TV10 Kannada Exclusive

ಹುಣಸೂರು:ರೆಸ್ಟೋರೆಂಟ್ ಕಿಟಕಿಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ…

ಹುಣಸೂರು,ಜ24,Tv10 ಕನ್ನಡ ರೆಸ್ಟೋರೆಂಟ್ ಕಿಟಕಿಗೆ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ನಡೆದಿದೆ.ಕೆ ಆರ್ ನಗರ ತಾಲೂಕಿನ ಬಸವಾಪುರ ಗ್ರಾಮದ ನಿವಾಸಿ ಮಹದೇವ್ (50) ಮೃತ ವ್ಯಕ್ತಿ. ಮಾದೇಶ್ವರ ದೇವಸ್ಥಾನದ ರಸ್ತೆಯಲ್ಲಿರುವ ರೆಸ್ಟೋರೆಂಟ್ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹದೇವ್ ಮೃತದೇಹ ಪತ್ತೆಯಾಗಿದೆ. ದೇವಸ್ಥಾನದ ಅರ್ಚಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹದೇವ್ ಗಾರೆ ಕೆಲಸ ಮಾಡಿಕೊಂಡಿದ್ದನೆಂದು ಹೇಳಲಾಗಿದೆ.ಕೆಲವು ವರ್ಷಗಳಿಂದ ತನ್ನ ಮನೆಗೆ ತೆರಳಿಲ್ಲವೆಂದು ತಿಳಿದು
Read More

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಪೆಡ್ಲರ್ ಗಳ ಬಂಧನ…20.19 ಲಕ್ಷ ಮೌಲ್ಯದ ಗಾಂಜಾ ವಶ…

ಮೈಸೂರು,ಜ23,Tv10 ಕನ್ನಡ ಸಿಸಿಬಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಇಬ್ಬರು ಪೆಡ್ಲರ್ ಗಳನ್ನ ಬಂಧಿಸಲಾಗಿದ್ದು 20.19 ಲಕ್ಷ ಮೌಲ್ಯದ 57 ಕೆಜಿ 700 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.ಆಸಿಮ್ ಹಾಗೂ ನದೀಮ್ ಬಂಧಿತ ಆರೋಪಿಗಳು.ಮತ್ತೋರ್ವ ಆರೋಪಿ ಫರ್ಜು ಪರಾರಿಯಾಗಿದ್ದಾನೆ. ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿಮ್ರಾ ಮಸೀದಿ ಬಳಿ ನಂಬರ್ ಪ್ಲೇಟ್ ಇಲ್ಲದ ವಾಹನದಲ್ಲಿ ತೆರಳುತ್ತಿದ್ದ ಯುವಕರನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಾಗ 1 ಕೆಜಿ ಗಾಂಜಾ ದೊರೆತಿದೆ.ಆರೋಪಿಗಳನ್ನ ಠಾಣೆಗೆ ಕರೆತಂದು
Read More

ಮೈಸೂರು:ರಾಮಲುಲ್ಲಾ ಪ್ರತಿಷ್ಠಾಪನೆ ಹಿನ್ನಲೆ…ರಂಗೋಲಿಯಲ್ಲಿ ಮೂಡಿಬಂದ ಬೃಹತ್ ರಾಮ…

ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯಲ್ಲಿ ರಾಮಲುಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆ ಮೈಸೂರಿನ ಹೆಸರಾಂತ ಕಲಾವಿದ ಶ್ರೀ ಪ್ರವೀಣ್ ರವರ ಕೈ ಚಳಕದಲ್ಲಿ ಬೃಹದಾಕಾರದ ರಾಮ ರಂಗೋಲಿಯಲ್ಲ ಮೂಡಿ ಬಂದಿದ್ದಾನೆ. ವಿಶೇಷ ಕಾಳಜಿಯಿಂದ 80×100 ಅಡಿ ರಂಗೋಲಿಯಲ್ಲಿ ಶ್ರೀ ರಾಮನ ಚಿತ್ರವನ್ನು ಬಿಡಿಸಿದ್ದಾರೆ.ಕುವೆಂಪುನಗರದ ಸೌಗಂಧಿಕಾ ಪಾರ್ಕ್ ನಲ್ಲಿ ಆಕರ್ಷಣೀಯವಾದ ಚಿತ್ರ ಮೂಡಿ ಬಂದಿದ್ದು ಅಪಾರ ಸಂಖ್ಯೆಯ ಭಕ್ತರ ಗಮನವನ್ನ ಸೆಳೆದಿದೆ. ಶಾಸಕ ಶ್ರೀವತ್ಸ ರವರು ಸಾರ್ವಜನಿಕರ ವೀಕ್ಷಣೆಗೆ ಚಾಲನೆ ನೀಡಿದ್ದಾರೆ…
Read More

ಕನ್ಯಕಾ ಪರಮೇಶ್ವರಿ ದೇವಸ್ಥಾನದ ಶ್ರೀರಾಮ ಜ್ಯೋತಿ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಬ್ರೇಕ್…ಜನಸಂದಣಿ ಹಿನ್ನಲೆ ರದ್ದು…

ಮೈಸೂರು,ಜ21,Tv10 ಕನ್ನಡ ನಾಳೆ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನಲೆ ಮೈಸೂರಿನ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀರಾಮ ಜ್ಯೋತಿ ಕಾರ್ಯಕ್ರಮಕ್ಕೆ ಮೈಸೂರು ನಗರ ಪೊಲೀಸರು ಬ್ರೇಕ್ ಹಾಕಿದ್ದಾರೆ.ಹೆಚ್ಚು ಜನಸಂದಣಿ ಹಾಗೂ ವಾಹನ ಸಂಚಾರ ಇರುವುದರಿಂದ,ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುವ ಕಾರಣ ನೀಡಿ ಡಿಸಿಪಿ ಮುತ್ತುರಾಜ್ ರವರು ಕಾರ್ಯಕ್ರಮದ ಅನುಮತಿಯನ್ನ ರದ್ದುಪಡಿಸಿರುವುದಾಗಿ ಹಿಂಬರಹ ನೀಡಿದ್ದಾರೆ.ಮುಖ್ಯ ಅಂಚೆ ಕಚೇರಿಯಿಂದ ದೊಡ್ಡಗಡಿಯಾರದ ವರೆಗೆ ದೀಪ ಹಚ್ಚುವ ಕಾರ್ಯಕ್ರಮಕ್ಕೆ ಈ ಹಿಂದೆ
Read More

ಲಷ್ಕರ್ ಠಾಣೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ…ಆಟೋದಲ್ಲಿ ಮರೆತು ಹೋಗಿದ್ದ ಚಿನ್ನಬೆಳ್ಳಿ ಪದಾರ್ಥ ಮಾಲೀಕರಿಗೆ ವಾಪಸ್…

ಮೈಸೂರು,ಜ20,Tv10 ಕನ್ನಡ ಲಷ್ಕರ್ ಠಾಣೆ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಆಟೋದಲ್ಲಿ ಮರೆತಹೋಗಿದ್ದ ಚಿನ್ನ ಬೆಳ್ಳಿ ಪದಾರ್ಥಗಳಿದ್ದ ಬ್ಯಾಗ್ ಮಾಲೀಕರಿಗೆ ಸೇರಿದೆ.40 ಗ್ರಾಂ ತೂಕದ ಚಿನ್ನದ ವಡವೆಗಳು ಹಾಗೂ 30 ಗ್ರಾಂ ತೂಕದ ಬೆಳ್ಳಿ ಪದಾರ್ಥಗಳು ಮಾಲೀಕರಿಗೆ ಸೇರಿದೆ.ಲಷ್ಕರ್ ಠಾಣೆಯ ಕ್ಷಿಪ್ರ ಕಾರ್ಯಾಚರಣೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಸಿಸಿದ್ದಾರೆ. ಬೆಂಗಳೂರಿನ ನಾಯಂಡನಗರದ ನಿವಾಸಿ ಇದಾಯತ್ ಉಲ್ಲಾ ರವರು ಇಂದು ಸಂಭಂಧಿಕರ ಮದುವೆಗೆ ಅಟೆಂಡ್ ಮಾಡಲು ಬಂದಿದ್ದರು.ಉದಯಗಿರಿಯ ಫಂಕ್ಷನ್ ಹಾಲ್ ಒಂದರಲ್ಲಿ
Read More

ಅಕ್ರಮ ಸಂಭಂಧ ಪ್ರಶ್ನಿಸಿದ್ದೇ ತಪ್ಪಾಯ್ತು…ಪತ್ನಿಗೆ ಹಿಗ್ಗಾಮುಗ್ಗ ಥಳಿತ…ಪತಿ ಅಂದರ್…

ಹುಣಸೂರು,ಜ20,Tv10 ಕನ್ನಡ ಅಕ್ರಮ ಸಂಭಂಧ ಪ್ರಶ್ನಿಸಿದ ಪತ್ನಿಗೆ ಬೆಲ್ಟ್ ನಿಂದ ಹಿಗ್ಗಾಮುಗ್ಗ ಥಳಿಸಿದ ಪತಿರಾಯನನ್ನ ಹುಣಸೂರು ಪೊಲೀಸರು ಬಂಧಿಸಿದ್ದಾರೆ.ಹುಣಸೂರು ತಾಲೂಕಿನ ಹಂಚ್ಯಾ ಗ್ರಾಮದ ಸೈಯದ್ ಯಾಸಿನ್ ಬಂಧಿತ ಪತಿರಾಯ.ಅಂಬ್ರೀನ್ ಭಾನು ಹಲ್ಲೆಗೆ ಒಳಗಾದ ಪತ್ನಿ.12 ವರ್ಷಗಳ ಹಿಂದೆ ಅಂಬ್ರೀನ್ ಭಾನು ಹಾಗೂ ಸೈಯದ್ ಯಾಸಿನ್ ನಿಕ್ಕಾ ನಡೆದಿದ್ದು ದಂಪತಿಗೆ ಮೂವರು ಮಕ್ಕಳಿದ್ದರು.ಪ್ರಾರಂಭದಲ್ಲಿ ಅನ್ಯೋನ್ಯ ಸಂಸಾರ ನಡೆಸಿದ ದಂಪತಿ ಮಧ್ಯೆ ಪರಸ್ತ್ರೀ ಎಂಟ್ರಿ ಕೊಟ್ಟಿದ್ದಳು.ಹೇಮಲತಾ ಎಂಬಾಕೆಯ ಜೊತೆ ಅಕ್ರಮ ಸಂಭಂಧ ಬೆಳೆಸಿದ
Read More

ಅಂಗನವಾಡಿಯ ಹಾಲಿನ ಪುಡಿ ಸಾಗಾಟ…ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಆಟೋ ಚಾಲಕ…

ಹುಣಸೂರು,ಜ19,Tv10 ಕನ್ನಡ ಅಂಗನವಾಡಿಯಿಂದ ಅಕ್ರಮವಾಗಿ ಹಾಲಿನ ಪುಡಿ ಸಾಗಾಟ ಮಾಡುತ್ತಿದ್ದ ಗೂಡ್ಸ್ ಆಟೋ ಚಾಲಕನನ್ನ ಗ್ರಾಮಸ್ಥರು ರೆಡ್ ಹ್ಯಾಂಡಾಗಿ ಹಿಡಿದ ಘಟನೆ ಹುಣಸೂರಿನ ಮಾದಳ್ಳಿ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.ಕ್ಷೀರಭಾಗ್ಯ ಯೋಜನೆಯಡಿ ಅಂಗನವಾಡಿ ಕೇಂದ್ರದಿಂದ ಮಕ್ಕಳು ಹಾಗೂ ಗರ್ಭಿಣಿಯರಿಗೆ ವಿತರಿಸುವ ಹಾಲಿನ ಪುಡಿಯನ್ನ ಸಾಗಿಸುತ್ತಿದ್ದ ಖದೀಮ ಸಿಕ್ಕಿಬಿದ್ದಿದ್ದಾನೆ.ಹುಣಸೂರಿನ ಶಬ್ಬೀರ್‌ನಗರದ ಅಪ್ಸರ್ ಪಾಷಾ ಸಿಕ್ಕಿಬಿದ್ದ ಚಾಲಕ.ಅರ್ಧ ಕೆ.ಜಿಯ 40 ಪ್ಯಾಕೆಟ್ ಹಾಲಿನ ಪುಡಿ ಸಹಿತ ಸಿಕ್ಕಿಬಿದ್ದಿದ್ದಾನೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಮೈಸೂರು:ಗೃರ್ಭಿಣಿ ಮಹಿಳೆಯರಿಗೆ ಸೀಮಂತ…ಆರೋಗ್ಯಾಧಿಕಾರಿಗಳಿಂದ ಕಾರ್ಯಕ್ರಮ…

ಮೈಸೂರು,ಜ18,Tv10 ಕನ್ನಡ ಮೈಸೂರು ಜಿಲ್ಲೆಯಲ್ಲಿ ಆರೋಗ್ಯಾಧಿಕಾರಿಗಳು ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಏರ್ಪಡಿಸಿದ್ದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯಿಂದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಮೈಸೂರಿನ ತುಳಸಿ ದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಡಿಎಚ್‌ಓ ಡಾ ಪಿ ಸಿ ಕುಮಾರಸ್ವಾಮಿ ಸೇರಿ ಹಲವರು ಭಾಗಿಯಾಗಿಗರ್ಭಿಣಿ ಮಹಿಳೆಯರಿಗೆ ಅರಿಶಿನ ಕುಂಕುಮ ಬಳೆ ನೀಡಿದರು. ವೈದ್ಯಾಧಿಕಾರಿಗಳು ಗರ್ಭಿಣಿ ಮಹಿಳೆಯರಿಗೆ ಆರತಿ ಬೆಳಗಿ ಸೀಮಂತ ಕಾರ್ಯ ನೆರವೇರಿಸಿದರು.ಇದೇ ವೇಳೆ ಪ್ರಸವ ಪೂರ್ವ ಆರೈಕೆ ಪೌಷ್ಠಿಕ ಆಹಾರದ ಬಗ್ಗೆ ಜಾಗೃತಿ
Read More

ಮೈಸೂರು:ಮನೆ ಮನೆಗೂ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷ್ಯತೆ,ಶ್ರೀರಾಮನ ಭಾವಚಿತ್ರ ವಿತರಣೆ…ಜಿಲ್ಲಾ ಭ್ರಾಹ್ಮಣ ಯುವ ವೇದಿಕೆಯಿಂದ ಕಾರ್ಯಕ್ರಮ…

ಮೈಸೂರು,ಜ18,Tv10 ಕನ್ನಡ ಕೋಟ್ಯಂತರ ಹಿಂದೂಗಳ ರಾಮಮಂದಿರ ನಿರ್ಮಾಣದ ಕನಸು ಜ. 22ಕ್ಕೆ ನನಸಾಗಲಿದೆ ಈ ದಿನ ಮಂದಿರದ ಭವ್ಯ ಉದ್ಘಾಟನೆ ಹಾಗೂ ಬಾಲ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಕೃಷ್ಣಮೂರ್ತಿಪುರಂನಲ್ಲಿ ಮಂತ್ರಾಕ್ಷತೆ ಹಾಗೂ ಆಮಂತ್ರಣ ಪತ್ರಿಕೆ ಮತ್ತು ಶ್ರೀ ರಾಮನ ಭಾವಚಿತ್ರ ಮನೆಮನೆಗೆ ತಲುಪಿಸಿದರು. ಹಿರಿಯ ಸಮಾಜಸೇವಕ ಕೆ ರಘುರಾಮ್ ವಾಜಪೇಯಿ ಮಾತನಾಡಿ ಜಗತ್ತು ಕಾತರದಿಂದ ಕಾಯುತ್ತಿರುವ ಈ
Read More

ಮಹಿಳಾ ಕೋ ಆಪರೇಟಿವ್ ಸೊಸೈಟಿ ಚುನಾವಣೆ…ಮೀನಾ ತೂಗುದೀಪ ಗೆ ಭರ್ಜರಿ ಜಯ…

ಮೈಸೂರು,ಜ15,Tv10 ಕನ್ನಡ ಮಹಿಳಾ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಯಲ್ಲಿ ನಟ ದರ್ಶನ್ ಅವರ ತಾಯಿಮೀನಾ ತೂಗುದೀಪ ಅವರಿಗೆ ಭರ್ಜರಿ ಗೆಲುವು ದೊರೆತಿದೆ.ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಬ್ಯಾಂಕ್ .ಭಾನುವಾರ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಿತು.19 ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯಿತು.1200 ಮತದಾರರು ಹಕ್ಕು ಚಲಾಯಿಸಿದ್ದರು.642 ಮತ ಪಡೆದು ಮೀನಾ ತೂಗುದೀಪ ಆಯ್ಕೆಯಾಗಿದ್ದಾರೆ…
Read More