ಮಿನಿಬಸ್ ನಲ್ಲಿ ಮಲಗಿದ್ದ ಡ್ರೈವರ್ ಕೊಲೆಗೆ ಯತ್ನ…ಹಣಕ್ಕಾಗಿ ಕೃತ್ಯ…
ನಂಜನಗೂಡು,ಜ4,Tv10 ಕನ್ನಡ ಹಣಕ್ಕಾಗಿ ಮಿನಿಬಸ್ ನಲ್ಲಿ ಮಲಗಿದ್ದ ಡ್ರೈವರ್ ನ ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.ಸುರೇಶ್ (43) ಗಾಯಗೊಂಡಿ ಆಸ್ಪತ್ರೆ ಸೇರಿರುವ ಚಾಲಕ.ಕ್ಲೀನರ್ ಸೂರಿ.ಅ.ಲೂಸ್ ಸೂರಿ ಕೊಲೆಗೆ ಯತ್ನಿಸಿದ್ದಾನೆಂದು ಬಸ್ ಮಾಲೀಕರಾದ ಶಫಿಉಲ್ಲಾ ಖಾನ್ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಷಿಉಲ್ಲಾ ಖಾನ್ ರವರಿಗೆ ಸೇರಿದ ಮಿನಿಬಸ್ ಗೆ ಸುರೇಶ್ ಹಲವಾರು ವರ್ಷಗಳಿಂದ ಚಾಲಕರಾಗಿದ್ದಾರೆ.ಜನವರಿ 3 ರಂದು
Read More