ಉಘೇ ಮಾದೇಗೌಡ್ರು ಪ್ರಚಾರ ವಾಹನಕ್ಕೆ ಚಾಲನೆ…ಮೈಸೂರು ಮಿತ್ರ ಪತ್ರಿಕೆ ಸಂಸ್ಥಾಪಕ ಕೆ.ಬಿ.ಗಣಪತಿ ರಿಂದ ಹಸಿರು ನಿಶಾನೆ…
ಮೈಸೂರು,ಏ8,Tv10 ಕನ್ನಡ CITB ಮಾಜಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡರವರಿಗೆ ಹಮ್ಮಿಕೊಳ್ಳಲಾದ ಅಭಿನಂದನಾ ಕಾರ್ಯಕ್ರಮದ ಪ್ರಚಾರ ವಾಹನಕ್ಕೆ ಮೈಸೂರು ಮಿತ್ರ ದಿನಪತ್ರಿಕೆ ಸಂಸ್ಥಾಪಕರಾದ ಕೆ.ಬಿ.ಗಣಪತಿ ರವರು ಚಾಲನೆ ನೀಡಿದರು.ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದ ಸನ್ನಿಧಿಯಲ್ಲಿ ಶ್ರೀ ಭಾಷ್ಯಂ ಸ್ವಾಮೀಜಿ ರವರ ಸಾನಿಧ್ಯದಲ್ಲಿ ಹಸಿರು ನಿಶಾನೆ ತೋರಿದರು.ಡಿ.ಮಾದೇಗೌಡರ ಅಭಿನಂದನಾ ಸಮಿತಿಯು ಕಲಾಮಂದಿರದಲ್ಲಿ ಏಪ್ರಿಲ್ 13 ರಂದು ಕಾರ್ಯಕ್ರಮ ಹಮ್ಮಿಕೊಂಡಿದೆ.ಮೈಸೂರು ನಗರದ ಅಭಿವೃದ್ದಿಗಾಗಿ ಶ್ರಮಿಸಿದ ಮಾದೇಗೌಡರ ಕಾರ್ಯ
Read More