TV10 Kannada Exclusive

ನಗರ ಪಾಲಿಕೆ ಆಯುಕ್ತೆ ಡಾ.ಮಧುಪಾಟೀಲ್ ರಿಂದ ಮತದಾನ ಜಾಗೃತಿ…ಬಲೂನ್ ಹಾರಿಸುವ ಮೂಲಕ ಚಾಲನೆ…

ಮೈಸೂರು,ಏ14,Tv10 ಕನ್ನಡ ಲೋಕಸಭಾ ಚುನಾವಣೆ ಸನಿಹವಾಗುತ್ತಿದೆ.ಏಪ್ರಿಲ್ 26 ಮತದಾರರಿಗೆ ತಮ್ಮ ಹಕ್ಕನ್ನ ಚಲಾಯಿಸುವ ಮಹತ್ವದ ದಿನ.ಚುನಾವಣೆ ಹಿನ್ನಲೆ ಸ್ವೀಪ್ ಕಾರ್ಯಕ್ರಮದಡಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಮತದಾರರಿಗೆ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ವಲಯ ಕಚೇರಿ 06 ರ ವ್ಯಾಪ್ತಿ ಯಲ್ಲಿ ಬರುವ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂದೆ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೇಪಿಸುವ ಕಾರ್ಯಕ್ರಮಕ್ಕೆ ಪಾಲಿಕೆ ಆಯುಕ್ತರಾದ ಡಾ.ಮಧುಪಾಟೀಲ್ ಚಾಲನೆ ನೀಡಿದ್ದಾರೆ. ಮತದಾನ ಜಾಗೃತಿಯ ಬಲೂನ್
Read More

ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ಮೋದಿ…ಸಕಲ ಸಿದ್ದತೆ…ಭಾರಿ ಭದ್ರತೆ…

ಮೈಸೂರು,ಏ14,Tv10 ಕನ್ನಡ ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.ಕಾರ್ಯಕರ್ತರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಲಿದ್ದಾರೆ.ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.ಮೋದಿ ಶಗಮನ ಹಿನ್ನಲೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಮೋದಿಯವರು ಭಾಷಣ ಮಾಡಲಿದ್ದಾರೆ.ಮೋದಿ ಆಗಮಿಸುವ ರಸ್ತೆಗಳು ಹಾಗೂ ಮಹಾರಾಜ ಕಾಲೇಜು ಸುತ್ತ,ಮುತ್ತ ಭಾರೀ ಬಂದೋಬಸ್ತ್ ಮಾಡಲಾಗಿದೆ,ಇಂದು ಬೆಳಗಿನಿಂದಲೇ ಹಿರಿಯ ಪೊಲೀಸ್ ಅಧಿಕಾರಿಗಳು
Read More

ಚುನಾವಣಾ ಕರ್ತವ್ಯದಲ್ಲಿ ಲೋಪ…ಪಾಲಿಕೆ ಎಇಇ ಅಮಾನತು…ವಿದ್ಯುನ್ಮಾನ ಮತ ಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಆರೋಪ…

ಮೈಸೂರು,ಏ13,Tv10 ಕನ್ನಡ ಲೋಕಸಭೆ ಚುನಾವಣಾ ಕರ್ತವ್ಯಕ್ಕೆ ಸಂಭಂಧಿಸಿದಂತೆ ವಿದ್ಯುನ್ಮಾನ ಮತಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಮೈಸೂರು ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲ ಅಭಿಯಂತರರು ಹಾಗೂ ಸ್ಟ್ರಾಂಗ್ ರೂಂ ಮತ್ತು ಮ್ಯಾನ್ ಪವರ್ ನೂಡಲ್ ಅಧಿಕಾರಿ ರಾಜೀವ್ ನಾಥ್ ರನ್ನ ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವಿದ್ಯನ್ಮಾನ ಮತಯಂತ್ರಗಳ ವಾಹನವನ್ನ ಜೆ.ಎಸ್.ಎಸ್.ಕಲಾ ಮತ್ತು ವಿಜ್ಞಾನ
Read More

ಶ್ರೀನಿವಾಸ್ ಪ್ರಸಾದ್- ಸಿದ್ದು ಭೇಟಿ…ಮುನಿಸು ಮರೆತ ಉಭಯ ನಾಯಕರು…ನಮ್ಮ ಪಕ್ಷದ ಬಗ್ಗೆ ಸಿಂಪತಿ ಇರಲಿ ಎಂದ ಸಿಎಂ…

ಮೈಸೂರು,ಏ13,Tv10 ಕನ್ನಡ ಕೊನೆಗೂ ಲೋಕಸಭಾ ಚುನಾವಣೆ ಇಬ್ಬರು ನಾಯಕರನ್ನ ಮುಖಾಮುಖಿ ಭೇಟಿ ಮಾಡಿಸುವ ವಾತಾವರಣ ಕಲ್ಪಿಸಿದೆ.ಕೆಲವು ರಾಜಕೀಯ ಬೆಳವಣಿಗೆ ಹಿನ್ನಲೆ ಆಪ್ತಸ್ನೇಹಿತರಾಗಿದ್ದ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್ ಇಬ್ಬರೂ ಮುನಿಸಿಕೊಂಡಿದ್ದರು.ಸುಮಾರು ಆರು ವರ್ಷಗಳ ಕಾಲ ಪರಸ್ಪರ ಹೇಳಿಕೆಗಳನ್ನ ನೀಡುವ ಮೂಲಕ ಬಹಿರಂಗವಾಗಿ ಕಿತ್ತಾಡಿದ್ದರು.ಇದೀಗ ಲೋಕಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆಯೇ ಮುನಿಸು ಮರೆತ ರಾಜಕೀಯ ದಿಗ್ಗಜರು ಭೇಟಿ ಮಾಡಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.ಇಂದು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ
Read More

ಬಸ್ ತಂಗುದಾಣವನ್ನೇ ನುಂಗಿದ ಅಪಘಾತಕ್ಕೆ ಸಿಲುಕಿದ ವಾಹನ…ಕಣ್ಮುಚ್ಚಿ ಕುಳಿತ ಸಂಚಾರಿ ಪೊಲೀಸರು…

ಮೈಸೂರು,ಏ13,Tv10 ಕನ್ನಡ ಅಪಘಾತಕ್ಕೆ ಸಿಲುಕಿ ನಜ್ಜುಗುಜ್ಜಾದ ಲಾರಿಯೊಂದು ಬಸ್ ತಂಗುದಾಣವನ್ನ ಆವರಿಸಿಕೊಂಡು ಬಸ್ ಗಾಗಿ ಕಾದುನಿಂತ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಮೈಸೂರಿನ ವಿವಿ ಪುರಂ ಸಂಚಾರಿ ಪೊಲೀಸ್ ಠಾಣೆ ಸಮೀಪವಿರುವ ಬಸ್ ತಂಗುದಾಣದ ಬಳಿ ಈ ದೃಶ್ಯ ಕಂಡು ಬಂದಿದೆ.ಬಸ್ ಪ್ರಯಾಣಿಕರು ಬಸ್ ಗಾಗಿ ಕಾಯುವ ಉದ್ದೇಶದಿಂದ ವಿವಿ ಪುರಂ ಸಂಚಾರಿ ಠಾಣೆ ಸಮೀಪ ಮೈಸೂರು ಮಹಾನಗರ ಪಾಲಿಕೆ ತಂಗುದಾಣ ನಿರ್ಮಿಸಿದೆ.ಆದರೆ ಈ ಬಸ್ ತಂಗುದಾಣವನ್ನ ಅಪಘಾತಕ್ಕೆ ಸಿಲುಕಿ
Read More

ಯುಗಾದಿ ಸಂಭ್ರಮ…ರಂಗೋಲಿ ಸ್ಪರ್ಧೆ…ವಿಜೇತರಿಗೆ ಬಹುಮಾನ ವಿತರಣೆ…

ಮೈಸೂರು,ಏ12,Tv10 ಕನ್ನಡ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಂದ ಕ್ರೋಧಿನಾಮ ಸಂವತ್ಸರದ ಮೊದಲ ದಿನದ ಯುಗಾದಿ ಹಬ್ಬವನ್ನ ಕೆ.ಎಂ.ಪಿ.ಕೆ.ಟ್ರಸ್ಟ್ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಿದೆ.ಆನ್ಲೈನ್ ನಲ್ಲಿ ಕರೆ ನೀಡಲಾಗಿದ್ದ ರಂಗೋಲಿ ಸ್ಪರ್ದೆ ಅದ್ದೂರಿಯಾಗಿ ನಡೆದಿದೆ.ಸುಮಾರು 350 ಕ್ಕೂ ಹೆಚ್ಚು ಸ್ಪರ್ಧಾಳಿಗಳು ಭಾಗವಹಿಸಿದ್ದು ಬಣ್ಣ ಬಣ್ಣದ ಚಿತ್ತಾಕರ್ಷಕ ರಂಗೋಲಿ ಬಿಡಿಸುವ ಮೂಲಕ ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಉತ್ತಮವಾಗಿ ಮೂಡಿಬಂದ ಹತ್ತು ರಂಗೋಲಿಗೆ ಬಹುಮಾನ ವಿತರಿಸಲಾಯಿತು.ನಗರದ ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಬಹುಮಾನ ವಿತರಿಸುವ
Read More

Tv10 ಸುದ್ದಿ ಇಂಪ್ಯಾಕ್ಟ್…ಕುಡುಕರ ಅಡ್ಡಾ ತೆರುವು…ವರದಿಯಾದ ಕೆಲವೇ ಗಂಟೆಗಳಲ್ಲಿ ಕ್ಲೀನ್…

ಮೈಸೂರು,ಏ12,Tv10 ಕನ್ನಡ ಕುಡುಕರ ತಾಣವಾಗಿದ್ದ ಫುಟ್ ಪಾತ್ ಫಾಸ್ಟ್ ಫುಡ್ ಸ್ಥಳಕ್ಕೆ ಮೈಸೂರು ನಗರ ಪಾಲಿಕೆ ಆಯುಕ್ತರು ಬ್ರೇಕ್ ಹಾಕಿದ್ದಾರೆ.Tv10 ಕನ್ನಡ ವಾಹಿನಿಯಲ್ಲಿ ಪ್ರಚಾರವಾದ ಕೆಲವೇ ಗಂಟೆಗಳಲ್ಲ ಪಾಲಿಕೆ ಆಯುಕ್ತರಾದ ಡಾ.ಮಧು ರವರು ಕುಡುಕರ ತಾಣಕ್ಕೆ ಮುಕ್ತಿ ನೀಡಿದ್ದಾರೆ.ಇದು Tv10 ಕನ್ನಡ ವಾಹಿನಿಯ ಇಂಪ್ಯಾಕ್ಟ್. ಮೈಸೂರಿನ ಪ್ರತಿಷ್ಠಿತ ಗೋಕುಲಂ ಬಾಡಾವಣೆಯ ಹಾಪ್ ಕಾಮ್ ಬಳಿ ಫುಟ್ ಪಾತ್ ನಲ್ಲಿ ತಲೆ ಎತ್ತಿದ್ದ ಫಾಸ್ಟ್ ಫುಡ್ ಬಳಿಯ ಸ್ಥಳವೊಂದು ಕುಡುಕರ ತಾಣವಾಗಿತ್ತು.ಹಾಪ್
Read More

ದಾಖಲಾತಿ ಇಲ್ಲದ 5.5 ಲಕ್ಷ ನಗದು ಜಪ್ತಿ…ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ ವಶ…

ಮೈಸೂರು,ಏ12,Tv10 ಕನ್ನಡ ಮೈಸೂರು ಕೊಡಗು ಲೋಕಸಭಾ ಚುನಾವಣೆ 2024 ರ ಸಂಬಂಧ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಸಬಾ ಹೋಬಳಿ ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ 5.5 ಲಕ್ಷ ದಾಖಲೆ ಇಲ್ಲದ ಹಣ ವಶಪಡಿಸಿಕೊಳ್ಳಲಾಗಿದೆ.ಎಸ್ ಎಸ್ ಟಿ ಅಧಿಕಾರಿ ಶಿವಕುಮಾರ್ ಹಾಗೂ ತಂಡದವರು ವಶಪಡಿಸಿಕೊಂಡಿದ್ದಾರೆ. ಹೈದರಾಬಾದ್ ಗೆ ತೆರಳುತ್ತಿದ್ದ ಮೊಹಮ್ಮದ್ ಜಾಸೀನ್ ರವರಿಂದ ಯಾವುದೇ ದಾಖಲಾತಿಗಳಿಲ್ಲದ 5,50,000 ಲಕ್ಷ ರೂಪಾಯಿಗಳನ್ನು ಸಾಗಿಸುತ್ತಿದ್ದ ವೇಳೆ ಜಪ್ತಿ ಮಾಡಲಾಗಿದೆ. ಸದರಿ
Read More

ದಾಖಲಾತಿ ಇಲ್ಲದ 5.5 ಲಕ್ಷ ಜಪ್ತಿ…ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ ವಶ…

ಮೈಸೂರು,ಏ12,Tv10 ಕನ್ನಡ ಮೈಸೂರು ಕೊಡಗು ಲೋಕಸಭಾ ಚುನಾವಣೆ 2024 ರ ಸಂಬಂಧ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಸಬಾ ಹೋಬಳಿ ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ 5.5 ಲಕ್ಷ ದಾಖಲೆ ಇಲ್ಲದ ಹಣ ವಶಪಡಿಸಿಕೊಳ್ಳಲಾಗಿದೆ.ಎಸ್ ಎಸ್ ಟಿ ಅಧಿಕಾರಿ ಶಿವಕುಮಾರ್ ಹಾಗೂ ತಂಡದವರು ವಶಪಡಿಸಿಕೊಂಡಿದ್ದಾರೆ. ಹೈದರಾಬಾದ್ ಗೆ ತೆರಳುತ್ತಿದ್ದ ಮೊಹಮ್ಮದ್ ಜಾಸೀನ್ ರವರಿಂದ ಯಾವುದೇ ದಾಖಲಾತಿಗಳಿಲ್ಲದ 5,50,000 ಲಕ್ಷ ರೂಪಾಯಿಗಳನ್ನು ಸಾಗಿಸುತ್ತಿದ್ದ ವೇಳೆ ಜಪ್ತಿ ಮಾಡಲಾಗಿದೆ. ಸದರಿ
Read More

ಅಂಚೆ ಮತದಾನ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಸಭೆ…

ಮೈಸೂರು,ಏ11,Tv10 ಕನ್ನಡ ಮೈಸೂರು-ಕೊಡಗು ಲೋಕಸಭಾ ಚುನಾವಣೆ ಸನಿಹವಾಗುತ್ತಿದೆ.ಶಾಂತಿಯುತ ಹಾಗೂ ಮುಕ್ತ ಚುನಾವಣೆಗಾಗಿ ಚುನಾವಣಾಧಿಕಾರಿಗಳು ಸಿದ್ದತೆ ನಡೆಸುತ್ತಿದ್ದಾರೆ.ಪ್ರತಿದಿನ ಮತದಾನದ ಬಗ್ಗೆ ಮತದಾರರಿಗೆ ವಿವಿದ ರೀತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ಇಂದು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾ ವಿಶೇಷಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ರವರು ಮನೆ ಮನೆ ಮತದಾನದ ಬಗ್ಗೆ ಪ್ರಸೀಡಿಂಗ್ ಅಧಿಕಾರಿ ವರ್ಗದ ಜೊತೆ ಸಭೆ ನಡೆಸಿ ತರಬೇತಿ ನೀಡುವ ಮೂಲಕ ಹಲವು ಸೂಚನೆಗಳನ್ನ ನೀಡಿದ್ದಾರೆ…
Read More