TV10 Kannada Exclusive

ಅಪರಾಧ ತಡೆ ಮಾಸಾಚರಣೆ ಹಿನ್ನಲೆ…ಮೇಟಗಳ್ಳಿ ಸ್ಮಶಾನಕ್ಕೆ ಪೊಲೀಸರ ಭೇಟಿ…ಕೈಕೊಟ್ಟ ವಿದ್ಯುತ್…

ಅಪರಾಧ ತಡೆ ಮಾಸಾಚರಣೆ ಹಿನ್ನಲೆ…ಮೇಟಗಳ್ಳಿ ಸ್ಮಶಾನಕ್ಕೆ ಪೊಲೀಸರ ಭೇಟಿ…ಕೈಕೊಟ್ಟ ವಿದ್ಯುತ್… ಮೈಸೂರು,ಡಿ23,Tv10 ಕನ್ನಡ ಅಪರಾಧ ತಡೆ ಮಾಸಾಚರಣೆ ಹಿನ್ನಲೆ ಮೈಸೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ವಿಜಯನಗರ ಉಪವಿಭಾಗದ ಪೊಲೀಸರು ಕಿಡಿಗೇಡಿಗಳು,ಸಮಾಜಘಾತುಕರ ಹೆಡೆ ಮುರಿಯಲು ಎಂದಿಗೂ ಸಿದ್ದ ಎಂಬ ಸಂದೇಶ ಹೊರಡಿಸಿದ್ದಾರೆ.ಈಗಾಗಲೇ ಶಾಲಾ ಮಕ್ಕಳ ಸಮೇತ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ.ಮೇಟಗಳ್ಳಿ ಠಾಣೆಯಿಂದ ಆರಂಭವಾದ ಜಾಗೃತಿ ಜಾಥಾ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊನೆಗೊಂಡಿದೆ.ವಿಜಯನಗರ ಉಪವಿಭಾಗದ ಎಸಿಪಿ
Read More

ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು…ಚಿನ್ನಾಭರಣ,ನಗದು,ಪೀಠೋಪಕರಣಗಳು ನಾಶ…

ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು…ಚಿನ್ನಾಭರಣ,ನಗದು,ಪೀಠೋಪಕರಣಗಳು ನಾಶ… ಮಂಡ್ಯ,ಡಿ22,Tv10 ಕನ್ನಡ ಯಾರು ಇಲ್ಲದ ವೇಳೆಮನೆಗೆ ಪೆಟ್ರೋಲ್ ಸುರಿದ ಕಿಡಿಗೇಡಿಗಳು ದುಷ್ಕೃತ್ಯ ನಡೆಸಿದ್ದಾರೆ. ಮನೆಯಲ್ಲಿದ್ದ ಕೂಡಿಟ್ಟ ಹಣ, ಚಿನ್ನಾಭರಣ, ಬಟ್ಟೆ ಪೀಠೋಕರಣ ನಾಶವಾಗಿದೆ.ಘಟನೆಯಿಂದ ಕುಟುಂಬ ಕಂಗಾಲಾಗಿದೆ.ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ.ಪೂಜಾರಿ ಕೃಷ್ಣ ಎಂಬುವರ ಮನೆಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.ಮನೆಯವರು ಜಮೀನಿಗೆ ಹೋಗಿದ್ದ ವೇಳೆ ಕಿಡಿಗೇಡಿಗಳಿಂದ ಕೃತ್ಯವೆಸಗಿದ್ದಾರೆ.ಮನೆಯಲ್ಲಿದ್ದ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ.ಕಿಡಿಗೇಡಿಗಳ
Read More

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.ಮಂಡ್ಯ ‌ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಘಟನೆ ನಡೆದಿದೆ.ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹಾಗೂ ಆತನ ಮಗ ಶ್ರೀಕಾಂತ್ ವಿರುದ್ಧ ಆರೋಪ.ಶ್ರೀನಿವಾಸ್ ಎಂಬುವವರ ಮೇಲೆ ಹಲ್ಲೆ ಹಾಗೂ ಕೊಲೆ‌ ಬೆದರಿಕೆ.ಶ್ರೀನಿವಾಸ್ ಕುಟುಂಬದ ಆಸ್ತಿ ತಮಗೆ
Read More

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR.. ಮೈಸೂರು,ಡಿ19,Tv10 ಕನ್ನಡ ಶೇರು ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ಇಬ್ಬರಿಗೆ 34.28 ಲಕ್ಷ ವಂಚಿಸಿದ ಎರಡು ಪ್ರತ್ಯೇಕ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಿದ್ದಾರ್ಥನಗರ ನಿವಾಸಿ ಲಿಂಗೇಗೌಡ(66) ಎಂಬುವರು 25.30 ಲಕ್ಷ ಕಳೆದುಕೊಂಡರೆ ಮತ್ತೊಂದು ಪ್ರಕರಣದಲ್ಲಿ ಶಿವಾಜಿ ರಸ್ತೆಯ ಶ್ರುತಿ(34) ಎಂಬುವರು 8.98 ಲಕ್ಷ ಕಳೆದುಕೊಂಡಿದ್ದಾರೆ. ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದಿನಕ್ಕೆ 5
Read More

ಸುಟ್ಟು ಕರುಕಲಾದ KSRTC ಬಸ್…ಅದೃಷ್ಟವಶಾತ್ ಪ್ರಯಾಣಿಕರು ಪಾರು…

ಸುಟ್ಟು ಕರುಕಲಾದ KSRTC ಬಸ್…ಅದೃಷ್ಟವಶಾತ್ ಪ್ರಯಾಣಿಕರು ಪಾರು… ನಂಜನಗೂಡು,ಡಿ19,Tv10 ಕನ್ನಡ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಹೊಸಳ್ಳಿ ಗೇಟ್ ಬಳಿ ನಡೆದಿದೆ.ಬಸ್ ನಲ್ಲಿದ್ದ 40 ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೈಸೂರಿನಿಂದ ಕೇರಳಾಗೆ ತೆರಳುತ್ತಿದ್ದ KL15 A 2444 ನೊಂದಣಿ ಸಂಖ್ಯೆ ಬಸ್ ನಲ್ಲಿ ಮಧ್ಯರಾತ್ರಿ ವೇಳೆ ಧಿಢೀರ್ ಬೆಂಕಿ ಕಾಣಿಸಿಕೊಂಡಿದೆ.ಎಚ್ಚೆತ್ತ ಚಾಲಕ ಹೊಸಳ್ಳಿ ಗೇಟ್
Read More

ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ

ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುದುವಾರ ರಾತ್ರಿ ಎಂಟು ಗಂಟೆಯಲ್ಲಿ ಜರುಗಿದೆ. ತಮಿಳುನಾಡಿನ ಈರೋಡ್ ಜಿಲ್ಲೆ ಸತ್ತಿ ತಾಲೂಕಿನ ಮಾಕನ ಪಾಳ್ಯ ಗ್ರಾಮದ ಶಿವಮೂರ್ತಿ (50)ಆನೆ ದಾಳಿಗೆ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಘಟನೆಯ ವಿವರ : ಹನೂರು ತಾಲೂಕಿನ ಹೂಗ್ಯಂ ಗ್ರಾಮದ ಜಮೀನೊಂದರಲ್ಲಿ ಕಟಾವಿಗೆ ಬಂದಿದ್ದ ಬಾಳೆಗೊನೆಯನ್ನು ಕಟಾವು ಮಾಡಿ ಕೆಲಸ ಮುಗಿದ ನಂತರ
Read More

ಶಾಲೆಗೆ ನೀಡಿದ ಸಿಎ ಸೈಟ್ ನಲ್ಲಿ ಕಮರ್ಷಿಯಲ್ ಬಿಲ್ಡಿಂಗ್ ನಿರ್ಮಾಣ ಆರೋಪ…ಕಾಮಗಾರಿ ಸ್ಥಗಿತಗೊಳಿಸಿದ ಮುಡಾ ಸಿಬ್ಬಂದಿ…

ಶಾಲೆಗೆ ನೀಡಿದ ಸಿಎ ಸೈಟ್ ನಲ್ಲಿ ಕಮರ್ಷಿಯಲ್ ಬಿಲ್ಡಿಂಗ್ ನಿರ್ಮಾಣ ಆರೋಪ…ಕಾಮಗಾರಿ ಸ್ಥಗಿತಗೊಳಿಸಿದ ಮುಡಾ ಸಿಬ್ಬಂದಿ… ಮೈಸೂರು,ಡಿ18,Tv10 ಕನ್ನಡ ಮೈಸೂರಿನ ಹೆಬ್ಬಾಳ್ ಬಡಾವಣೆಯಲ್ಲಿ ಶಾಲೆಗಾಗಿ ನೀಡಿದ ಸಿ ಎ ನಿವೇಶನದಲ್ಲಿ ಕಮರ್ಷಿಯಲ್ ಬಿಲ್ಡಿಂಗ್ ನಿರ್ಮಾಣ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನಲೆ ಮುಡಾ ಸಿಬ್ಬಂದಿಗಳು ಎಚ್ಚೆತ್ತು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದರು.ಹೆಬ್ಬಾಳ್ ಮೊದಲನೇ ಹಂತದ ಶಿವಾನಂದ ವಿಧ್ಯಾ ಸಂಸ್ಥೆಗೆ ಸಿಎ ನಿವೇಶನ ನೀಡಲಾಗಿತ್ತು.ಸದರಿ ನಿವೇಶನದಲ್ಲಿ ವಾಣಿಜ್ಯ
Read More

ಬೆಟ್ಟಳ್ಳಿ ಮಾರಮ್ಮನಿಗೆ ಧನುರ್ಮಾಸದ ವಿಶೇಷ ಪೂಜೆ .

ಬೆಟ್ಟಳ್ಳಿ ಮಾರಮ್ಮನಿಗೆ ಧನುರ್ಮಾಸದ ವಿಶೇಷ ಪೂಜೆ . ಹನೂರು: ಮಂಗಳವಾರದಿಂದ ಧನುರ್ಮಾಸ ಪೂಜೆ ಪ್ರಾರಂಭವಾಗಿರುವ ಹಿನ್ನೆಲೆ ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ದೇವರ ಮೂರ್ತಿಗೆ ಫಲ ಪುಷ್ಪಗಳಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗವಾರ ಬೆಳಗಿನ ಜಾವ 5 ಗಂಟೆಗೆ ಪನ್ನೀರು, ಎಳನೀರು, ಅರಿಶಿಣ, ಕುಂಕುಮ, ಜೇನುತುಪ್ಪ, ಹಾಲು, ಮೊಸರು ಹಾಗೂ ಗಂಧದ ಅಭಿಷೇಕವನ್ನು ನೆರವೇರಿಸಲಾಯಿತು. ಬಳಿಕ ದೇವಿ ಮೂರ್ತಿಗೆ ಬಗೆ ಬಗೆಯ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಯಿತು.
Read More

ನನ್ನ ಜೊತೆ ಬರದಿದ್ರೆ ಬಿಲ್ಡಿಂಗ್ ನಿಂದ ಬಿದ್ದು ಸಾಯುತ್ತೇನೆ…ಗೃಹಿಣಿಗೆ ಕಾಮುಕನಿಂದ ಲೈಂಗಿಕ ಕಿರುಕುಳ…ಬಲವಂತವಾಗಿ ಬೈಕ್ ನಲ್ಲಿ ಕರೆದೊಯ್ದು ಅನುಚಿತ ವರ್ತನೆ…ಗೃಹಿಣಿ

ನನ್ನ ಜೊತೆ ಬರದಿದ್ರೆ ಬಿಲ್ಡಿಂಗ್ ನಿಂದ ಬಿದ್ದು ಸಾಯುತ್ತೇನೆ…ಗೃಹಿಣಿಗೆ ಕಾಮುಕನಿಂದ ಲೈಂಗಿಕ ಕಿರುಕುಳ…ಬಲವಂತವಾಗಿ ಬೈಕ್ ನಲ್ಲಿ ಕರೆದೊಯ್ದು ಅನುಚಿತ ವರ್ತನೆ…ಗೃಹಿಣಿ ಆತ್ಮಹತ್ಯೆಗೆ ಯತ್ನ… ಮೈಸೂರು,ಡಿ16,Tv10 ಕನ್ನಡ ನನ್ನ ಜೊತೆ ಬಂದು ಸಹಕರಿಸದಿದ್ದರೆ ನಿನ್ನ ಹೆಸರು ಬರೆದು ಬಿಲ್ಡಿಂಗ್ ನಿಂದ ಬಿದ್ದು ಸಾಯುತ್ತೇನೆಂದು ಬೆದರಿಸಿ ಗೃಹಿಣಿಯನ್ನ ಬಲವಂತವಾಗಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮೈಸೂರಿನ ಪಾಪಣ್ಣ ಲೇಔಟ್ ನಲ್ಲಿ ನಡೆದಿದೆ.ಕಾಮುಕನ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನ
Read More

ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್…ಶಾಲೆ ಕಾರ್ಯದರ್ಶಿಗೆ ಕೊಲೆ ಬೆದರಿಕೆ…ಕಿಟಕಿ ಗಾಜು ಪುಡಿಪುಡಿ…ಇಬ್ಬರ ವಿರುದ್ದ FIR

ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್…ಶಾಲೆ ಕಾರ್ಯದರ್ಶಿಗೆ ಕೊಲೆ ಬೆದರಿಕೆ…ಕಿಟಕಿ ಗಾಜು ಪುಡಿಪುಡಿ…ಇಬ್ಬರ ವಿರುದ್ದ FIR ಮೈಸೂರು,ಡಿ15,Tv10 ಕನ್ನಡ ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್ ಮರ್ಡರ್ ಮಾಡ್ತೀನಿ ಎಂದು ಶಾಲೆ ಕಾರ್ಯದರ್ಶಿಗೆ ಇಬ್ಬರು ವ್ಯಕ್ತಿಗಳು ಬೆದರಿಕೆ ಹಾಕಿರುವ ಘಟನೆ ಮೈಸೂರಿನ ರಾಘವೇಂದ್ರ ನಗರದ ಸುಮನ್ ವಿಧ್ಯಾಸಂಸ್ಥೆಯಲ್ಲಿ ನಡೆದಿದೆ.ಕೊಲೆ ಬೆದರಿಕೆ ಹಾಕಿದ್ದಲ್ಲದೆ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಪುಂಡಾಟ ನಡೆಸಿದ ಅಬ್ದುಲ್ ಶಾಹಿದ್ ಹಾಗೂ ಸದಾಕತ್ ಎಂಬುವರ ಮೇಲೆ
Read More