ಸಾಲಗಾರರ ಹಾವಳಿಗೆ ಹೆದರಿ ನಾಪತ್ತೆಯಾದ ಕುಟುಂಬ ಸೇಫ್…ಸುರಕ್ಷಿತವಾಗಿ ಹಿಂದಿರುಗಿದ ಫ್ಯಾಮಿಲಿ… ಡೆತ್ ನೋಟ್ ವಾಯ್ಸ್ ಮೆಸೇಜ್ ಹಾಕಿ ನಾಪತ್ತೆಯಾಗಿದ್ದ 5
ಮೈಸೂರು,ಫೆ4,,Tv10 ಕನ್ನಡ ಸಾಲಗಾರರ ಕಾಟಕ್ಕೆ ಹೆದರಿ ಇಡೀ ಕುಟುಂಬ ನಾಪತ್ತೆಯಾದ ಪ್ರಕರಣ ಸುಖಾಂತ್ಯ ಕಂಡಿದೆ.ಮಿಸ್ಸಿಂಗ್ ಆದ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಸಂಪರ್ಕಕ್ಕೆ ದೊರೆತ ಕುಟುಂಬ ಮತ್ತೆ ಮೈಸೂರಿಗೆ ವಾಪಸ್ ಬಂದಿದ್ದಾರೆ.ಸಾಲಗಾರರ ಧಂಕಿ ಹೆದರಿದ್ದ ಕುಟುಂಬ ಇದೀಗ ಸೇಫ್ ಆಗಿ ಹಿಂದಿರುಗಿದೆ. ಮೈಸೂರು ಕೆ.ಜಿ.ಕೊಪ್ಪಲಿನ ಮಹೇಶ್(35),ಈತನ ಪತ್ನಿ ಭವಾನಿ(28),ಪುತ್ರಿ ಪ್ರೇಕ್ಷಾ(3) ಇವರ ತಂದೆ ಮಹದೇವಪ್ಪ(65) ಹಾಗೂ ತಾಯಿ ಸುಮಿತ್ರ(55) ರವರು ಸಾಲಗಾರರ ಕಾಟಕ್ಕೆ ಬೇಸತ್ತು ಜನವರಿ 20 ರಂದು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು.ಸ್ನೇಹಿತರ ಮೊಬೈಲ್
Read More