ಶ್ರಾವಣ ಶನಿವಾರ…ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಲಡ್ಡು ವಿತರಣೆ…
ಮೈಸೂರು,ಆ17,Tv10 ಕನ್ನಡಶ್ರಾವಣ ಶನಿವಾರ ಅಂಗವಾಗಿ ಶ್ರೀನಿವಾಸ ಭಕ್ತ ಮಂಡಳಿವತಿಯಿಂದ ಒಂಟಿಕೊಪ್ಪಲು ಶ್ರೀ ಲಕ್ಷ್ಮಿವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ 10ಸಾವಿರ ಲಾಡು ವಿತರಣೆ ಮಾಡಲಾಯಿತು. ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ರವರು ವಿತರಣೆಗೆ ಚಾಲನೆ ನೀಡಿದರು,ನಂತರ ಶಾಸಕರಾದ ಕೆ. ಹರೀಶ್ ಗೌಡ ರವರು ಮಾತನಾಡಿ ಮುಂದಿನ ದಿನದಲ್ಲಿ ಸಾಂಸ್ಕೃತಿಕ ಭರಟನಾಟ್ಯ, ಭಜನೆ, ಸಂಗೀತ ಕಾರ್ಯಕ್ರಮಗಳು, ಶ್ರೀನಿವಾಸ ಕಲ್ಯಾಣ, ತಿರುಪತಿ ಪ್ರವಾಸ ಹಮ್ಮಿಕೊಳ್ಳಲು ಶ್ರೀನಿವಾಸ ಭಕ್ತ ಮಂಡಳಿ ವತಿಯಿಂದ ಸಮಿತಿ ರಚಿಸಿ ಕಾರ್ಯರೂಪಕ್ಕೆ
Read More