ಮತದಾನದಲ್ಲಿ ಯುವ ಮತದಾರರ ಮಹತ್ವ ಹೆಚ್ಚಿನದು -ಲಯನ್ ಸಿಆರ್ ದಿನೇಶ್ ಅಭಿಮತ
ಭಾರತದಂತಹ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ರಾಜಕೀಯ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಚಬೇಕು. ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಉತ್ತೇಜಿಸುವ ಸಲುವಾಗಿ ಶಾಲಾ ಕಾಲೇಜುಗಳಲ್ಲಿ ಮತದಾನ ಸಾಕ್ಷರತಾ ಸಂಘಗಳನ್ನು ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಬಹುದು ಎಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ರವರು ಅಭಿಮತ ವ್ಯಕ್ತಪಡಿಸಿದರು.ನಂಜನಗೂಡು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮತದಾನದ
Read More