. ಮುಖ್ಯಾ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಹೆಚ್.ಎಸ್. ರಮೇಶ್ ಇದೇ ವೇಳೆ ಪೊಲೀಸ್ ಧ್ವಜದ ಸ್ಟಿಕರ್ ಬಿಡುಗಡೆ ಮಾಡಿ‌ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪರಿವೀಕ್ಷಣೆ ನಡೆಸಿದರು. ಬಳಿಕ ಮಾತನಾಡಿದ ಅವರು ಪೊಲೀಸ್ ಠಾಣೆಗೆ ಬಂದ ದೂರಗಳನ್ನ ನಾವು
Read More

ಟೋಲ್ ಸಿಬ್ಬಂದಿಗಳಿಂದ ಮಾರಣಾಂತಿಕ ಹಲ್ಲೆ ಆರೋಪ…ಕುಂಬಳಗೋಡು ಠಾಣೆಯಲ್ಲಿ FIR ದಾಖಲು…

ಟೋಲ್ ಸಿಬ್ಬಂದಿಗಳಿಂದ ಮಾರಣಾಂತಿಕ ಹಲ್ಲೆ ಆರೋಪ…ಕುಂಬಳಗೋಡು ಠಾಣೆಯಲ್ಲಿ FIR ದಾಖಲು… ರಾಮನಗರ,ಮಾ31,Tv10 ಕನ್ನಡಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಟೋಲ್ ಸಿಬ್ಬಂದಿಗಳ ವಿರುದ್ದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ರಾಚೇನಹಳ್ಳಿ ನಿವಾಸಿ ಸಾಫ್ಟ್ ವೇರ್ ಇಂಜಿನಿಯರ್ ವಿಶ್ವನಾಥ್ ಎಂಬುವರು ಕಾನೂನು ಕ್ರಮ ಜರುಗಿಸುವಂತೆ ಪ್ರಕರಣ ದಾಖಲಿಸಿದ್ದಾರೆ.ಮಾ29 ರ ರಾತ್ರಿ 12 ಗಂಟೆ ವೇಳೆ ಕನ್ ಮಿನಿಕಿ ಬಳಿ ನಿರ್ಮಿಸಲಾದ ಟೋಲ್ ನಲ್ಲಿದ್ದ ಸಿಬ್ಬಂದಿಗಳ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ
Read More

ಬೂಕನಕೆರೆ ಪರೀಕ್ಷಾ ಕೇಂದ್ರಇಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ

ಬೂಕನಕೆರೆ ಪರೀಕ್ಷಾ ಕೇಂದ್ರಇಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ ಪರೀಶಿಲನೆ ನಡೆಸಿದರು.
Read More

ಮಾನ್ಯ ಜಿಲ್ಲಾಧಿಕಾರಿಗಳು ಮೇಲುಕೋಟೆ ವಿಧಾನಸಭಾ ವ್ಯಾಪ್ತಿಯ ಪಾಂಡವಪುರ ಸಕ್ಕರೆ ಕಾರ್ಖಾನೆ ಬಳಿ ಇರುವ ಸ್ಥಿರ ಕಣ್ಗಾವಲು ಘಟಕ, ಚಿನಕುರಳಿ ಹಾಗೂ

ಮಾನ್ಯ ಜಿಲ್ಲಾಧಿಕಾರಿಗಳು ಮೇಲುಕೋಟೆ ವಿಧಾನಸಭಾ ವ್ಯಾಪ್ತಿಯ ಪಾಂಡವಪುರ ಸಕ್ಕರೆ ಕಾರ್ಖಾನೆ ಬಳಿ ಇರುವ ಸ್ಥಿರ ಕಣ್ಗಾವಲು ಘಟಕ, ಚಿನಕುರಳಿ ಹಾಗೂ ದೊಡ್ಡ ಬ್ಯಾಡರಹಳ್ಳಿ ಬಳಿ ಇರುವ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Read More

ಸರ್ಕಾರದ ಆದೇಶದ ರೀತ್ಯ ಹೊಸದಾಗಿ ಮಂಡ್ಯ ಜಿಲ್ಲಾ ಪಂಚಾಯತ್ ಕಚೇರಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕವಾಗಿರುವ ಶ್ರೀ ಶೇಕ್ ತನ್ವೀರ್

ಸರ್ಕಾರದ ಆದೇಶದ ರೀತ್ಯ ಹೊಸದಾಗಿ ಮಂಡ್ಯ ಜಿಲ್ಲಾ ಪಂಚಾಯತ್ ಕಚೇರಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕವಾಗಿರುವ ಶ್ರೀ ಶೇಕ್ ತನ್ವೀರ್ ಆಸಿಫ್ ರವರು ಶ್ರೀಮತಿ ಶಾಂತಾ ಎಲ್. ಹುಲ್ಮನಿ ರವರಿಂದ ಈ ದಿವಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯ ಅಧಿಕಾರ ಸ್ವೀಕರಿಸಿರುತ್ತಾರೆ.
Read More

ಏಪ್ರಿಲ್ 5 ರಂದು ಬಾಬು ಜಗಜೀವನ ರಾಮ್ ಹಾಗೂ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ: ಅಪರ ಜಿಲ್ಲಾಧಿಕಾರಿ

ಏಪ್ರಿಲ್ 5 ರಂದು ಬಾಬು ಜಗಜೀವನ ರಾಮ್ ಹಾಗೂ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ: ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಮಂಡ್ಯ,ಮಾ,30:-ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ ರಾಮ್ ಹಾಗೂ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಛೇರಿಯ ಪಾರ್ಕ್ ಬಳಿಯಿರುವ ಅಂಬೇಡ್ಕರ್ ಪುತ್ತಳಿ ಮುಂಭಾಗ ಅರ್ಥಪೂರ್ಣವಾಗಿ ಆಚರಿಸಲು
Read More

ಏ.1ಹಾಗೂ ಏ.2 ರಂದು ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ

ಮಂಡ್ಯ,ಮಾ,29:-ಕೆ.ಪಿ.ಎಸ್.ಸಿ ವತಿಯಿಂದ ಏಪ್ರಿಲ್ 1 ಹಾಗೂ ಏಪ್ರಿಲ್ 2 ರಂದು ಜಿಲ್ಲೆಯಲ್ಲಿ ನಡೆಯಲಿರುವ ಗ್ರೂಪ್‌ ಸಿ ಹುದ್ದೆಯ ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆ ಯನ್ನು ಸುಸೂತ್ರವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಪರೀಕ್ಷಾ ಸಂಬಂಧ ಸಭೆ ನಡೆಸಿ ಮಾತನಾಡಿದರು. ಅಧಿಕಾರಿಗಳು ಕರ್ನಾಟಕ ಲೋಕಸೇವಾ ಆಯೋಗದ ಸೂಚನೆಯನ್ನು ಪಾಲನೆ ಮಾಡಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು
Read More