ಹುಣಸೂರು:ರೆಸ್ಟೋರೆಂಟ್ ಕಿಟಕಿಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ…
ಹುಣಸೂರು,ಜ24,Tv10 ಕನ್ನಡ ರೆಸ್ಟೋರೆಂಟ್ ಕಿಟಕಿಗೆ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ನಡೆದಿದೆ.ಕೆ ಆರ್ ನಗರ ತಾಲೂಕಿನ ಬಸವಾಪುರ ಗ್ರಾಮದ ನಿವಾಸಿ ಮಹದೇವ್ (50) ಮೃತ ವ್ಯಕ್ತಿ. ಮಾದೇಶ್ವರ ದೇವಸ್ಥಾನದ ರಸ್ತೆಯಲ್ಲಿರುವ ರೆಸ್ಟೋರೆಂಟ್ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹದೇವ್ ಮೃತದೇಹ ಪತ್ತೆಯಾಗಿದೆ. ದೇವಸ್ಥಾನದ ಅರ್ಚಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹದೇವ್ ಗಾರೆ ಕೆಲಸ ಮಾಡಿಕೊಂಡಿದ್ದನೆಂದು ಹೇಳಲಾಗಿದೆ.ಕೆಲವು ವರ್ಷಗಳಿಂದ ತನ್ನ ಮನೆಗೆ ತೆರಳಿಲ್ಲವೆಂದು ತಿಳಿದು
Read More