ಕನ್ಯಕಾ ಪರಮೇಶ್ವರಿ ದೇವಸ್ಥಾನದ ಶ್ರೀರಾಮ ಜ್ಯೋತಿ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಬ್ರೇಕ್…ಜನಸಂದಣಿ ಹಿನ್ನಲೆ ರದ್ದು…
ಮೈಸೂರು,ಜ21,Tv10 ಕನ್ನಡ ನಾಳೆ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನಲೆ ಮೈಸೂರಿನ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀರಾಮ ಜ್ಯೋತಿ ಕಾರ್ಯಕ್ರಮಕ್ಕೆ ಮೈಸೂರು ನಗರ ಪೊಲೀಸರು ಬ್ರೇಕ್ ಹಾಕಿದ್ದಾರೆ.ಹೆಚ್ಚು ಜನಸಂದಣಿ ಹಾಗೂ ವಾಹನ ಸಂಚಾರ ಇರುವುದರಿಂದ,ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುವ ಕಾರಣ ನೀಡಿ ಡಿಸಿಪಿ ಮುತ್ತುರಾಜ್ ರವರು ಕಾರ್ಯಕ್ರಮದ ಅನುಮತಿಯನ್ನ ರದ್ದುಪಡಿಸಿರುವುದಾಗಿ ಹಿಂಬರಹ ನೀಡಿದ್ದಾರೆ.ಮುಖ್ಯ ಅಂಚೆ ಕಚೇರಿಯಿಂದ ದೊಡ್ಡಗಡಿಯಾರದ ವರೆಗೆ ದೀಪ ಹಚ್ಚುವ ಕಾರ್ಯಕ್ರಮಕ್ಕೆ ಈ ಹಿಂದೆ
Read More