ಗಣಪತಿ ಶ್ರೀ ಗಳ ಆಶ್ರಮದಲ್ಲಿ ಶ್ರೀ ಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮ…ದತ್ತ ವಿಜಯಾನಂದ ಶ್ರೀಗಳಿಂದ ಆಶೀರ್ವಚನ…
ಮೈಸೂರು,ಆ18,Tv10 ಕನ್ನಡದತ್ತ ಪೀಠದ ಆವರಣದಲ್ಲಿರುವ ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಆಗಸ್ಟ್ 8 ರಿಂದಆರಂಭವಾಗಿದ್ದ ಸಂಪೂರ್ಣ ಶ್ರೀಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಮಹಾ ಪೂರ್ಣಾಹುತಿ ಕಾರ್ಯಕ್ರಮ ಇಂದು ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿ ಮಾತನಾಡಿದರು.ಪ್ರತಿಯೊಬ್ಬರೂ ಒಮ್ಮೆಯಾದರೂ ಸಂಪೂರ್ಣ ರಾಮಾಯಣ ಪಾರಾಯಣ ಮಾಡಬೇಕು.ಭಾರತ ಅಷ್ಟೇ ಅಲ್ಲ ಇಡೀ ಪ್ರಪಂಚದಲ್ಲಿ ಶ್ರೀರಾಮ ಎಂಬ ಹೆಸರು ಕೇಳಿದರೆ ಸಾಕು ಮೈ ನವಿರೇಳುತ್ತದೆ.ಲೋಕಕಲ್ಯಾಣಾರ್ಥವಾಗಿ ಮತ್ತು ವಿಶ್ವಶಾಂತಿಗಾಗಿ ಪ್ರಾರ್ಥಿಸಿ 11
Read More