TV10 Kannada Exclusive

ವಾರ್ಡ್ ನಂ 59 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…ಖಾಲಿ ನಿವೇಶನಗಳ ಸ್ವಚ್ಚತೆಗೆ ಸೂಚನೆ…

ಮೈಸೂರು,ನ28,Tv10 ಕನ್ನಡ ಇಂದು ಕುವೆಂಪುನಗರದ ವಾರ್ಡ್ ನಂಬರ್ 59 ರ ವ್ಯಾಪ್ತಿಯ ಕುವೆಂಪುನಗರ ಬಸ್ ಡಿಪೋ,ಕುವೆಂಪುನಗರ ಎಂ.ಬ್ಲಾಕ್, ೨ ನೇ ಹಂತ, ಸುತ್ತಮುತ್ತಲಿನ ಪ್ರದೇಶದಲ್ಲಿ ಕೆ.ಅರ್.ಕ್ಷೇತ್ರದ ಶಾಸಕ ಟಿ.ಎಸ್. ಶ್ರೀ ವತ್ಸ ಪಾದಯಾತ್ರೆ ಕೈಗೊಂಡು ಸ್ಥಳೀಯರ ಸಮಸ್ಯೆಗಳನ್ನ ಪರಿಹರಿಸುವ ಪ್ರಯತ್ನ ನಡೆಸಿದರು.ಪಾದಯಾತ್ರೆ ಯ ವೇಳೆ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಹಾಜರಿದ್ದರು.ಪಾದಯಾತ್ರೆ ವೇಳೆ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ,ಖಾಲಿ ನಿವೇಶನ ಗಳ ಸ್ವಚ್ಚತೆ,ಬೀದಿ ದೀಪಗಳ ಅಳವಡಿಕೆ,ಬೀದಿ,ಪಾರ್ಕ್ ನ
Read More

ಕ್ರೈಂ ಡೈರಿ ಖ್ಯಾತಿಯ ಪತ್ರಕರ್ತ ರಾ. ಪ್ರವೀಣ್ ಇನ್ನಿಲ್ಲ.

ಶ್ವಾಸಕೋಶದ ಸೋಂಕಿಗೆ ಒಳಗಾಗಿ ಕಳೆದ 16 ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ರಾ. ಪ್ರವೀಣ್, ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ 6 ಗಂಟೆಗೆ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಪತ್ನಿ ಕೋಮಲ, ಮಗ ತನೀಶ್ ಮತ್ತು ಬಂಧು ಬಳಗವನ್ನು ಅವರು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರಾದ ಆನೇಕಲ್ ನಲ್ಲಿ ನಡೆಯಲಿದೆ ಎಂದುಕುಟುಂಬಸ್ಥರು ತಿಳಿಸಿದ್ದಾರೆ. ಮೂಲತಃ ಆನೇಕಲ್ ನವರಾದ,ಶ್ರೀರಾಮ್ ಪುರ ವಾಸಿ ರಾ. ಪ್ರವೀಣ್ ಅಣ್ಣಾವ್ರ
Read More

ಗೃಹಲಕ್ಷ್ಮಿ ಯೋಜನೆ…ನಾಡದೇವಿಗೆ 59 ತಿಂಗಳ ಹಣ ಅರ್ಪಣೆ…ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ರಿಂದ ವೈಯುಕ್ತಿಕವಾಗಿ ಸಂದಾಯ…

ಮೈಸೂರು,ನ27,Tv10 ಕನ್ನಡ ಮನೆ ಯಜಮಾನಿಗೆ ಪ್ರತಿತಿಂಗಳು 2 ಸಾವಿರ ನೀಡುವ ರಾಜ್ಯದ ಮಹತ್ವದ ಗೃಹಲಕ್ಷ್ಮಿ ಯೋಜನೆಯ 59 ತಿಂಗಳ ಹಣವನ್ನ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ನಾಡದೇವಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ.ತಮ್ಮ ವೈಯುಕ್ತಿಕ ಹಣದಲ್ಲಿ ಸಂದಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್‌ಗೆಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು.ಈ ಬಗ್ಗೆ ಕ್ರಮ ವಹಿಸುವಂತೆ
Read More

ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ…

ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ… ಒಂದೇ ತಿಂಗಳಲ್ಲಿ ಇಬ್ಬರನ್ನ ಬಲಿ ಪಡೆದುಭೀತಿ ಹುಟ್ಟಿಸಿದ್ದ ನರಹಂತಕ ಹುಲಿ ಕೊನೆಗೂ ಸೆರೆಸಿಕ್ಕಿದೆ.ಇಬ್ಬರು ದನಗಾಹಿಗಳನ್ನ ಕೊಂದು ಜಾನುವಾರಗಳನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಹುಲಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆ ಸೆರೆಹಿಡಿದಿದ್ದಾರೆ.ಸುಮಾರು ಹತ್ತು ವರ್ಷ ವಯಸ್ಸಿನ ಗಂಡು ಹುಲಿ.ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ರತ್ನಮ್ಮ ಎಂಬ ದನಗಾಯಿ ಮಹಿಳೆಯನ್ನು ಬಲಿ ಪಡೆದಿತ್ತು.ಮಹದೇವನಗರದಲ್ಲಿ ಓರ್ವ
Read More

ಮೊಣಕಾಲು ಸಮಸ್ಯೆ ಪರಿಹಾರಕ್ಕೆ ರೊಬೋಟಿಕ್ ತ್ರಜ್ಞಾನ ಚಿಕಿತ್ಸೆ…ಮೈಸೂರಿನ ಅವಾಂಟ್ ಬಿಕೆಜಿ ಆಸ್ಪತ್ರೆ ಯಲ್ಲಿ ವ್ಯವಸ್ಥೆ…

ಮೊಣಕಾಲು ಸಮಸ್ಯೆ ಪರಿಹಾರಕ್ಕೆ ರೊಬೋಟಿಕ್ ತ್ರಜ್ಞಾನ ಚಿಕಿತ್ಸೆ…ಮೈಸೂರಿನ ಅವಾಂಟ್ ಬಿಕೆಜಿ ಆಸ್ಪತ್ರೆ ಯಲ್ಲಿ ವ್ಯವಸ್ಥೆ… ಮೈಸೂರು,ನ26,Tv10 ಕನ್ನಡ ಮೊಣಕಾಲು ಬದಲಿ ಕಾರ್ಯ ವಿಧಾನದ ಸೂಕ್ತ ನಿರ್ವಹಣೆ ಹಾಗೂ ಪರಿಹಾರ ಕ್ರಮಕ್ಕಾಗಿ ಆಕ್ಸಿಡೈಸ್ಟ್ ಜಿರ್ಕೋ ನಿಯಂ ಇಂಪ್ಲಾಂಟ್‌ನೊಂದಿಗೆ ವಿನ್ಯಾಸ ಗೊಳಿಸಲಾಗಿರುವ ‘ರೋಬೋಟಿಕ್ ನ್ಯಾಚುರಲ್ ನೀ ರೀಪ್ಲೇಸ್ಟೆಂಟ್ (ಎನ್‌ಕೆಆರ್ -ನೈಸರ್ಗಿಕ ಮೊಣಕಾಲು ಬದಲಿ)’ ಅತ್ಯಾಧುನಿಕ ಶಸ್ತ್ರಚಿಕಿತ್ಸೆ ತಂತ್ರಜ್ಞಾನವನ್ನು ಮೈಸೂರಿನ ಆವಂಟ್ ಬಿಕೆಜಿ ಆಸ್ಪತ್ರೆಯಲ್ಲಿ ಪರಿಚಯಿಸಲಾಗಿದೆ.ಈ ವಿಧಾನ ವನ್ನು ಜಗತ್ತಿನಾದ್ಯಂತ ಕೇವಲ ಶೇ.1ರಷ್ಟು ಶಸ್ತ್ರಚಿಕಿತ್ಸಕರು
Read More

ವರುಣಾದಲ್ಲಿ ಚಿರತೆ ಸೆರೆ…ಗ್ರಾಮಸ್ಥರಲ್ಲಿ ಆತಂಕ ದೂರ…

ವರುಣಾದಲ್ಲಿ ಚಿರತೆ ಸೆರೆ…ಗ್ರಾಮಸ್ಥರಲ್ಲಿ ಆತಂಕ ದೂರ… ಮೈಸೂರು,ನ26,Tv10 ಕನ್ನಡ ವರುಣಾ ಹೋಬಳಿ ಮೊಸಂಬಾಯನಹಳ್ಳಿ ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ.ಮಂಜುನಾಥ್ ಎಂಬುವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಹಲವು ದಿನಗಳಿಂದ ಸುತ್ತಮುತ್ತಲಿನ ಗ್ರಾಮದಲ್ಲಿ ಸಾಕು ಪ್ರಾಣಿಗಳನ್ನ ಹೊತ್ತೊಯ್ದ ಚಿರತೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು.ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದರು.ಸಧ್ಯ ಚಿರತೆ ಬೋನಿಗೆ ಸಿಲುಕಿದೆ.ಆರ್.ಎಫ್.ಓ.ಸುರೇಂದ್ರ,ಡಿ.ಆರ್.ಎಫ್.ಓ.ವಿಜಯ್ ಕುಮಾರ್ ಹಾಗೂ ಸಿಬ್ಬಂದಿ BEAT FORESTER: JAGADISH ರವರು ಸ್ಥಳಕ್ಕೆ ಭೇಟಿ ನೀಡಿ ಸೆರೆಯಾದ
Read More

ಮೈಸೂರು:ಅಪರೂಪದ ಬೆಂಗಾಲ್ ಕ್ರೈಟ್ ಹಾವು ರಕ್ಷಣೆ…ಬುಟ್ಟಿಯಲ್ಲಿ ಕಂಡುಬಂದ ಉರಗ…

ಮೈಸೂರು,ನ26,Tv10 ಕನ್ನಡ ಮೈಸೂರಿನಲ್ಲಿ ಅಪರೂಪದ ಬೆಂಗಾಲ್ ಕ್ರೈಟ್ ಹಾವು ಕಂಡುಬಂದಿದೆ. ವಿಜಯನಗರದ ನಿವಾಸದಲ್ಲಿ ಪತ್ತೆಯಾಗಿದೆ.ಪಾಕಿಸ್ತಾನ ಹಾಗೂ ಬಾಂಗ್ಲಾದೇಶದಲ್ಲಿ ಹೆಚ್ಚಾಗಿ ಕಾಣುವ ಹಾವುಗಳು ಮೈಸೂರಿನಲ್ಲಿ ಪತ್ತೆಯಾಗಿದೆ.ಬುಟ್ಟಿಯಲ್ಲಿ ಅಡಗಿ ಕುಳಿತಿದೆ.ಅಪರೂಪದ ಹಾವನ್ನ ಉರುಗ ಸಂರಕ್ಷಕ ಅರವಿಂದ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ…
Read More

ಕೊಠಡಿಗಳಿಲ್ಲದೆ ಜಗುಲಿಯಲ್ಲೇ ತರಗತಿಗಳು ನಡೆಯುವ ಸರ್ಕಾರಿ ಶಾಲೆ…ಶಿಕ್ಷಣ ಅಧಿಕಾರಿಗಳು ಭೇಟಿ…Tv10 ಇಂಪ್ಯಾಕ್ಟ್…

ಕೊಠಡಿಗಳಿಲ್ಲದೆ ಜಗುಲಿಯಲ್ಲೇ ತರಗತಿಗಳು ನಡೆಯುವ ಸರ್ಕಾರಿ ಶಾಲೆ…ಶಿಕ್ಷಣ ಅಧಿಕಾರಿಗಳು ಭೇಟಿ…Tv10 ಇಂಪ್ಯಾಕ್ಟ್… ಹುಣಸೂರು,ನ25,Tv10 ಕನ್ನಡ ಕೊಠಡಿಗಳ ಕೊರತೆಯಿಂದ ಜಗುಲಿಯಲ್ಲೇ ತರಗತಿಗಳನ್ನ ನಡೆಸುವ ಸರ್ಕಾರಿ ಶಾಲೆಯ ದುಃಸ್ಥಿತಿ ಬಗ್ಗೆ Tv10 ಕನ್ನಡ ವಾಹಿನಿ ಪ್ರಸಾರ ಮಾಡಿದ ಸುದ್ದಿಗೆ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದೆ.ಬಿಇಓ ಹಾಗೂ ಮಂಜುನಾಥ್ ಶಾಲೆಗೆ ಭೇಟಿ ಕೊಟ್ಟು ಮೂಲಭೂತ ಸೌಕರ್ಯ ಕಲ್ಪಿಸುವ ಭರವಸೆ ಕೊಟ್ಟಿದ್ದಾರೆ.ಇದು Tv10 ಕನ್ನಡ ವಾಹಿನಿ ಸುದ್ದಿಯ ಇಂಪ್ಯಾಕ್ಟ್.ಹುಣಸೂರು ತಾಲೂಕು ಚಿಕ್ಕಹುಣಸೂರಿನ ಆಜಾದ್ ನಗರದ ಸರ್ಕಾರಿ ಹಿರಿಯ
Read More

ವಿಗ್ರಹಗಳನ್ನ ಕದ್ದೊಯ್ದ ಕಳ್ಳರು…ಪಡುವಾರಹಳ್ಳಿ ಗಣಪತಿ ದೇವಸ್ಥಾನದಲ್ಲಿ ಘಟನೆ…

ಮೈಸೂರು,ನ24,Tv10 ಕನ್ನಡಗಣಪತಿ ದೇವಸ್ಥಾನದ ಕಿಟಕಿ ಗಾಜು ಹೊಡೆದ ಖದೀಮರು ದೇವರ ವಿಗ್ರಹಗಳನ್ನ ಕಳವು ಮಾಡಿರುವ ಘಟನೆ ಮೈಸೂರಿನಪಡುವಾರಹಳ್ಳಿಯಲ್ಲಿ ನಡೆದಿದೆ.ಗುರುವಾರ ಮಧ್ಯರಾತ್ರಿ ದೇವಾಲಯದ ಕಿಟಿಕಿಯ ಗಾಜನ್ನು ಒಡೆದು ಒಳ ನುಗ್ಗಿರುವ ಕಳ್ಳರು ವಿಷ್ಣು, ಗಣಪತಿ, ಮಹಾಲಕ್ಷ್ಮೀ, ಕೃಷ್ಣ, ಶಿವನ ವಿಗ್ರಹ ಕಳ್ಳತನ ಮಾಡಿದ್ದಾರೆ ಎಂದು ದೇವಸ್ಥಾನದ ಅರ್ಚಕರು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ…
Read More

ಸಂಸದರಿಂದ ವಿಕಲ ಚೇತನರಿಗೆ ಯಂತ್ರಚಾಲಿತ ವಾಹನ ವಿತರಣೆ

ಮಂಡ್ಯ ಸಂಸದರಾದ ಸಮಲತಾ ಅಂಬರೀಶ್ ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಸಂಸದರ ನಿಧಿ ಅನುದಾನದಿಂದ 10 ಮಂದಿ ವಿಕಲ ಚೇತನರಿಗೆ ಯಂತ್ರಚಾಲಿತ ವಾಹನವನ್ನು ವಿತರಣೆ ಮಾಡಿದರು. ನಂತರ ಮಾತನಾಡಿದ ಅವರುಸಂಸದರ ಅನುದಾನವನ್ನು ವಿಶೇಷ ಚೇತನರಿಗೆ ಬಳಸುವುದು ತುಂಬ ಅಪರೂಪ. ನಮ್ಮ ರಾಜ್ಯದ ಮಂಡ್ಯದಲ್ಲಿ ಸಂಸದರ ಅನುದಾನವನ್ನು ವಿಕಲ ಚೇತನರಿಗೆ ಹೆಚ್ಚು ಬಳಸಿದ್ದೇವೆ ಎಂದರು. ಸಂಸದರಾಗಿನಿಂದ ಇಲ್ಲಿಯವರೆಗೆ 70 ವಾಹನವನ್ನು ವಿಕಲ ಚೇತನರಿಗೆ ವಿತರಿಸಿದ್ದೇವೆ ಎಂದರು. ಇದೇ ಸಂದರ್ಭದಲ್ಲಿ ವಿಕಲ
Read More