TV10 Kannada Exclusive

ಆನ್ ಲೈನ್ ಗೇಮ್:ಮೈಸೂರು ಉದ್ಯಮಿಗೆ 40.71 ಲಕ್ಷ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR…

ಮೈಸೂರು,ಡಿ9,Tv10 ಕನ್ನಡ ಆನ್ ಲೈನ್ ಗೇಮ್ ನಲ್ಲಿ ಹೆಚ್ಚಿನ ಲಾಭ ಗಳಿಸಬಹುದೆಂದು ನಂಬಿ ಹಣ ಹೂಡಿದ ಮೈಸೂರು ಉದ್ಯಮಿಯೊಬ್ಬರು 40.71 ಲಕ್ಷ ಹಣ ಕಳೆದುಕೊಂಡಿದ್ದಾರೆ.ಅಶೋಕಾ ರಸ್ತೆಯ ಉದ್ಯಮಿ ರಾಕೇಶ್ ಎಂಬುವರೇ ಹಣ ಕಳೆದುಕೊಂಡವರು.ಪರಿಚಯದವರೊಬ್ಬರು ಹೇಳಿದ ಮಾತು ನಂಬಿ FUN IN MATCH 360 ಎಂಬ ಆಪ್ ಡೌನ್ ಲೋಡ್ ಮಾಡಿದ ರಾಕೇಶ್ ಎರಡು ಹಂತದಲ್ಲಿ 40.71 ಲಕ್ಷ ಹಣ ಹೂಡಿಕೆ ಮಾಡಿದ್ದಾರೆ.ಖಾತೆಯಲ್ಲಿ ಹೆಚ್ಚಿನ ಲಾಭ ತೋರಿಸಿದೆ.ಹಣ ಡ್ರಾ ಮಾಡಲು ಮುಂದಾದಾಗ
Read More

ಚತ್ತಿಸ್ ಘರ ಉದ್ಯಮಿಗೆ ಮೈಸೂರು ಉದ್ಯಮಿಯಿಂದ 3.29 ಕೋಟಿ ವಂಚನೆ…25 ಸಾವಿರ ಮೆಟ್ರಿಕ್ ಟನ್ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ

ಚತ್ತಿಸ್ ಘರ ಉದ್ಯಮಿಗೆ ಮೈಸೂರು ಉದ್ಯಮಿಯಿಂದ 3.29 ಕೋಟಿ ವಂಚನೆ…25 ಸಾವಿರ ಮೆಟ್ರಿಕ್ ಟನ್ ಸಕ್ಕರೆ ಸರಬರಾಜು ಮಾಡುವುದಾಗಿ ನಂಬಿಸಿ ಧೋಖಾ…ಮಾಲೀಕನ ವಿರುದ್ದ FIR… ಮೈಸೂರು,ಡಿ9,Tv10 ಕನ್ನಡ 25 ಸಾವಿರ ಮೆಟ್ರಿಕ್ ಟನ್ ರಿಫೈನ್ಡ್ ಸಕ್ಕರೆ ಸರಬರಾಜು ಮಾಡುವುದಾಗ ನಂಬಿಸಿದ ಮೈಸೂರು ಉದ್ಯಮಿಯೊಬ್ಬರು ಚತ್ತಿಸ್ ಘಟರ್ ಉದ್ಯಮಿಗೆ 3,29,61,250/- ರೂ ವಂಚಿಸಿರುವ ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರುನ ಡಿ.ಸುಬ್ಬಯ್ಯ ರಸ್ತೆಯ TR group impex,import and export ಕಂಪನಿಯ
Read More

ಸೆಕ್ಸ್ ನಲ್ಲಿ ಹೆಲ್ಪ್ ಮಾಡಿದ್ರೆ ನಿನ್ನ ಚೆನ್ನಾಗಿ ನೋಡಿಕೊಳ್ತೀನಿ…ಕಾರ್ಖಾನೆ ಮಾಲೀಕನಿಂದ ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ…ಮಾಲೀಕನ ವಿರುದ್ದ FIR…

ಸೆಕ್ಸ್ ನಲ್ಲಿ ಹೆಲ್ಪ್ ಮಾಡಿದ್ರೆ ನಿನ್ನ ಚೆನ್ನಾಗಿ ನೋಡಿಕೊಳ್ತೀನಿ…ಕಾರ್ಖಾನೆ ಮಾಲೀಕನಿಂದ ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ…ಮಾಲೀಕನ ವಿರುದ್ದ FIR… ಮೈಸೂರು,ಡಿ9,Tv10 ಕನ್ನಡ ಸೆಕ್ಸ್ ನಲ್ಲಿ ಹೆಲ್ಪ್ ಮಾಡಿದ್ರೆ ನಿನ್ನ ಚೆನ್ನಾಗಿ ನೋಡಿಕೊಳ್ತೀನಿ ಎಂದು ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೂರ್ಗಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಿಸೈಸ್ ಗೇರ್ಸ್ ಅಂಡ್ ಸಲ್ಯೂಷನ್ಸ್ ಮ್ಯಾನುಫ್ಯಾಕ್ಚರ್ ಕಂಪನಿಯ ಮಾಲೀಕ ಮುರಳಿಧರ್ ಎಂಬುವರ ಮೇಲೆ
Read More

ಅಕ್ರಮ ವಿದ್ಯುತ್ ಸಂಪರ್ಕ ಪ್ರಶ್ನಿಸಿದ್ದೇ ತಪ್ಪಾಯ್ತು…ಮೀಟರ್ ರೀಡರ್ ಮೇಲೆ ರೌಡಿಶೀಟರ್ ನಿಂದ ಮಾರಣಾಂತಿಕ ಹಲ್ಲೆ…

ಅಕ್ರಮ ವಿದ್ಯುತ್ ಸಂಪರ್ಕ ಪ್ರಶ್ನಿಸಿದ್ದೇ ತಪ್ಪಾಯ್ತು…ಮೀಟರ್ ರೀಡರ್ ಮೇಲೆ ರೌಡಿಶೀಟರ್ ನಿಂದ ಮಾರಣಾಂತಿಕ ಹಲ್ಲೆ… ಮಂಡ್ಯ,ಡಿ8,Tv10 ಕನ್ನಡ ಅಕ್ರಮ ವಿದ್ಯುತ್ ಸಂಪರ್ಕ ಕುರಿತು ಪ್ರಶ್ನಿಸಿದ ಮೀಟರ್ ರೀಡರ್ ಮೇಲೆ ರೌಡಿ ಶೀಟರ್ ಒಬ್ಬ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಮಂಡ್ಯದ ಗಾಂಧಿನಗರ 7ನೇ ಕ್ರಾಸ್ ನಲ್ಲಿ ನಡೆದಿದೆ.ಪಿ.ಸಿ.ಚನ್ನಕೇಶವ, ಹಲ್ಲೆಗೊಳಗಾದ ವಿದ್ಯುತ್ ಮೀಟರ್ ರೀಡರ್.ರೌಡಿ ಶೀಟರ್ ಅರ್ಜುನ್ ಗೌಡ ಮತ್ತು ಇತರರು ಹಲ್ಲೆ ನಡೆಸಿದ ಆರೋಪ.ಗಾಯಾಳು ಚನ್ನಕೇಶವಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮಂಡ್ಯ
Read More

ಮನಿ ಲಾಂಡ್ರಿಂಗ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ…ವೈದ್ಯರೊಬ್ಬರಿಗೆ 82.10 ಲಕ್ಷ ಉಂಡೆನಾಮ…

ಮನಿ ಲಾಂಡ್ರಿಂಗ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ…ವೈದ್ಯರೊಬ್ಬರಿಗೆ 82.10 ಲಕ್ಷ ಉಂಡೆನಾಮ… ಮೈಸೂರು,ಡಿ8,Tv10 ಕನ್ನಡ ಮನಿಲಾಂಡ್ರಿಂಗ್ ಗೆ ನಿಮ್ಮ ಖಾತೆ ಬಳಕೆ ಆಗಿದೆ.ನಿಮ್ಮ ಮೊಬೈಲ್ ಸಂಖ್ಯೆಯಿಂದ ಅಶ್ಲೀಲ ವಿಡಿಯೋ,ಕಾನೂನು ಬಾಹಿರ ಜಾಹೀರಾತು ಹಾಗೂ ಬೆದರಿಕೆ ಕರೆಗಳನ್ನ ಮಾಡಿ ಮುಂಬೈ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದಾಗಿ ನಿಮ್ಮ ಖಾತೆಯಿಂದ 2 ಕೋಟಿ ಹಣ ಚಲಾವಣೆ ಆಗಿದೆ ಮನಿಲಾಂಡ್ರಿಂಗ್ ಪ್ರಕರಣದಲ್ಲಿ ನಿಮ್ಮ ಹಾಗೂ ನಿಮ್ಮ ಪತ್ನಿಯನ್ನ ಅರೆಸ್ಟ್ ಮಾಡುವುದಾಗಿ ಬೆದರಿಸಿ ಡಿಜಿಟಲ್ ಅರೆಸ್ಟ್ ಮಾಡಿ
Read More

ಫೈನಾನ್ಷಿಯರ್ ಅಪಹರಣ…ಒಂದು ಕೋಟಿ ಹಣಕ್ಕೆ ಡಿಮ್ಯಾಂಡ್…ನಾಲ್ವರು ಅಪಹರಣಕಾರರ ಬಂಧನ…ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಜಯನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಫೈನಾನ್ಷಿಯರ್

ಫೈನಾನ್ಷಿಯರ್ ಅಪಹರಣ…ಒಂದು ಕೋಟಿ ಹಣಕ್ಕೆ ಡಿಮ್ಯಾಂಡ್…ನಾಲ್ವರು ಅಪಹರಣಕಾರರ ಬಂಧನ…ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಜಯನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಫೈನಾನ್ಷಿಯರ್ ರಕ್ಷಣೆ… ಮೈಸೂರು,ಡಿ7,Tv10 ಕನ್ನಡ ಮೈಸೂರು ವಿಜಯನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಅಪಹರಣವಾಗಿದ್ದ ಫೈನಾನ್ಷಿಯರ್ ರಕ್ಷಿಸಲಾಗಿದೆ.ಒಂದು ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ನಾಲ್ವರು ಆರೋಪಿಗಳನ್ನ ಸೆದೆಬಡಿದಿದ್ದಾರೆ.ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ವಿಜಯನಗರ ನಿವಾಸಿ ಲೋಕೇಶ್ ಆರೋಪಿಗಳಿಂದ ಬಚಾವ್ ಆದ ಫೈನಾನ್ಷಿಯರ್.ಸಂತೋಷ್ ಹೆಚ್ ಎಂ,ಅಭಿಷೇಕ್ ಹೆಚ್ ಎಸ್,
Read More

ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ…ವಕೀಲ ಹಾಗೂ ಕುಟುಂಬದ 5 ಮಂದಿ ವಿರುದ್ದ FIR

ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ…ವಕೀಲ ಹಾಗೂ ಕುಟುಂಬದ 5 ಮಂದಿ ವಿರುದ್ದ FIR ಮೈಸೂರು,ಡಿ5,Tv10 ಕನ್ನಡ ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನಲೆ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಕೀಲೆ ಕಾಜಲ್ ಪ್ರಸಾದ್ (29) ಎಂಬುವರೇ ವಂಚನೆಗೆ ಒಳಗಾದವರು.ಮದುವೆ ಆಗುವುದಾಗಿ ವಂಚಿಸಿದ ನವೀನ್ ಪೊನ್ನಯ್ಯ ಹಾಗೂ ಇವರ
Read More

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ ಒಟ್ಟಿಗೆ ದೊರಕಿದಾಗ ಮಾತ್ರ ಸಮಗ್ರ ಬೆಳವಣಿಗೆ ಸಾಧ್ಯ,” ಎಂದು ಸಿ.ಆರ್ . ದಿನೇಶ್ ಹೇಳಿದರು. ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನೆಯ ಅಡಿಯಲ್ಲಿ “ಪೋಶನ್ ಬಿ – ಪಡಾಯಿ ಬಿ” ಕಾರ್ಯಕ್ರಮದ ಅಡಿಯಲ್ಲಿ ನಂಜನಗೂಡು ವಿಭಾಗದ ಅಂಗನವಾಡಿ ಕಾರ್ಯಕರ್ತರಿಗೆ ಮೂರು ದಿನದ
Read More

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ಪ್ರದರ್ಶಿಸಿದೆ.ಮೈಸೂರಿನ ವಿವಿದ ಭಾಗಗಳಲ್ಲಿ ರಸ್ತೆ ಬದಿ ಮಲಗುವ ನಿರಾಶ್ರಿತರಿಗೆ ಹೊದಿಕೆ ವಿತರಿಸಲಾಗಿದೆ.ಮೈಸೂರು ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಲಿಂಗರಾಜು ರವರು ಸಾಮಾಜಿಕ ಕಳಕಳಿಗೆ ಕೈ ಜೋಡಿಸಿದ್ದಾರೆ.ಈ ಸಂದರ್ಭದಲ್ಲಿ ಕೆ ಎಂ
Read More

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿ30 ಸಾವಿರ ಪಡೆಯುವಾಗ ಬಲೆಗೆಲೋಕಾಯುಕ್ತ ಎಸ್ ಪಿ ಟಿ ಜೆ ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆಇನ್ಸಪೆಕ್ಟರ್ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆಹುಣಸೂರು ಬಾರ್‌ನಲ್ಲಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರವೀಂದ್ರ
Read More