KRS:ಚಿರತೆ ಆಯ್ತು…ಇದೀಗ ನಾಯಿ ಹಾವಳಿ…15 ಪ್ರವಾಸಿಗರಿಗೆ ಕಚ್ಚಿದ ನಾಯಿ…
ಮಂಡ್ಯ : ಚಿರತೆ ಬಳಿಕ KRS ನಲ್ಲಿ KRS:ಚಿರತೆ ಆಯ್ತು…ಇದೀಗ ನಾಯಿ ಹಾವಳಿ…15 ಪ್ರವಾಸಿಗರಿಗೆ ಕಚ್ಚಿದ ನಾಯಿ… ಮಂಡ್ಯ,ಆ21,Tv10 ಕನ್ನಡ ಕೆಲವು ದಿನಗಳ ಹಿಂದಷ್ಟೆ KRS ನಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿದ್ದ ಕೆ.ಆರ್.ಎಸ್.ನಲ್ಲಿ ಇದೀಗ ನಾಯಿ ಹಾವಳಿ ಪ್ರವಾಸಿಗರನ್ನ ಬೆಚ್ಚಿ ಬೀಳಿಸಿದೆ.ಬೃಂದಾವನದ ಸೊಬಗು ನೊಡಲು ಬಂದ 15 ನಾಯಿ ಜನಕ್ಕೆ ಕಚ್ಚಿದೆ.ನಿನ್ನೆ ರಾತ್ರಿ KRS ನ ಬೃಂದಾವನದಲ್ಲಿ ಘಟನೆ ನಡೆದಿದೆ.ವೀಕೆಂಡ್ ಹಿನ್ನೆಲೆ ನಿನ್ನೆ KRS ಗೆ ಪ್ರವಾಸಿಗರ ದಂಡು
Read More