ಪೊಲೀಸಪ್ಪನ ಸೋಗಿನಲ್ಲಿ ವಸೂಲಿಗೆ ವಿಫಲ ಯತ್ನ…ರಿಯಲ್ ಪೊಲೀಸ್ ಹೆಸರೇಳಿದ ತಕ್ಷಣ ಎಸ್ಕೇಪ್…
ಹುಣಸೂರು,ಏ7,Tv10 ಕನ್ನಡ ಪೊಲೀಸಪ್ಪನ ಸೋಗಿನಲ್ಲಿ ಅಮಾಯಕರ ಬಳಿ ಹಣ ವಸೂಲಿಗೆ ಬಂದ ವ್ಯಕ್ತಿಯ ನಿಜ ಬಣ್ಣ ತಿಳಿದ ತಕ್ಷಣ ಪರಾರಿಯಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಹಂದನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ಹೆಚ್.ಡಿ.ಕೋಟೆ ಪೇದೆ ಸುರೇಶ್ ಎಂಬ ಹೆಸರಿನಲ್ಲಿ ಹಣ ವಸೂಲಿ ಮಾಡಲು ಬಂದ ಖದೀಮನ ವರ್ತನೆಯಿಂದ ಅನುಮಾನಗೊಂಡು ನಿಜವಾದ ಪೊಲೀಸರಿಗೆ ಫೋನ್ ಮಾಡಿದ ತಕ್ಷಣ ಖದೀಮ ಎಸ್ಕೇಪ್ ಆಗಿದ್ದಾನೆ. ಹಂದನಹಳ್ಳಿಯ ಕುಟುಂಬವೊಂದರಲ್ಲಿ ವರದಕ್ಷಿಣೆ ಪ್ರಕರಣ ದಾಖಲಾಗಿದೆ.ಛಾಯಾದೇವಿ
Read More