TV10 Kannada Exclusive

ಟ್ರೈಟಾನ್ ವಾಲ್ವ್ಸ್ ನ 50 ನೇ ವರ್ಷದ ವಾರ್ಷಿಕೋತ್ಸವ…ಸಂಸದ ಯದುವೀರ್ ಭಾಗಿ…

ಟ್ರೈಟಾನ್ ವಾಲ್ವ್ಸ್ ನ 50 ನೇ ವರ್ಷದ ವಾರ್ಷಿಕೋತ್ಸವ…ಸಂಸದ ಯದುವೀರ್ ಭಾಗಿ… ಮೈಸೂರು,ಡಿ15,Tv10 ಕನ್ನಡ ಮೈಸೂರಿನ ಬೆಳವಾಡಿಯಲ್ಲಿರುವ ಟ್ರೈಟಾನ್ ವಾಲ್ವ್ಸ್ ಲಿಮಿಟೆಡ್ ಕಾರ್ಖಾನೆಯ 50 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಭಾಗಿಯಾಗಿ ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಕೆಎಸ್ ಸಿಎ ಗೆ ನೂತನ ಅಧ್ಯಕ್ಷರಾಗಿ ಚುನಾಯಿತರಾದ ಮಾಜಿ ಅಂತರಾಷ್ಟ್ರೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಗೂ ಕಲಾವಿದರಾದ ಪ್ರಕಾಶ್ ಬೆಳವಾಡಿ ಗಣ್ಯರಾಗಿ ಆಗಮಿಸಿದ್ದರು…
Read More

ಮೈಸೂರಿನಲ್ಲಿ ಮಹಾಬೋಧಿ ಶಾಲೆಯ 53ನೇ ವಾರ್ಷಿಕೋತ್ಸವ ‘ಚಿಗುರು ಹಬ್ಬ’ ಅದ್ಧೂರಿ ಆಚರಣೆ

ಮೈಸೂರಿನಲ್ಲಿ ಮಹಾಬೋಧಿ ಶಾಲೆಯ 53ನೇ ವಾರ್ಷಿಕೋತ್ಸವ ‘ಚಿಗುರು ಹಬ್ಬ’ ಅದ್ಧೂರಿ ಆಚರಣೆ ಮೈಸೂರು: ಮಹಾಬೋಧಿ ಶಾಲೆಯ 53ನೇ ವಾರ್ಷಿಕೋತ್ಸವವನ್ನು “ಚಿಗುರು ಹಬ್ಬ” ಎಂಬ ಶೀರ್ಷಿಕೆಯೊಂದಿಗೆ ಹಾಗೂ “ಒಂದು ಶಾಲೆ – ಹಲವು ಸಂಸ್ಕೃತಿಗಳ ತಾಣ” ಎಂಬ ಆಶಯದಡಿ ಮೈಸೂರಿನ ಕಲಾಮಂದಿರದಲ್ಲಿ ಭಾನುವಾರ ಅದ್ಧೂರಿಯಾಗಿ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು. ಭಾರತ ದೇಶದ ವೈವಿಧ್ಯಮಯ ಸಂಸ್ಕೃತಿಯ ಏಕತೆಯನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮವು ನೃತ್ಯ–ಪ್ರದರ್ಶನಗಳ ಮೂಲಕ ಪ್ರೇಕ್ಷಕರ ಮನಸೂರೆಗೊಂಡಿತು. ಕಾರ್ಯಕ್ರಮವನ್ನು ಬೆಂಗಳೂರಿನ ಮಹಾಬೋಧಿ ಸನ್ಯಾಸಿ
Read More

ಜಮೀನಿನಲ್ಲಿ ಗಾಂಜಾ ಬೆಳೆ.ಓರ್ವನ ಬಂಧನ.ಚಾಮರಾಜನಗರ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ.ದೊಮ್ಮನಗದ್ದೆ, ಪುದುನಗರದ ಉಡುತೊರೆ ಹಳ್ಳ ಪಕ್ಕದ ಜಮೀನಿನಲ್ಲಿ ಗಾಂಜಾ

ಜಮೀನಿನಲ್ಲಿ ಗಾಂಜಾ ಬೆಳೆ.ಓರ್ವನ ಬಂಧನ.ಚಾಮರಾಜನಗರ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ.ದೊಮ್ಮನಗದ್ದೆ, ಪುದುನಗರದ ಉಡುತೊರೆ ಹಳ್ಳ ಪಕ್ಕದ ಜಮೀನಿನಲ್ಲಿ ಗಾಂಜಾ ಗಿಡಗಳನ್ನ ಬೆಳೆದಿದ್ದ ಆರೋಪಿಯ ಬಂಧನ.ನಾಗರಾಜು ಅಲಿಯಾಸ್ ರಾಜ (45) ಬಂಧಿತ ಆರೋಪಿ.ಸುಮಾರು ₹5.25 ಲಕ್ಷ ಮೌಲ್ಯದ ಗಂಜಾ ಗಿಡಗಳು ವಶ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ, ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ನೇತೃತ್ವದ ರಾಮಾಪುರ ಪೊಲೀಸರಿಂದ ಕಾರ್ಯಾಚರಣೆ…
Read More

ಜೈಲಿನ ಖೈದಿಗ ಮಹಿಳೆಯಿಂದ ಗಾಂಜ ಪೇಸ್ಟ್ ಸರಬರಾಜು

ಜೈಲಿನ ಖೈದಿಗ ಮಹಿಳೆಯಿಂದ ಗಾಂಜ ಪೇಸ್ಟ್ ಸರಬರಾಜು ಮೈಸೂರು,ಡಿ13,Tv10 ಕನ್ನಡ ಜೈಲಿನ ಖೈದಿಗೆ ಮಹಿಳೆಯೊಬ್ಬಳು ಗಾಂಜಾ ಪೇಸ್ಟ್ ನೀಡುವ ವೇಳೆ ಕೆಎಸ್‌ಐಎಸ್‌ಎಫ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಿಡಿದಿದ್ದಾರೆ.ಮೈಸೂರು ಕೇಂದ್ರ ಕಾರಾಗೃಹದಲ್ಲಿ ಘಟನೆ ನಡೆದಿದೆ.ಕರ್ನಾಟಕ ರಾಜ್ಯ ಕೈಗಾರಿಕ ಭದ್ರತಾ ಪಡೆಯಿಂದ ಪತ್ತೆ ಮಾಡಲಾಗಿದೆ.ಆಕಾಶ್ ಎಂಬ ಖೈದಿಗೆರೂಪಾ ಎಂಬಾಕೆವಿಸಿಟರ್ ಆಗಿ ನೋಡಲು ಬಂದು ನೀಡುವ ವೇಳೆ ಲಾಕ್ ಆಗಿದ್ದಾಳೆ. ರೂಪಾತನ್ನ ಜೀನ್ಸ್ ಪ್ಯಾಂಟ್ ಬೆಲ್ಟ್‌ನಲ್ಲಿ ಅಡಗಿಸಿಕೊಂಡು ಬಂದಿದ್ದಳು.ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾಳೆ.6 ಪ್ಯಾಕೇಟ್ ಗಾಂಜಾ
Read More

ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ… ಮೈಸೂರು,ಡಿ12,Tv10 ಕನ್ನಡ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ತಾಲೂಕು ಪತ್ರ ಬರಹಗಾರರ ಒಕ್ಕೂಟದ ವತಿಯಿಂದಮೈಸೂರು ಉತ್ತರ ಉಪನೋಂದಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.ಮುದ್ರಾಂಕ ಹಾಗೂ ನೋಂದಣಿ ಇಲಾಖೆಯು ಈಗಾಗಲೇ ಕಾವೇರಿ 2.0 ತಂತ್ರಾಂಶದ ಮೂಲಕ ದಾಖಲಾತಿಗಳನ್ನು ರವಾನಿಸುವ ಬಗ್ಗೆ ಕ್ರಮ ಕೈಗೊಂಡಿದ್ದು, ಈ ಸಂಬಂಧ ಆಗಿದ್ದಾಂಗ್ಲೆ ಸುಧಾರಣೆ ವಿಷಯದಲ್ಲಿ ಹಲವಾರು ಬದಲಾವಣೆಗಳನ್ನು ತರಲಾಗಿದೆ. ಸುಧಾರಣೆಗಳಿಂದಾಗಿ
Read More

ಮೈಸೂರಿನಲ್ಲಿ ಹೈಡ್ರೋ ಗಾಂಜಾ ವಶ…ಇಬ್ಬರು ಆರೋಪಿಗಳ ಸೆರೆ…17 ಲಕ್ಷ ಮೌಲ್ಯದ ಪದಾರ್ಥ ವಶ…

ಮೈಸೂರಿನಲ್ಲಿ ಹೈಡ್ರೋ ಗಾಂಜಾ ವಶ…ಇಬ್ಬರು ಆರೋಪಿಗಳ ಸೆರೆ…17 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಡಿ12,Tv10 ಕನ್ನಡ ಮೈಸೂರು ನಗರ ಸಿಸಿಬಿ ತಂಡವು ನಾಯ್ಡು ನಗರ, ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ NDPS ಸಂಬಂಧಿತ ಕಾರ್ಯಾಚರಣೆಯನ್ನು ನಡೆಸಿ ಸುಮಾರು 17 ಲಕ್ಷ ರೂ. ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ ಅಲಿ ಬೇಗ್ ಮತ್ತು ಪ್ರತಾಪ್ ಕುಮಾರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ
Read More

ಹುಣಸೂರಿನಲ್ಲಿ ಮತ್ತೆ ಹುಲಿ ಕಾಟ.ಸಾಕಾನೆಗಳಿಂದ ಕೂಂಬಿಂಗ್ಆಪರೇಷನ್…

ಹುಣಸೂರಿನಲ್ಲಿ ಮತ್ತೆ ಹುಲಿ ಕಾಟ.ಸಾಕಾನೆಗಳಿಂದ ಕೂಂಬಿಂಗ್ಆಪರೇಷನ್… ಹುಣಸೂರು,ಡಿ11,Tv10 ಕನ್ನಡ ಹುಣಸೂರಿನಲ್ಲಿ ಮತ್ತೆ ಹುಲಿಕಾಟ ಆರಂಭವಾಗಿದೆ. ನಾಗಮಂಗಲ ಗ್ರಾಮ ಹೊರವಲಯದಲ್ಲಿ ಹುಲಿ ಕಾಣಿಸಿಕೊಂಡಿದೆ. ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.ಮುತ್ತುರಾಯನ ಹೊಸಹಳ್ಳಿ ಗ್ರಾಮದ ಬೆಟ್ಟದ ಮೇಲೆ ಹುಲಿ ಕುಳಿತಿರುವ ದೃಶ್ಯ ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ.ನಾಲ್ಕು ಹುಲಿಗಳು ಓಡಾಡುತ್ತಿರುವುದಾಗಿ ಗ್ರಾಮಸ್ಥರ ಹೇಳಿಕೆ.ಕೂಂಬಿಂಗ್ ಆಪರೇಷನ್ ಗೆ ಸಾಕಾನೆಗಳಾದಭೀಮ, ಏಕಲವ್ಯ, ವರಲಕ್ಷ್ಮಿ ಆನೆಗಳ ಬಳಕೆ ಮಾಡಲಾಗುತ್ತಿದೆ.ಎರಡು ಥರ್ಮಲ್ ಡ್ರೋಣ್ ಮುಖಾಂತರ ಕಾರ್ಯಾಚರಣೆ ಆರಂಭಿಸಲಾಗಿದೆ…
Read More

ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹ.

ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹ. ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2 ಕೋಟಿ 53 ಲಕ್ಷ ರೂ ಸಂಗ್ರಹವಾಗಿದೆ. ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 7.00 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಶ್ರೀ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ಮಾನ್ಯ ಕಾರ್ಯದರ್ಶಿಗಳು ರವರ
Read More

ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಟ್ವಿಸ್ಟ್…ಒಂದು ತಿಂಗಳ ಹಿಂದೆ ಉದ್ಯೋಗಿ ವಿರುದ್ದ ವಂಚನೆ ಪ್ರಕರಣ ದಾಖಲಿಸಿದ್ದ ಕಾರ್ಖಾನೆ ಮಾಲೀಕ…ಸಂಸ್ಥೆಗೆ

ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಟ್ವಿಸ್ಟ್…ಒಂದು ತಿಂಗಳ ಹಿಂದೆ ಉದ್ಯೋಗಿ ವಿರುದ್ದ ವಂಚನೆ ಪ್ರಕರಣ ದಾಖಲಿಸಿದ್ದ ಕಾರ್ಖಾನೆ ಮಾಲೀಕ…ಸಂಸ್ಥೆಗೆ 27 ಲಕ್ಷ ವಂಚಿಸಿದ್ದ ಮಹಿಳೆ… ಮೈಸೂರು,ಡಿ10,Tv10 ಕನ್ನಡ ಕೂರ್ಗಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಿಸೈಸ್ ಗೇರ್ಸ್ ಅಂಡ್ ಟರ್ಬೈನ್ ಸಲ್ಯೂಷನ್ ಸಂಸ್ಥೆ ಮಾಲೀಕ ಮುರಳೀಧರ್ ವಿರುದ್ದ ಮಹಿಳಾ ಉದ್ಯೋಗಿಯೊಬ್ಬರು ಲೈಂಕಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದೆ.ಒಂದು ತಿಂಗಳ ಹಿಂದೆ ಕಾರ್ಖಾನೆ ಮಾಲೀಕರಾದ
Read More

ಮೈಸೂರು ಜಿಲ್ಲೆಯಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಸಾವು…

ಮೈಸೂರು ಜಿಲ್ಲೆಯಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಸಾವು… ಹುಣಸೂರು,ಡಿ10,Tv10 ಕನ್ನಡ ಹುಣಸೂರು ತಾಲ್ಲೂಕು ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿಮರಿಗಳು ಸಾವನ್ನಪ್ಪಿವೆ.ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದ ಹುಲಿ ಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಸಾವನ್ನಪ್ಪಿವೆ.ಹುಲಿ ಮರಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ.ಗೌಡನಕಟ್ಟೆಯ ಪ್ರಕಾಶ್‌ ಎಂಬುವರ ಜೋಳದ ಹೊಲದಲ್ಲಿ ನ.28ರಂದು ನಾಲ್ಕು ಮರಿಗಳೊಂದಿಗೆ ತಾಯಿ ಹುಲಿ ಕಾಣಿಸಿಕೊಂಡಿತ್ತು.ಮದ್ಯರಾತ್ರಿ ತಾಯಿ ಹುಲಿ ಸೆರೆಯಾಗಿತ್ತು.ಎರಡು ದಿನಗಳ ನಂತರ ನ.30ರಂದು ನಾಲ್ಕು ಹುಲಿಮರಿಗಳು
Read More