TV10 Kannada Exclusive

ಮೊಹರಂ:ಅಲಿ ದೇವರು ಹೊತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು…

ಗದಗ,ಜು30,Tv10 ಕನ್ನಡ ಮೊಹರಂ ಸಂಭ್ರಮಾಚರಣೆ ವೇಳೆ ಅಲಿ ದೇವರು ಹೊತ್ತಿದ್ದ ವ್ಯಕ್ತಿ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ನಡೆದಿದೆ.ಶರೀಫ್ ಮೂಲಿಮನಿ (40) ಮೃತ ವ್ಯಕ್ತಿ.ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ…
Read More

ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ…ಸಮಾಧಿಗೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ…

ಮೈಸೂರು,ಜು29,Tv10 ಕನ್ನಡ ಸಿಎಂ ಸಿದ್ದರಾಮಯ್ಯ ರವರ ಹಿರಿಯ ಪುತ್ರ ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ.ಮೈಸೂರಿನ ಟಿ.ಕಾಟೂರಿನ ತೋಟದ ಮನೆಯಲ್ಲಿ ನಿರ್ಮಿಸಲಾದ ರಾಕೇಶ್ ಸಿದ್ದರಾಮಯ್ಯ ಸಮಾಧಿಗೆ ಸಿದ್ದರಾಮಯ್ಯ ಕುಟುಂಬ ಸಮೇತ ಪೂಜೆ ಸಲ್ಲಿಸಿದರು.ಪ್ರತಿ ವರ್ಷ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುವ ಸಿಎಂ ಸಿದ್ದರಾಮಯ್ಯ…
Read More

ಹಬ್ಬ ಅಂದಮೇಲೆ ಕಷ್ಟವೋ ಸುಖವೋ ಮರಿಯಂತೂ ಹೊಡೆಯುತ್ತೇವೆ…ದಸರಾ ಆಚರಣೆ ಬಗ್ಗೆ ಜಿಲ್ಲಾ ಉಸ್ತುವಾರಿ ಹೇಳಿಕೆ…

ಮೈಸೂರು,ಜು29,Tv10 ಕನ್ನಡ ದಸರಾ ಮಹೋತ್ಸವ ಈ ಬಾರಿ ಅದ್ಧೂರಿಯಾಗಿ ನಡೆಯುತ್ತಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.ಹಬ್ಬಕ್ಕೆ ನೆಂಟರಿಷ್ಟರನ್ನು ಕರೆದು ಅರ್ಧ ಊಟ ಮಾಡಿ ಎಂದು ಹೇಳಲು ಸಾಧ್ಯನಾ?ಕಷ್ಟವೋ ಸುಖವೋ ಮರಿಯಂತು ಹೊಡೆಯುತ್ತೇವೆ ಅಲ್ವಾ.ದಸರಾ ಮಹೋತ್ಸವವನ್ನೂ ಹಾಗೆ ಎಲ್ಲರನ್ನು ಕರೆದು ಅದ್ದೂರಿಯಾಗಿಯೇ ಮಾಡೋಣ.ಕೋವಿಡ್ ನಿಂದ ಜನ ತತ್ತರಿಸಿ ಹೋಗಿದ್ದರು.ಈಗ ಎಲ್ಲವೂ ಸುಭೀಕ್ಷವಾಗಿ ನಡೆಯುತ್ತಿದೆ.ಹೊಸ ಸರ್ಕಾರ ಬಂದಿದೆ, ಮಳೆಯಾಗಿದೆ.ಎಲ್ಲರೂ ಮನ ಬಿಚ್ಚಿ ಉತ್ತಮ ದಸರಾ ಮಾಡೋಣ.ಮೈಸೂರಿನ
Read More

ಎಸ್.ಸಿ, ಎಸ್.ಟಿ.ಹಾಗೂ ಹಿಂದುಳಿದ ವರ್ಗಗಳ ರಾಜ್ಯ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ…

ಬೆಂಗಳೂರು,ಜು28,Tv10 ಕನ್ನಡಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರು ಅಲೆಮಾರಿ ಜನರ ಕುಂದುಕೊರತೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.ಸಚಿವರಾದ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಿರಿಯ
Read More

ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ಮ.ವಿ. ರಾಮಪ್ರಸಾದ್ ನೇಮಕ…

ಮೈಸೂರು,ಜು28,Tv10 ಕನ್ನಡ 55 ನೇ ವಾರ್ಡ್ ನ ಕಾರ್ಪೊರೇಟರ್ ಮ.ವಿ.ರಾಂಪ್ರಸಾದ್ ರವರನ್ನ ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ನೇಮಕ ಮಾಡಲಾಗಿದೆ.ಇಂದು ನಡೆದ ಮೈಸೂರು ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಮಹಾಪೌರರು ಘೋಷಿಸಿದ್ದಾರೆ.ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿರುವುದರಿಂದ ಆ ಪಕ್ಷದ ಅಧ್ಯಕ್ಷರು ಹಾಗೂ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಮಹಾಪೌರರಿಗೆ ಪತ್ರ ಬರೆದು ಮ ವಿ ರಾಮಪ್ರಸಾದ್ ಅವರನ್ನು ಆಡಳಿತ ಪಕ್ಷದ ನಾಯಕರಾಗಿ ಮಾಡಬೇಕೆಂದು ತಿಳಿಸಿರುವ
Read More

ಅಂಗನವಾಡಿ ಕಟ್ಟಡ ಪೂರ್ಣಗೊಳಿಸಲು ಒತ್ತು…ಅಧಿಕಾರಿಗಳೊಂದಿಗೆ ಜಿ.ಪಂ.ಸಿಇಓ ವಿಡಿಯೋ ಸಂವಾದ…

ಮೈಸೂರು,ಜು28,Tv10 ಕನ್ನಡ ಇಂದು ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಕೆ.ಎಂ ಗಾಯಿತ್ರಿ ರವರ ಅಧ್ಯಕ್ಷತೆಯಲ್ಲಿ ಅಂಗನವಾಡಿ ಕಟ್ಟಡವನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಹಾಗೂ ಗ್ರಂಥಾಲಯದ ಕುರಿತು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಆಯ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಿಡಿಯೋ ಸಂವಾದ ನಡೆಸಿದರು.ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕೆಲವು ಸಲಹೆಗಳನ್ನ ನೀಡಿದರು…
Read More

ಮಳೆ ಎಫೆಕ್ಟ್…ನಾಗರಹೊಳೆ ಸಫಾರಿ ತಾತ್ಕಾಲಿಕ ಬಂದ್…

ಮೈಸೂರು,ಜು28,Tv10 ಕನ್ನಡ ಹೆಚ್.ಡಿ.ಕೋಟೆ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ನಾಗರಹೊಳೆ ಸಫಾರಿ ತಾತ್ಕಾಲಿಕ ಬಂದ್ ಮಾಡಲಾಗಿದೆ.ಸಫಾರಿ ರಸ್ತೆ ಮಣ್ಣಿನಿಂದ ಕೂಡಿದ್ದು ಜಾರುವ ಸಾಧ್ಯತೆ.ಮರಗಳು ರಸ್ತೆಗೆ ಅಡ್ಡಲಾಗಿ ಬೀಳುವ ಸಂಭವ ಇದೆ ಹೀಗಾಗಿಪ್ರಾವಾಸಿಗರ ಹಿತದೃಷ್ಟಿಯಿಂದ ತಾತ್ಕಾಲಿಕ ಬಂದ್ ಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಧಾರಿಸಿದ್ದಾರೆ.ಜುಲೈ 31 ರವರಗೆ ಸಫಾರಿ ಬಂದ್ ಮಾಡಲಾಗಿದೆ.ಮುಂಗಡ ಬುಕ್ಕಿಂಗ್ ರದ್ದು ಮಾಡಿ ಮುಂದಿನ ಆದೇಶದ ವರಗೆ ಸಫಾರಿ ಸೇವೆ ನಿರ್ಬಂಧ ವಿಧಿಸಲಾಗಿದೆ.ನಾಗರಹೊಳೆ ವಲಯಾಧಿಕಾರಿಗಳಿಂದ ಪ್ರಕಟಣೆ ಹೊರಡಿಸಲಾಗಿದೆ…
Read More

ಮಳೆಯಿಂದ ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ಸೂಚನೆ…

ಮೈಸೂರು,ಜು,27,Tv10 ಕನ್ನಡಮೈಸೂರು ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ರೀತಿ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾಕ್ಟರ್ ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಯಿಂದ ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ಸೂಚನೆ… ಮೈಸೂರು,ಜು,27,Tv10 ಕನ್ನಡಮೈಸೂರು ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ರೀತಿ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾಕ್ಟರ್ ಕೆ ವಿ ರಾಜೇಂದ್ರ ಅವರು
Read More

ಕಬ್ಬಿನ ಬಾಕಿ ಹಣ ಪಾವತಿಸುವಂತೆ ಒತ್ತಾಯ…ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪಕಚೇರಿಗೆ ಬೀಗ ಜಡಿದು ಪ್ರತಿಭಟನೆ…

ಮೈಸೂರು,ಜು27,Tv10 ಕನ್ನಡ ಕಬ್ಬಿನ ಬಾಕಿ ಹಣ ಪಾವತಿಸದೆ ಕಾರ್ಖಾನೆಗೆ ಕಬ್ಬು ಕಟಾವು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪ ಕಚೇರಿಗೆ ಬೀಗ ಜಡಿದ ರೈತರು ಪ್ರತಿಭಟನೆ ನಡೆಸಿದರು.ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ತಾಲೂಕು ಘಟಕದ ವತಿಯಿಂದ ಬಣ್ಣಾರಿ ಅಮ್ಮನ್ ಕಾರ್ಖಾನೆಯ ಮೈಸೂರು ತಾಲೂಕಿನ ಕಡಕೋಳದಲ್ಲಿರುವ ಡಿವಿಜನ್ ಆಫೀಸ್ ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿ ಕಾರ್ಖಾನೆ ವಿರುದ್ಧ ದಿಕ್ಕಾರ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.ಕಳೆದ ವರ್ಷದ
Read More

ತಂತಿ ಬೇಲಿ ಕಿಂಡಿಗಳನ್ನ ಮುಚ್ಚಿದ ಅರಣ್ಯ ಇಲಾಖೆ ಅಧಿಕಾರಿಗಳು…Tv10 ಕನ್ನಡ ಇಂಪ್ಯಾಕ್ಟ್…

ತಂತಿ ಬೇಲಿ ಕಿಂಡಿಗಳನ್ನ ಮುಚ್ಚಿದ ಅರಣ್ಯ ಇಲಾಖೆ ಅಧಿಕಾರಿಗಳು…Tv10 ಕನ್ನಡ ಇಂಪ್ಯಾಕ್ಟ್… ಹುಣಸೂರು,ಜು26,Tv10 ಕನ್ನಡ ಕೊನೆಗೂ ಕಿಂಡಿ ಬಿದ್ದ ತಂತಿ ಬೇಲಿಗಳನ್ನ ಮುಚ್ಚುವ ಕಾಮಗಾರಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ.ಕಾಡುಪ್ರಾಣಿಗಳು ಗ್ರಾಮ ಪ್ರವೇಶಿಸುವುದನ್ನ ತಡೆಗಟ್ಟಲು ಮುಂದಾಗಿದ್ದಾರೆ.Tv10 ಕನ್ನಡ ವರದಿಗೆ ಎಚ್ಚೆತ್ತ ಅಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದಾರೆ ಹುಣಸೂರು ತಾಲೂಕು ರಂಗಾಯನಕೊಪ್ಪಲು ಕುಪ್ಪೆಕೊಳಘಟ್ಟ ಗ್ರಾಮದ ಬಳಿ ನಿರ್ಮಿಸಲಾಗಿದ್ದ ಅರಣ್ಯ ತಂತಿ ಬೇಲಿಗಳಲ್ಲಿ ಕಿಂಡಿಗಳು ಸೃಷ್ಠಿಯಾಗಿತ್ತು.ಇದರಿಂದ ಕಾಡುಪ್ರಾಣಿಗಳು ಗ್ರಾಮ ಪ್ರವೇಶಿಸಿ ಸಾಕು ಪ್ರಾಣಿಗಳನ್ನ
Read More