ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು
ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು ಮಂಡ್ಯ,ಮಾ.02:-ಆಯುಷ್ಮಾನ ಭಾರತ್ ಪ್ರಾಧನಮಂತ್ರಿ ಜನಾರೋಗ್ಯ ಹೆಲ್ತ್ ಕಾರ್ಡ್ ಗೆ ಇಂದು ಮತ್ತು ನಾಳೆ 40ಸಾವಿರ ಜನರನ್ನು ನೊಂದಣಿ ಮಾಡಿಸುವ ಗುರಿ ಹೊಂದಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು ತಿಳಿಸಿದರು. ಅವರು ಇಂದು ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ವಿಶೇಷವಾದ ಆಂದೋಲನ ರೂಪದಲ್ಲಿ ನೊಂದಣಿ ಕಾರ್ಯ ಪ್ರಾರಂಭ ಮಾಡಿ ಮಾತನಾಡಿದರು. ಮಂಡ್ಯ
Read More