TV10 Kannada Exclusive

ಜೆಸಿ ಕಾಲೇಜು ಹಾಸ್ಟೆಲ್ ನಲ್ಲಿ ಹುಳುಮಿಶ್ರಿತ ಆಹಾರ…ವಿಧ್ಯಾರ್ಥಿಗಳಿಂದ ಧಿಢೀರ್ ಪ್ರತಿಭಟನೆ…

ಮೈಸೂರು,ಅ6,Tv10 ಕನ್ನಡ ಹುಳುಮಿಶ್ರಿತ ಆಹಾರ ನೀಡಿದ ಹಿನ್ನಲೆ ಮೈಸೂರಿನ ಜೆ ಸಿ ಕಾಲೇಜು ವಿದ್ಯಾರ್ಥಿಗಳು ನಿನ್ನೆ ತಡರಾತ್ರಿ ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.ಮಾನಸ ಗಂಗೋತ್ರಿ ಕ್ಯಾಂಪಸ್ ನಲ್ಲಿರುವ ಜೆ ಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದೆ.ವಾರ್ಡನ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿಊಟ ಬಿಟ್ಟು ಬೀದಿಗಿಳಿದ ವಿದ್ಯಾರ್ಥಿಗಳು ಘೋಷಣೆ ಕೂಗಿ ಪ್ರತಿಭಟಿಸಿದರು.ಪ್ರತಿ ಬಾರಿ ಇದೇ ರೀತಿ ಆಹಾರ ನೀಡುತ್ತಾರೆ.ವಾರ್ಡನ್ ಹಾಸ್ಟೆಲ್‌ನಲ್ಲಿ ಇರುವುದೇ ಇಲ್ಲ.ಇದರಿಂದ ನಮ್ಮ ಆರೋಗ್ಯ ಹಾಳಾಗುತ್ತಿದೆ.ಹಾಸ್ಟೆಲ್ ವಾರ್ಡನ್ ವಿರುದ್ದ ಕ್ರಮ
Read More

ಕಾವೇರಿ ವಿವಾದ:ಕೆ.ಆರ್.ಎಸ್.ಮುತ್ತಿಗೆಗೆ ಯತ್ನ…ವಾಟಾಳ್ ನಾಗರಾಜ್ ಬಂಧನ…

ಮಂಡ್ಯ,ಅ5,Tv10 ಕನ್ನಡ ತಮಿಳುನಾಡಿಗೆ ಕಾವೇರಿ ನೀರು ಹರಿಯುವುದನ್ನ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕನ್ನಡ ಚಳುವಳಿಗಾರ ವಾಟಾಳ್ ನಾಗರಾಜ್ ಕೆ.ಆರ್.ಎಸ್.ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದರು.ಕೆ.ಆರ್.ಎಸ್. ಬಳಿ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅಡ್ಡಿಪಡಿಸಿದರು.ಈ ವೇಳೆ ಪೊಲೀಸರು ಹಾಗೂ ವಾಟಾಳ್ ನಾಗರಾಜ್ ನಡುವೆ ಮಾತಿನ ಚಕಮಕಿ ನಡೆಯಿತು.ಎರಡು ದಿನಗಳ ಹಿಂದೆ ರಾಜಮಾತೆ ಪ್ರಮೋದದೇವಿ ಒಡೆಯರ್ ರನ್ನ ಬಿಟ್ಟಿದ್ದೀರ ನಮ್ಮನ್ನ ನಿಯಂತ್ರಿಸುತ್ತೀರ ಎಂದು ಗರಂ ಆದರು.ಪೊಲೀಸರ ಪ್ರತಿರೋಧದ ನಡುವೆ
Read More

ಶೈಕ್ಷಣಿಕ ಕಾರ್ಯಗಾರವು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯ ಜೊತೆಗೆ ಉಪನ್ಯಾಸಕರು ಕ್ರಿಯಾಶೀಲವಾಗಲು ಸಹಕಾರಿ- ಶ್ರೀ ಎಮ್ . ಮರಿಸ್ವಾಮಿ ಉಪನಿರ್ದೇಶಕರ

ಮೈಸೂರು oct 5 tv10 kannada ಮೈಸೂರು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರ ವೇದಿಕೆಯಶೈಕ್ಷಣಿಕ ಪುನಶ್ಚೇತನ ಮತ್ತು ಆಂತರಿಕ ಮೌಲ್ಯಮಾಪನ ಕಾರ್ಯಗಾರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಶ್ರೀ ಎಂ. ಮರಿಸ್ವಾಮಿ ರವರು ಅಧ್ಯಕ್ಷತೆ ವಹಿಸಿ ಇಂತಹ ಕಾರ್ಯಗಾರವು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯನ್ನು ಹೊಂದಿವೆ. ಇಲಾಖೆಯ ಆದೇಶದ ಮೇರೆಗೆ ಬದಲಾವಣೆಗಳಿಗೆ ಅನುಗುಣವಾಗಿ ಇಂತಹ ವೇದಿಕೆಯ ಮೂಲಕ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕನ್ನು ತರುತ್ತವೆ. ಇಂತಹ
Read More

ಯುಕೆ (ಯುನೈಟೆಡ್ ಕಿಂಗ್‌ಡಮ್)ಕನ್ನಡ ಬಳಗದ ಅದ್ದೂರಿ 40ನೇ ವಾರ್ಷಿಕೋತ್ಸವ

ಕನ್ನಡ ಬಳಗ, ಯುನೈಟೆಡ್ ಕಿಂಗ್‌ಡಂ ತನ್ನ 40 ನೇ ವಾರ್ಷಿಕೋತ್ಸವವನ್ನು ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1 ರಂದು ಅದ್ಧೂರಿ ಕಾರ್ಯಕ್ರಮದೊಂದಿಗೆ ಆಚರಿಸಿತು. ಕಾರ್ಯಕ್ರಮದಲ್ಲಿ ಯುಕೆ ಮತ್ತು ವಿಶ್ವದ ವಿವಿಧ ಭಾಗಗಳಿಂದ ಆಗಮಿಸಿದ ಕನ್ನಡಿಗರ ಭಾಗವಹಿಸಿದರು ಮೈಸೂರಿನ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕನ್ನಡದ ಹೆಸರಾಂತ ಲೇಖಕರು ಮತ್ತು ಸ್ಥಳೀಯ ಪ್ರತಿಭೆಗಳ ಕೊಡುಗೆಗಳನ್ನು ಒಳಗೊಂಡ ವಿಶೇಷ ಸ್ಮರಣಿಕೆ “ಸಂಭ್ರಮ”ವನ್ನು ಅನಾವರಣಗೊಳಿಸಿದರು. 1939ರಲ್ಲಿ ಲಂಡನ್‌ನಲ್ಲಿ ದಸರಾ ಆಚರಣೆಗಾಗಿ ಅಂದಿನ
Read More

ಹಿಂದೂ ಯುವಕರನ್ನ ಬಡಿದೆಬ್ಬಿಸಲು ಶೌರ್ಯಜಾಗರಣ ರಥಯಾತ್ರೆ…ಬಜರಂಗದಳದಿಂದ ಆಯೋಜನೆ…

ಮೈಸೂರು,ಅ5,Tv10 ಕನ್ನಡ ಸನಾತನ ಧರ್ಮದ ಉಳಿವಿಗಾಗಿ,ಹಿಂದೂ ಯುವಕರನ್ನ ಬಡಿದೆಬ್ಬಿಸುವ ಸಲುವಾಗಿ ಆಯೋಜಿಸಲಾದ ಶೌರ್ಯ ಜಾಗರಣಾ ರಥಯಾತ್ರೆ ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಆಗಮಿಸಿತ್ತು.ಬಜರಂಗದಳದಿಂದ ಆಯೋಜಿಸಲಾದ ರಥಯಾತ್ರೆ ರಾಜ್ಯದ ಮೂಲೆ ಮೂಲೆಗಳಿಗೆ ತಲುಪಿಸಿ ಹಿಂದೂ ಧರ್ಮದ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಗಣಪತಿ ಆಶ್ರಮಕ್ಕೆ ಆಗಮಿಸಿದ ವೇಳೆ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ರವರು ಸ್ವಾಗತಿಸಿ ರಥಯಾತ್ರೆಗೆ ಶುಭ ಕೋರಿದರು.ಈ ವೇಳೆ ಸನಾತನ ಧರ್ಮದ ಉಳಿವಿಗಾಗಿ ಜಾಗೃತಿ ಅವಶ್ಯಕ
Read More

ಲಯನ್ಸ್ ಅಂಬಾಸಿಡರ್ ಅಭಿಯಂತರ ಮತ್ತು ಶಿಕ್ಷಕ ಪ್ರಶಸ್ತಿ ಪ್ರಧಾನ *

ಮೈಸೂರು ಲಯನ್ಸ್ ಅಂಬಾಸಿಡರ್ ಸಂಸ್ಥೆಯು 2023 ನೆ ಸಾಲಿನ ಲಯನ್ ಅಂಬಾಸಿಡರ್ ಅಭಿಯಂತರ ಮತ್ತು ಶಿಕ್ಷಕ ಪ್ರಶಸ್ತಿಯನ್ನು ಹಿರಿಯ ಪರಿಸರ ಅಧಿಕಾರಿ ಡಾ ಬಿ.ಎಮ್ .ಪ್ರಕಾಶ್ ಮತ್ತು ಹಿರಿಯ ಜೀವಶಾಸ್ತ್ರ ಉಪನ್ಯಾಸಕ ಹೆಚ್ .ಎನ್ ಗಿರೀಶ್ ರವರಿಗೆ ಕ್ರಮವಾಗಿ ಅವರ ಸೇವೆಯನ್ನು ಪರಿಗಣಿಸಿ ನೀಡಲಾಯಿತು . ಅಧ್ಯಕ್ಷರಾದ ಲಯನ್ ಎಚ್ ಸಿ ಕಾಂತರಾಜುರವರು , ಕಾರ್ಯದರ್ಶಿ ಲಯನ್ ಸಿ.ಆರ್ ದಿನೇಶ್, ಖಜಾಂಚಿ ಲಯನ್ ಕೆ.ಟಿ ವಿಷ್ಣು ,ಲಯನ್ ಎಮ್ ಶಿವಕುಮಾರ್,
Read More

ಸರ್ಕಾರಿ ಹಾಗೂ ಪಿಟಿಸಿಎಲ್ ಜಮೀನುಗಳನ್ನ ಗುರುತಿಸಿ ಭೂಮಿ ತತ್ರಾಂಶದಲ್ಲಿ ದಾಖಲಿಸಲು ಅಂತಿಮ ಗಡುವು…ಸರ್ಕಾರದಿಂದಮಹತ್ವದ ಆದೇಶ…

ಮೈಸೂರು,ಅ2,Tv10 ಕನ್ನಡ ಸರ್ಕಾರಿ ಜಮೀನು ಹಾಗೂ ಪಿಟಿಸಿಎಲ್ ಜಮೀನುಗಳ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ.ಅಕ್ರಮವಾಗಿ ಭೂವರ್ತನೆ ಮಾಡಿಕೊಳ್ಳುವುದು,ಖರಾಬು ಹಾಗೂ ಗೋಮಾಳ ಜಮೀನುಗಳನ್ನ ಕಬಳಿಸುವವರ ವಿರುದ್ದ ಸರ್ಕಾರ ಸಮರ ಸಾರಿದೆ.ಸರ್ಕಾರದ ಹಿತಾಸಕ್ತಿ ಒಳಗೊಂಡು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವ ಜಮೀನುಗಳು ಹಾಗೂ ಪಿಟಿಸಿಎಲ್ ಕಾಯ್ದೆಗೆ ಒಳಪಡುವ ಜಮೀನುಗಳು,ಪ್ರಾಥಮಿಕ ಅಧಿಸೂಚನೆ ಹಾಗೂ ಅಂತಿ ಅಧಿಸೂಚನೆ ಹೊರಡಿಸಿರುವಂತಹ ಜಮೀನುಗಳನ್ನ ಗುರುತಿಸಿ ಪಟ್ಟಿಮಾಡಿ ಭೂಮಿ ತತ್ರಾಂಶದಲ್ಲಿ ಪಹಣಿಗಳನ್ನ ಫ್ಲಾಗ್ ಮಾಡಲು ಸೆಪ್ಟೆಂಬರ್ 30 ಕ್ಕೆ ನಿಗದಿ ಪಡಿಸಲಾಗಿತ್ತು.ಇದುವರೆಗೆ ಈ
Read More

ಪೌರಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ ಮ ವಿ ರಾಮಪ್ರಸಾದ್

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಇಂದಿನಿಂದ ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ಕೊಡಲು ಪ್ರಾರಂಭಿಸಲಾಗಿದೆ. ಇಂದು ಮ ವಿ ರಾಮಪ್ರಸಾದ್ ಅವರು ಪ್ರತಿನಿಧಿ ಪ್ರತಿನಿಧಿಸುತ್ತಿರುವ 55ನೇ ವಾರ್ಡಿನಲ್ಲಿ ಪೌರಕಾರ್ಮಿಕರಿಗೆ ಉಪಹಾರವನ್ನು ನೀಡಿ, ತಾವು ಸಹ ಅವರೊಂದಿಗೆ ಉಪಹಾರ ಮಾಡಿ, ಉಪಹಾರದ ಗುಣಮಟ್ಟವನ್ನು ಪರೀಕ್ಷಿಸಿದರು. ಬೆಳಗ್ಗೆ 6 ಗಂಟೆಗೆ ಬರುವ ಪೌರಕಾರ್ಮಿಕರು ಉಪಹಾರದ ವ್ಯವಸ್ಥೆ ಅತ್ಯಗತ್ಯವಾಗಿದೆ ಹಿಂದೆಯೂ ಒಮ್ಮೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು ಆದರೆ ಅದು ಅಷ್ಟು ಗುಣಮಟ್ಟ ಆಗಿರಲಿಲ್ಲ ಪೌರಕಾರ್ಮಿಕರಿಗೆ ಅದನ್ನು
Read More

ಸ್ವಚ್ಛ ಬೃಂದಾವನ ಗ್ರೂಪ್ ಟ್ರಸ್ಟ್ ವತಿಯಿಂದ ನೀರಿಗಾಗಿ ಹೋರಾಟ

ಸ್ವಚ್ಛ ಬೃಂದಾವನ ಗ್ರೂಪ್ ಟ್ರಸ್ಟ್ ವತಿಯಿಂದ ನೀರಿಗಾಗಿ ಹೋರಾಟಮೈಸೂರು 29/9/23 TV10 Kannadaಕಾವೇರಿಗಾಗಿ ಕರೆ ನೀಡಿದ ಕರ್ನಾಟಕ ಬಂದ್ ಮೈಸೂರಿನಲ್ಲಿ ಬಹುತೇಕ ಯಶಸ್ವಿಯಾಗಿದೆ ಕಾವೇರಿಗಾಗಿ ಕನ್ನಡಪರ ಹೋರಾಟಗಾರರು ಹಾಗೂ ಸ್ವಚ್ಛ ಬೃಂದಾವನ ಗ್ರೂಪ್ ಟ್ರಸ್ಟ್ ಗಣಪತಿ ಯುವಕರ ಸಂಘ ಯೋಗ ಕೇಂದ್ರ ಹಾಗೂ ಹಿರಿಯ ನಾಗರಿಕರು ಮಹಿಳೆಯರು ಮತ್ತು ಮಕ್ಕಳು ಕೆಆರ್‌ಎಸ್‌ ಮುಖ್ಯ ರಸ್ತೆಯ ಬೃಂದಾವನ ಬಡಾವಣೆಯ ಮುಖ್ಯ ದ್ವಾರದ ಬಳಿ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುತ್ತಿರುವುದನ್ನು ನಿಲ್ಲಿಸುವಂತೆ ಆಗ್ರಹಿಸಿ
Read More

ಮೈಸೂರು:ಕರ್ನಾಟಕ ಬಂದ್ ವಿಚಾರ…ಹಳೇ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಮಾತ್ರ ಧರಣಿಗೆ ಅವಕಾಶ…ನಗರ ಪೊಲೀಸ್ ಆಯುಕ್ತ.ಡಾ.ಬಿ.ರಮೇಶ್…

ಮೈಸೂರು,ಸೆ28,Tv10 ಕನ್ನಡ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ನೀಡಿರುವ ಬಂದ್ ಕಾನೂನು ಬಾಹಿರ ಹಾಗೂ ಸಂವಿಧಾನ ವಿರೋಧಿ ಹಾಗೂ ಜನಸಾಮಾನ್ಯರ ಮೂಲಭೂತ ಹಕ್ಕುಚ್ಯುತಿ ಆಗುವುದರಿಂದ ಯಾವುದೇ ರೀತಿಯ ಬಂದ್ ಗೆ ಅವಕಾಶವಿರುವುದಿಲ್ಲ.ಆದ್ದರಿಂದ ನಾಳೆ ಕರೆದಿರುವ ಬಂದ್ ಹಿನ್ನಲೆ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಮಾತ್ರ ಧರಣಿ ನಡೆಸಲು ಅವಕಾಶವಿರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಸೂಚನೆ ನೀಡಿದ್ದಾರೆ…
Read More