TV10 Kannada Exclusive

ಮೈಸೂರು ಪಾಲಿಕೆಗೆ 5 ಕೈ ಕಾರ್ಯಕರ್ತರಿಗೆ ಸದಸ್ಯರ ನಾಮ ನಿರ್ದೇಶನ…

ಮೈಸೂರು ಮೈಸೂರು,ಆ17,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಗೆ 5 ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸದಸ್ಯರ ನಾಮ ನಿರ್ದೇಶನ ಅವಕಾಶ ದೊರೆತಿದೆ. ಸರ್ಕಾರದಿಂದ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.ಶ್ರೀನಿವಾಸ್ ಮೂರ್ತಿ, ಕಲ್ಪನಾ ಆರ್ ಎಚ್, ಕುಮಾರ್ ಎಂ ಯು, ಬಾಲರಾಜ್, ನಿರಾಲ್ ಸಿಐವರನ್ನು ಅಧಿಕಾರೇತರ ಸದಸ್ಯರಾಗಿ ನೇಮಕ ಮಾಡಲಾಗಿದೆ…
Read More

ಒಂದು ದಿನಕ್ಕೆ ಬಾಲಕನಿಗೆ ಇನ್ಸ್ಪೆಕ್ಟರ್ ಗೌರವ…ಯಾಕೆ ಗೊತ್ತಾ…?

ಶಿವಮೊಗ್ಗ,ಆ17,Tv10 ಕನ್ನಡ ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನಿಗೆ ಒಂದು ದಿನ ಪೊಲೀಸ್ ಇನ್ಸ್ಪೆಕ್ಟರ್ ಆಗುವ ಅವಕಾಶ ಕಲ್ಪಿಸಿ ಮಾನವೀಯತೆ ನೆರೆದ ಘಟನೆ ಶಿವಮೊಗ್ಗದಲ್ಲಿ ನಡೆಯಿತು. ಆಜಾನ್ ಖಾನ್ (8) ಗೆ ಇನ್ಸ್ಪೆಕ್ಟರ್ ಆಗುವ ಅವಕಾಶ ಕಲ್ಪಿಸಲಾಯಿತು. ಹೃದಯಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆಜಾನ್ ಖಾನ್ ಗೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಇಚ್ಛೆ ಇತ್ತು. ಆತನ ಮತ್ತು ಪೋಷಕರ ಕೋರಿಕೆ ಮೇರೆಗೆ ಈ ದಿನ ದೊಡ್ಡಪೇಟೆ ಠಾಣೆಯಲ್ಲಿ ಬಾಲಕನಿಗೆ ಪೊಲೀಸ್ ಅಧಿಕಾರಿ ಸಮವಸ್ತ್ರವನ್ನು ಧರಿಸಿ,PI ಹುದ್ದೆಯನ್ನು
Read More

ಡಿಬಿ ಕುಪ್ಪೆ ಬಳ್ಳೆ ಕೇಂದ್ರಸ್ಥಾನದ ನೂತನ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ…

ಹುಣಸೂರು,ಆ16,Tv10 ಕನ್ನಡ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಡಿಬಿ ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಕೇಂದ್ರ ಸ್ಥಾನದ ನೂತನ ವಲಯ ಅರಣ್ಯಾಧಿಕಾರಿಗಳ ಕಚೇರಿಯನ್ನ ಇಂದು ಉದ್ಘಾಟಿಸಲಾಯಿತು.ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಕಚೇರಿಯನ್ನ ಉದ್ಘಾಟಿಸಿದರು.ಈ ವೇಳೆ ಉಪ ಅರಣ್ಯ ಸಂರಕ್ಷಾಧಿಕಾರಿ ಹರ್ಷಕುಮಾರ್ ಚಿಕ್ಕನರಗುಂದ,ಮೇಟಿಕುಪ್ಪೆ ಉಪವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ರಂಗಸ್ವಾಮಿ,ವಲಯ ಅರಣ್ಯಾಧಿಕಾರಿಗಳಾದ ಮಧು,ಸಿದ್ದರಾಜು,ಹರ್ಷಿತ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು…
Read More

ಲಯನ್ಸ್ ಕ್ಲಬ್‌ ಅಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ ವತಿಯಿಂದ ಡಾ .ಸಿ.ಎಸ್ .ಸೌಮ್ಯ ರವರಿಗೆ “ರಾಯಭಾರಿ ವೈದ್ಯ ” ಪ್ರಶಸ್ತಿ

ಪಾಂಡವಪುರ tv10 ಕನ್ನಡ ಆ 15 ಜೀವನದ ಗುಣಮಟ್ಟವನ್ನು ಸುಧಾರಿಸಲು ಆರೋಗ್ಯವು ಬಹಳ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ . 2023ರ ವಿಶ್ವ ಆರೋಗ್ಯ ಸಂಸ್ಥೆಯ ಉದ್ದೇಶ ‘ಎಲ್ಲರಿಗೂ ಆರೋಗ್ಯ’ ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ಇರಬೇಕು . ಅದರಲ್ಲಿಯೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಜೆಪಿ ನಗರದ ಆರೋಗ್ಯ ಕೇಂದ್ರದ ಡಾಕ್ಟರ್ ಸಿ. ಎಸ್ ಸೌಮ್ಯ ರವರು ಲಯನ್ಸ್ ಕ್ಲಬ್
Read More

ಡಿಸಿ ಆಫೀಸ್ ಕಟ್ಟಡದಲ್ಲಿ ಜಿಲ್ಲಾ ಉಸ್ತುವಾರಿಗಳ ಕಚೇರಿ ಉದ್ಘಾಟನೆ…

ಡಿಸಿ ಆಫೀಸ್ ಕಟ್ಟಡದಲ್ಲಿ ಜಿಲ್ಲಾ ಉಸ್ತುವಾರಿಗಳ ಕಚೇರಿ ಉದ್ಘಾಟನೆ… ಮೈಸೂರು,ಆ15,Tv10 ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಟ್ಟಡದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಇಂದು ಉದ್ಘಾಟನೆಯಾಯಿತು.ಡಾ.ಹೆಚ್.ಸಿ.ಮಹದೇವಪ್ಪ ಅವರು ತಮ್ಮ ಜಿಲ್ಲಾ ಕಚೇರಿಯನ್ನು ಉದ್ಘಾಟಿಸಿದರು.ಮಹಾತ್ಮಗಾಂಧೀಜಿ,ಡಾ.ಬಿ.ಆರ್.ಅಂಬೇಡ್ಕರ್,ಬಸವಣ್ಣ ಹಾಗೂ ಗೌತಮ ಬುದ್ದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.ಈ ವೇಳೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ,ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಡಿಸಿಪಿ ಮುತ್ತುರಾಜ್ ಸೇರಿದಂತೆ ಇನ್ನಿತರರು ಹಾಜರಿದ್ದರು…
Read More

ಮೈಸೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಸಚಿವ ಡಾ.ಹೆಚ್.ಸಿ.ಮಹದೇವಪ್ಪರಿಂದ ದ್ವಜಾರೋಹಣೆ…

ಮೈಸೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಸಚಿವ ಡಾ.ಹೆಚ್.ಸಿ.ಮಹದೇವಪ್ಪರಿಂದ ದ್ವಜಾರೋಹಣೆ… ಮೈಸೂರು,ಆ15,Tv10 ಕನ್ನಡಮೈಸೂರಿನಲ್ಲೂ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮೊಳಗಿದೆ.ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಸಮಾರಂಭ ಆಯೋಜನೆ‌ ಮಾಡಲಾಗಿತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ
Read More

ಶಕ್ತಿಧಾಮದಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಶಿವರಾಜ್ ಕುಮಾರ್ ದಂಪತಿಯಿಂದ ದ್ವಜಾರೋಹಣ

ಶಕ್ತಿಧಾಮದಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಶಿವರಾಜ್ ಕುಮಾರ್ ದಂಪತಿಯಿಂದ ದ್ವಜಾರೋಹಣ… ಮೈಸೂರು,ಆ15,Tv10 ಕನ್ನಡ ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಮಹಿಳೆಯರ ಪುನರ್ವಸತಿ ಕೇಂದ್ರ ಶಕ್ತಿಧಾಮದಲ್ಲಿ 76 ನೇ ಸ್ವಾತಂತ್ರೋತ್ಸವ ಸಂಭ್ರಮ ಮನೆ ಮಾಡಿತ್ತು.ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ದ್ವಜಾರೋಹಣ ನೆರವೇರಿಸಿದರು.ಶಕ್ತಿಧಾಮದ ಚಿಣ್ಣರು ಶಿವರಾಜ್ ಕುಮಾರ್ ದಂಪತಿಯನ್ನ ತುಂಬು ಹೃದಯದಿಂದ ಸ್ವಾಗತಿಸಿದರು…
Read More

ಮೈಸೂರು:ಭಾರತ ದೇಶದ ಇಬ್ಬಾಗದ ದಿನ…ಪಂಜಿನ ಮೆರವಣಿಗೆ…

ಮೈಸೂರು,ಆ14,Tv10 ಕನ್ನಡ ಇಂದು ಭಾರತ ದೇಶ ಹಿಬ್ಬಾಗವಾದ ದಿನ ಹಿನ್ನಲೆ ಸುಮಾರು 250 ಕ್ಕೂ ಹೆಚ್ಚು ದೇಶಭಕ್ತರು ಪಂಜಿನ ಮೆರವಣಿಗೆಯ ಮೂಲಕ ಮೌನಾಚರಣೆ ಮಾಡಿದರು.ಪಂಜಿನ ಮೆರವಣಿಗೆಯ ನೇತೃತ್ವ ವಹಿಸಿ ಮಾತನಾಡಿದ ಶಾಸಕ ಶ್ರೀವತ್ಸ ಇದೊಂದು ಕರಾಳ ದಿನ ಎಂದರು.1947ರ ಆಗಸ್ಟ್ 14ರ ಮಧ್ಯರಾತ್ರಿ ಈ ದೇಶವನ್ನು ಇಬ್ಬಾಗ ಮಾಡಿ ಅನ್ಯ ಭಾರತಿಯರನ್ನು ಅವರ ತವರು ದೇಶವಾದ ಪಾಕಿಸ್ತಾನಕ್ಕೆ ಕಳಿಹಿಸುವುದರ ಮೂಲಕ ಹಾಗೂ ಪಾಕಿಸ್ತಾನದಲ್ಲಿದ್ದಂತಹ ಹಿಂದು ಭಾಂಧವರನ್ನು ಕಳುಹಿಸುವುದರ ಮೂಲಕ ಈ
Read More

ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ… ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ

ಮೈಸೂರು,ಆ14,Tv10 ಕನ್ನಡದೇವರಾಜ ಮೊಹಲ್ಲಾದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಭವನ ನಿರ್ಮಾಣವು ಅಪೂರ್ಣವಾಗಿರುವ ಹಿನ್ನೆಲೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್‌ ಭವನ ಕಾಮಗಾರಿಯನ್ನು ಅಗತ್ಯವಿರುವ ಅನುದಾನ ಹೊಂದಿಸುವ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಬಾಕಿ ಉಳಿದಿರುವ ಕಟ್ಟಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ
Read More

ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸಿದ್ರೆ ಹುಷಾರ್…ಮೈಸೂರು ತಹಸೀಲ್ದಾರ್ ಖಡಕ್ ವಾರ್ನಿಂಗ್…

ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸಿದ್ರೆ ಹುಷಾರ್…ಮೈಸೂರು ತಹಸೀಲ್ದಾರ್ ಖಡಕ್ ವಾರ್ನಿಂಗ್… ಮೈಸೂರು,ಆ14,Tv10 ಕನ್ನಡ ಮೈಸೂರು ತಾಲೂಕು ಕಚೇರಿ ಹಾಗೂ ಅಧೀನ ಕಚೇರಿಗಳಲ್ಲಿ ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ತಹಸೀಲ್ದಾರ್ ಗಿರೀಶ್ ಖಡಕ್ ವಾರ್ನಿಂಗ್ ನೀಡಿದ್ದಾರೆ.ಈಗಾಗಲೇ ಇಂತಹ ಹಲವಾರು ದೂರುಗಳು ಬಂದಿದೆ.ಸಾರ್ವಜನಿಕರು ಮೌಖಿಕವಾಗಿ ನಮ್ಮ ಗಮನಕ್ಕೆ ತಂದಿದ್ದಾರೆ.ಇದರಿಂದ ಆಡಳಿತ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ.ಇನ್ನುಮುಂದೆ ತಾಲೂಕು ಕಚೇರಿ ಹಾಗೂ ಅಧೀನ ಕಚೇರಿಯಲ್ಲಿ ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ
Read More