TV10 Kannada Exclusive

ಇದು ಗಡ್ಡ ಅಲ್ಲ ಜೇನುಗೂಡು…ಜೇನುನೊಣಗಳ ರಕ್ಷಣೆಗಾಗಿ ನಿಂತ ಕುಟುಂಬದ ಸ್ಟೋರಿ ಇದು…

ಪುತ್ತೂರು,ಫೆ20,Tv10 ಕನ್ನಡ ಜೇನುನೊಣ ಅಂದ್ರೆ ಬೆಚ್ಚಿಬಿದ್ದು ಓಡುವ ಜನರೇ ಹೆಚ್ಚು.ಆದ್ರೆ ಪುತ್ತೂರಿನ ಈ ಕುಟುಂಬಕ್ಕೆ ಜೇನುನೊಣಗಳೆಂದರೆ ಅಚ್ಚುಮೆಚ್ಚು.ಅದೇನಪ್ಪಾ ಅಂಥದ್ದು ಅಂತೀರಾ..? ಈ ಕುಟುಂಬದ ದುಃಸ್ಸಾಹಸ ಕಣ್ಣಾರೆ ಕಂಡವರಿಗೇ ಗೊತ್ತು…!ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆ.ಮೂಡ್ನರು ಗ್ರಾಮದ ಪೆರ್ನಾಜೆ ಕುಮಾರ ಎಂದ್ರೆ ಜನ ಥಟ್ ಅಂತ ಅಡ್ರೆಸ್ ಹೇಳ್ತಾರೆ.ಯಾಕಂದ್ರೆ ಜೇನುಗಡ್ಡದಾರಿ ಎಂದೇ ಖ್ಯಾತಿಯಾಗಿದ್ದಾರೆ ಈ ಪೆರ್ನಾಜೆ ಕುಮಾರ್.ಜೇನುನೊಣಗಳ ಜೊತೆಗಿನ ಉತ್ತಮ ಭಾಂದವ್ಯ ಇವರಿಗೆ ಭಾರಿ ಹೆಸರನ್ನ ತಂದಿದೆ.ಗಲ್ಲದ ಮೇಲೆ ಗಡ್ಡ ಬೆಳೆಸುವುದು
Read More

ಚಾಮುಂಡಿಬೆಟ್ಟ ದೇವಾಲಯ ನೌಕರ ಹೃದಯಾಘಾತದಿಂದ ಸಾವು…ಕರ್ತವ್ಯನಿರತ ವೇಳೆ ಘಟನೆ…

ಮೈಸೂರು,ಫೆ20,Tv10 ಕನ್ನಡ ಚಾಮುಂಡಿಬೆಟ್ಟ ದೇವಸ್ಥಾನದ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.ಮುಜರಾಯಿ ಇಲಾಖೆಯಿಂದ ನಿಯೋಜಿತರಾದ ಗೋಪಾಲ್ (46) ಮೃತ ನೌಕರ.100 ರೂ ಪ್ರವೇಶ ಧ್ವಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಇಂದು ಬೆಳಿಗ್ಗೆ ಪ್ರವೇಶ ಧ್ವಾರದ ಬಳಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು ಮೃತಪಟ್ಟಿದ್ದಾರೆ.ಗೋಪಾಲ್ ಸಾವಿಗೆ ಹೃದಯಘಾತ ಎಂದು ಹೇಳಲಾಗಿದೆ…
Read More

ನೇಣುಬಿಗಿದ ಸ್ಥಿತಿಯಲ್ಲಿ ವಿಧ್ಯಾರ್ಥಿ ಶವ ಪತ್ತೆ…ಅನ್ಯಕೋಮಿನ ಯುವತಿ ಮಾತನಾಡಿದ್ದಕ್ಕೆ ಕೊಲೆ ಆಯ್ತಾ…?

ಹುಣಸೂರು,ಫೆ20,Tv10 ಕನ್ನಡ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾದ ಘಟನೆ ಹುಣಸೂರು ತಾಲೂಕು ರತ್ನಪುರಿ ಗ್ರಾಮದಲ್ಲಿ ನಡೆದಿದೆ.ವಿದ್ಯಾರ್ಥಿಯನ್ನು ಕೊಲೆ ಮಾಡಿ ನೇಣು ಹಾಕಿರುವ ಆರೋಪ ಕೇಳಿಬಂದಿದೆ.ದಾಸನಪುರ ಗ್ರಾಮದ ಮುತ್ತುರಾಜ್(17) ಮೃತ ದುರ್ದೈವಿ.ರವಿಕುಮಾರ್ ಹಾಗೂ ವಸಂತ ದಂಪತಿ ಪುತ್ರ ಮುತ್ತುರಾಜ್.ಪ್ರಥಮ ಪಿಯುಸಿ ಓದುತ್ತಿದ್ದ ಮುತ್ತುರಾಜ್ಅನ್ಯ ಕೋಮಿನ ಯುವತಿಯನ್ನು ಮಾತನಾಡಿಸಿದ ವಿಚಾರದಲ್ಲಿ ಗಲಾಟೆ ಆಗಿತ್ತು ಎಂದು ಹೇಳಲಾಗಿದೆ.ನಿನ್ನೆ ಪರೀಕ್ಷೆ ಮುಗಿಸಿ ಸಂಭಂಧಿಕರೊಬ್ಬರ ಮನೆಯಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದ ಮುತ್ತುರಾಜ್ ನಂತರ ಆತನ ಮೃತದೇಹ
Read More

KIADB ಭೂಸ್ವಾಧೀನಾಧಿಕಾರಿಯಾಗಿ ಡಾ.ಎನ್.ಸಿ.ವೆಂಕಟರಾಜು ನೇಮಕ

ಮೈಸೂರು,ಫೆ20,Tv10 ಕನ್ನಡ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ಭೂಸ್ವಾಧೀನಾಧಿಕಾರಿಯಾಗಿ ಡಾ.ಎನ್.ಸಿ.ವೆಂಕಟರಾಜು ನೇಮಕವಾಗಿದ್ದಾರೆ.ಈ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಿಯದರ್ಶಿನಿ ಅವರನ್ನ ಆಡಳಿತ ತರಬೇತಿ ಸಂಸ್ಥೆ ಭೋಧಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.ಈ ಹಿಂದೆ ಡಾ.ಎನ್.ಸಿ.ವೆಂಕಟರಾಜು ರವರು ಮೈಸೂರು ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ ಹಾಗೂ ಮುಡಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು…
Read More

ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯನ್ನ ಕೊಂದ ಪಾಪಿ ಪತಿ…ಆಸ್ತಿಗಾಗಿ ಕೃತ್ಯ…ನಾಲ್ವರು ಆರೋಪಿಗಳು ಅಂದರ್…

ಮೈಸೂರು,ಫೆ18,Tv10 ಕನ್ನಡ ಆಸ್ತಿಗಾಗಿ ಎರಡನೇ ಹೆಂಡತಿಯನ್ನ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಪತಿರಾಯನೇ ಕೊಂದ ದಾರುಣ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪತಿಯ ಮೊದಲ ಹೆಂಡತಿ ಮಕ್ಕಳ ವ್ಯಾಮೋಹಕ್ಕೆ ಬಲಿಯಾದ ಎರಡನೇ ಪತ್ನಿ ಅಖಿಲಾ ಬಾನು(46).ಕೊಲೆ ಆರೋಪ ಹೊತ್ತವರು ಪತಿ ಅಬ್ಬ ಥಾಯೂಬ್ ಹಾಗೂ ಮಕ್ಕಳಾದ ಮೊಹಮದ್ ಆಸಿಫ್,ಮೊಹಮದ್ ಥೋಸಿಫ್ ಹಾಗೂ ಮೊಹಮದ್ ಹೈದರ್. ಸಿಲ್ಕ್ ಫ್ಯಾಕ್ಟರಿಯಲ್ಲಿ ನೌಕರನಾಗಿದ್ದ ಅಬ್ಬಥಾಯೂಬ್ 2013 ರಲ್ಲಿ ಅಖಿಲಾ ಬಾನು ರನ್ನ ಎರಡನೇ
Read More

ಸರ್ಕಾರಿ ದಾಖಲೆಗಳನ್ನ ತಿದ್ದಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ FIR ದಾಖಲು…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶದಂತೆ ಕ್ರಮ…

ನಂಜನಗೂಡು,ಫೆ18,Tv10 ಕನ್ನಡ ಸರ್ಕಾರಿ ದಾಖಲೆಗಳನ್ನ ತಿದ್ದಿ ಕೆಲವು ಕಡತಗಳನ್ನ ನಾಪತ್ತೆ ಮಾಡಿ ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ನಗರಸಭೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ಮೇಲೆ ಹಾಲಿ ಪೌರಾಯುಕ್ತ ನಂಜುಂಡಸ್ವಾಮಿ FIR ದಾಖಲಿಸಿದ್ದಾರೆ. ನಂಜನಗೂಡು ತಾಲೂಕು ದೇಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇವೀರಮ್ಮನಹಳ್ಳಿ ಸರ್ವೆ ನಂ
Read More

Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

ಮೈಸೂರು,ಫೆ17,Tv10 ಕನ್ನಡ ಮೈಸೂರು ತಾಲೂಕು ಕಚೇರಿ(ಮಿನಿ ವಿಧಾನಸೌಧ) ಹಿಂಭಾಗ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ಮ ಜಿಲ್ಲಾಡಳಿತ ತೆರುವುಗೊಳಿಸಿದೆ.ಅಕ್ರಮ ಕಟ್ಟಡಗಳು ರಾಜಾರೋಷವಾಗಿ ಎದ್ದು ನಿಂತಿರುವ ಬಗ್ಗೆ Tv10 ಕನ್ನಡ ಸುದ್ದಿ ವಾಹಿನಿ ನಿನ್ನೆ ಪ್ರಸಾರ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಜಿಲ್ಲಾಡಳಿತ ಕೇವಲ 24 ಗಂಟೆಯೊಳಗೆ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶದ ಮೇರೆಗೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ನಾಯಕ್,ಗ್ರಾಮ ಆಡಳಿತಾಧಿಕಾರಿ ಮಹೇಶ್ ,ನಾಗೇಶ್ ಕುಮಾರ್,ಅಜೀಮ್ ಖಾನ್ ಮೈಸೂರು
Read More

ಅಸ್ಸಾಂ ಗಡಿಯಲ್ಲಿ ನಂಜನಗೂಡು ಯೋಧ ಹೃದಯಾಘಾತದಿಂದ ಸಾವು…

ನಂಜನಗೂಡು,ಫೆ17,Tv10 ಕನ್ನಡ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಸ್ಸಾಂ ರಾಜ್ಯದ ತಿರಪೂರಿನಲ್ಲಿ ನಡೆದಿದೆ.ನವೀನ್(42) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ.ಹುಲ್ಲಹಳ್ಳಿ ಗ್ರಾಮದ ನಿವೃತ್ತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟರಾಮು ಎಂಬುವರರ ಪುತ್ರ ವಿ.ನವೀನ್.ಬಿ ಎಸ್ ಎಫ್ ಇಂಡಿಯನ್ ಸೈನ್ಯದಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧ ನವೀನ್ ಅವರ ಸಾವಿನ ಸುದ್ದಿ ತಲುಪುತ್ತಿದ್ದಂತೆಯೇ ಸ್ನೇಹಿತರು ಮತ್ತು ಬಂಧು-ಬಳಗ ದುಃಖದಲ್ಲಿ
Read More

ಮೈಸೂರು ಮಹಾನಗರ ಪಾಲಿಕೆ ನಿಕಟಪೂರ್ವ ಸದಸ್ಯೆ ಡಾ.ಅಶ್ವಿನಿ ಶರತ್ ರಿಂದ ಏಕಾಂಗಿ ಹೋರಾಟ…ಗಾಂಧಿನಗರ ಅಭಿವೃದ್ದಿಗೆ ಆಗ್ರಹ…

ಮೈಸೂರು,ಫೆ17,Tv10 ಕನ್ನಡ ವಾರ್ಡ್ ನಂ 26 ರ ವ್ಯಾಪ್ತಿಯಲ್ಲಿರುವ ಗಾಂಧಿನಗರವನ್ನ ಅಭಿವೃದ್ದಿಗೊಳಿಸಲು ಹೆಚ್ಚು ಅನುಮೋದನೆ ನೀಡುವಂತೆ ಆಗ್ರಹಿಸಿ ಮೈಸೂರು ಮಹಾನಗರ ಪಾಲಿಕೆ ನಿಕಟಪೂರ್ವ ಸದಸ್ಯೆ ಡಾ.ಅಶ್ವಿನಿ ಶರತ್ ರವರು ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದರು.ಮೈಸೂರು ಮಹಾನಗರ ಪಾಲಿಕೆ ವತಿಯಿಂದ 2023-24 ನೇ ಸಾಲಿನ ಪಾಲಿಕೆ ನಿಧಿಯಡಿ ಲಭ್ಯವಿರುವ ಹೆಚ್ಚುವರಿ ಅನುದಾನಕ್ಕೆ ಸಿದ್ದಪಡಿಸಿರುವ ಶೇ.24.10,ಶೇ 7.25 ಹಾಗೂ ಶೇ 5.00 ಕಾರ್ಯಕ್ರಮಗಳ ಕ್ರಿಯಾಯೋಜನೆಗೆ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದಿದ್ದರೂ ಗಾಂಧಿನಗರದಲ್ಲಿ ಹೆಚ್ಚಿನ
Read More

ಕಾರ್ ಟಿಪ್ಪರ್ ನಡುವೆ ಢಿಕ್ಕಿ…5 ಮಂದಿಗೆ ಗಾಯ… 

ನಂಜನಗೂಡು,ಫೆ16,Tv10 ಕನ್ನಡ ಕಾರಿಗೆ ಡಸ್ಟ್ ತುಂಬಿದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ 5 ಮಂದಿ ಗಾಯಗೊಂಡ ಘಟನೆ ನಂಜನಗೂಡಿನ ಎಲಚಗೆರೆ ಗ್ರಾಮದ ಬಳಿ ನಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.ಕಾರಿನಲ್ಲಿದ್ದ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಟಿಪ್ಪರ್ ಚಾಲಕನಿಗೂ ಗಾಯವಾಗಿದೆ. ಜಗದೀಶ್(40) 40ವರ್ಷದ ಜಾನ್(40) ಸುಜಯ್(29)ಸತೀಶ್(34) ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಟಿಪ್ಪರ್ ಪಲ್ಟಿಯಾಗಿದ್ದು, ಕಾರು ಜಖಂಗೊಂಡಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.ಸ್ಥಳಕ್ಕೆ ನಂಜನಗೂಡು ಸಂಚಾರಿ
Read More