ಮಾದಕವಸ್ತು ಸೇವನೆ ಮತ್ತು ಮಾನವ ಕಳ್ಳ ಸಾಗಣೆಯ ಜಾಗೃತಿ ಕಾರ್ಯಕ್ರಮಗಳು ಪ್ರಸ್ತುತ ಸನ್ನಿವೇಶಕ್ಕೆ ಅಗತ್ಯ-ಲಯನ್ ಸಿ.ಆರ್ .ದಿನೇಶ್
ಮಾನವರ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು ಇದಕ್ಕೆ ಸಣ್ಣ ಮಕ್ಕಳು, ಹೆಣ್ಣು ಮಕ್ಕಳು ಬಲಿಯಾಗುತ್ತಿರುವುದು ಅತ್ಯಂತ ಕಳವಳಕಾರಿಯಾದ ವಿಷಯ ಎಂದು ಪ್ರಾಂಶುಪಾಲರಾದ ಲಯನ್ ಸಿ ಆರ್ ದಿನೇಶ್ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು .ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ಬಲ್ಲೇನಹಳ್ಳಿ ಮತ್ತು ತಾಲೂಕು ಆರೋಗ್ಯ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಹಾಗೂ ಮಹಾಂತೇಶ ಸ್ವಾಮೀಜಿ ರವರ ಜನ್ಮ ದಿನದ ಅಂಗವಾಗಿ
Read More