ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ…
ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ… ಒಂದೇ ತಿಂಗಳಲ್ಲಿ ಇಬ್ಬರನ್ನ ಬಲಿ ಪಡೆದುಭೀತಿ ಹುಟ್ಟಿಸಿದ್ದ ನರಹಂತಕ ಹುಲಿ ಕೊನೆಗೂ ಸೆರೆಸಿಕ್ಕಿದೆ.ಇಬ್ಬರು ದನಗಾಹಿಗಳನ್ನ ಕೊಂದು ಜಾನುವಾರಗಳನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಹುಲಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆ ಸೆರೆಹಿಡಿದಿದ್ದಾರೆ.ಸುಮಾರು ಹತ್ತು ವರ್ಷ ವಯಸ್ಸಿನ ಗಂಡು ಹುಲಿ.ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ರತ್ನಮ್ಮ ಎಂಬ ದನಗಾಯಿ ಮಹಿಳೆಯನ್ನು ಬಲಿ ಪಡೆದಿತ್ತು.ಮಹದೇವನಗರದಲ್ಲಿ ಓರ್ವ
Read More