TV10 Kannada Exclusive

ಇಂಡೋ-ಪಾಕ್ ಕದನ…ಬ್ಲೂಬಾಯ್ಸ್ ಗೆಲುವಿಗಾಗಿ ಪಂಚಮುಖಿ ಆಂಜನೇಯನ ಮೊರೆ ಹೋದ ಕ್ರಿಕೆಟ್ ಅಭಿಮಾನಿಗಳು…

ಇಂಡೋ-ಪಾಕ್ ಕದನ…ಬ್ಲೂಬಾಯ್ಸ್ ಗೆಲುವಿಗಾಗಿ ಪಂಚಮುಖಿ ಆಂಜನೇಯನ ಮೊರೆ ಹೋದ ಕ್ರಿಕೆಟ್ ಅಭಿಮಾನಿಗಳು… ಮೈಸೂರು,ಸೆ2,Tv10 ಕನ್ನಡ ಇಂದು ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನ ಎದುರಿಸಲಿದೆ.ಏಷಿಯಾ ಕಪ್ ಪಂದ್ಯಾವಳಿಯಲ್ಲಿ ಇಂದು ಇಂಡಿಯಾ ಪಾಕಿಸ್ತಾನ್ ನಡುವಿನ ಹೈವೋಲ್ಟೇಜ್ ಪಂದ್ಯ ಕೊಲೊಂಬೋದ ಪಾಲ್ಲೆಕೆಲಾ ಸ್ಟೇಡಿಯಂ ನಲ್ಲಿ ನಡೆಯಲಿದೆ.ರೋಹಿತ್ ಶರ್ಮಾ ನೇತೃತ್ವದ ತಂಡ ಜಯಭೇರಿ ಭಾರಸಲೆಂದು ಹಾರೈಸಿ ಕ್ರಿಕೆಟ್ ಅಭಿಮಾನಿಗಳು ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಎದುರಾಳಿಯನ್ನ ಬಗ್ಗುಬಡಿಯುವಂತೆ
Read More

ದೇವನೂರು ಗ್ರಾಮದಲ್ಲಿ ಅನಧಿಕೃತ ಮನೆಗಳ ಮಾಲೀಕರಿಗೆ ನೋಟೀಸ್ ಜಾರಿ …ತಹಸೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ…

ದೇವನೂರು ಗ್ರಾಮದಲ್ಲಿ ಅನಧಿಕೃತ ಮನೆಗಳ ಮಾಲೀಕರಿಗೆ ನೋಟೀಸ್ ಜಾರಿ …ತಹಸೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ… ಮೈಸೂರು,ಸೆ2,Tv10 ಕನ್ನಡ ಅಜ್ಮೇರಾ ಗ್ರೂಪ್ ವಂಚನೆ ಪ್ರಕರಣಕ್ಕೆ ಸಂಭಂಧಿಸಿದಂತೆ ವಶಪಡಿಸಿಕೊಳ್ಳಲಾದ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮನೆಗಳ ಮಾಲೀಕರಿಗೆ ಇಂದು ನೋಟೋಸ್ ಜಾರಿ ಮಾಡಲಾಯಿತು.ದೇವನೂರು ಗ್ರಾಮದ ಸರ್ವೆ ನಂ 194 ರಲ್ಲಿ ನಿರ್ಮಿಸಲಾದ ಸುಮಾರು 15 ಕ್ಕೂ ಹೆಚ್ಚು ಅನಧಿಕೃತ ಮನೆಗಳ ಮೇಲೆ ಕಾನೂನು ಕ್ರಮ ಜರುಗಿಸಲು ತಾಲೂಕು ಆಡಳಿತ ಮುಂದಾಗಿದೆ. ಅಜ್ಮೇರಾ ಗ್ರೂಪ್ ವಂಚನೆ
Read More

ಗಜಪಯಣಕ್ಕೆ ವಿದ್ಯುಕ್ತ ಚಾಲನೆ…ಮೈಸೂರಿನತ್ತ ಸಾಗಿದ ಗಜಪಡೆ…

ಗಜಪಯಣಕ್ಕೆ ವಿದ್ಯುಕ್ತ ಚಾಲನೆ…ಮೈಸೂರಿನತ್ತ ಸಾಗಿದ ಗಜಪಡೆ… ಮೈಸೂರು,ಸೆ1,Tv10 ಕನ್ನಡ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಕಳೆಕಟ್ಟಲಿದೆ.ದಸರಾ ಹಿನ್ನೆಲೆ ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಸಾಂಪ್ರದಾಯಕವಾಗಿ ಗಜಪಯಣಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಸಿ. ಮಹದೇವಪ್ಪ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ರವರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ ಗಜಪಡೆಗೆ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.ಬೆಳಿಗ್ಗೆ 9:45
Read More

ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾವೇಶ ನಡೆಯಲಿರುವ ಮೈದಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ

ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾವೇಶ ನಡೆಯಲಿರುವ ಮೈದಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ @siddaramaiah ಅವರು ಸಿದ್ಧತೆಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಒಂದಷ್ಟು ಸಲಹೆಗಳನ್ನು ನೀಡಿದರು.
Read More

ಕ್ರೀಡೆಯು ವಿದ್ಯಾರ್ಥಿಗಳ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿತ್ತದೆ-ಲಯನ್ ಸಿ.ಆರ್ .ದಿನೇಶ್

ಕ್ರೀಡೆಯು ವಿದ್ಯಾರ್ಥಿಗಳ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿತ್ತದೆ-ಲಯನ್ ಸಿ.ಆರ್ .ದಿನೇಶ್ ಕ್ರೀಡೆಯು ವಿದ್ಯಾರ್ಥಿಗಳ ಮಾನಸಿಕ ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಒಳ್ಳೆಯ ಆರೋಗ್ಯಕ್ಕೆ ದೈಹಿಕ ಹಾಗೂ ಮಾನಸಿಕ ಚಟುವಟಿಕೆ ಬಹಳ ಮುಖ್ಯ ಎಂದು ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ರವರು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಈ ಮಾತು ಹೇಳಿದರು.ಹಿರಿಯ ವಿದ್ಯಾರ್ಥಿ ಸಕ್ಲೆನ್ ಪಾಷಾ
Read More

ಸುಳ್ಳುಸುದ್ದಿ ಹಬ್ಬಿಸುವವರಿಗೆ,ಚಾರಿತ್ರ್ಯವಧೆ ಮಾಡುವವರಿಗೆ ಕಡಿವಾಣ ಹಾಕಿ…ಸಿದ್ದರಾಮಯ್ಯ ಖಡಕ್ ವಾರ್ನಿಂಗ್…

ಮೈಸೂರು,ಆ28,Tv10 ಕನ್ನಡ ಸುಳ್ಳು ಸುದ್ದಿ ಹಬ್ಬಿಸುವವರಿಗೆ,ಚಾರಿತ್ರ್ಯ ವಧೆ ಮಾಡುವವರಿಗೆ ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.ಸಮಾಜದಲ್ಲಿ ಶಾಂತಿ ಕದಡುವ ವದಂತಿಗಳನ್ನ ಸೃಷ್ಟಿ ಮಾಡೋರ ಮೇಲೆ ಕೇಸ್ ಹಾಕಿ.ಕಂಪ್ಲೇಂಟ್‌ಗೆ ಕಾಯಬಾರದು.ಸುಮೋಟೋ ಕೇಸ್ ಹಾಕಿ ಒಳಗಡೆ ಹಾಕ್ಬೇಕು.ತಕ್ಷಣ ಕೋರ್ಟಿಗೆ ಪ್ರಡ್ಯೂಸ್ ಮಾಡಬೇಕು.ಯಾವುದೇ ಮುಲಾಜು ಇಡಬಾರದು ಎಂದು ಇಂದು ನಡೆದಕೆಡಿಪಿ ಸಭೆಯಲ್ಲಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.ಮೈಸೂರು, ಮಂಡ್ಯ ಚಾಮರಾಜನಗರ, ಕೊಡಗು, ಹಾಸನ ಭಾಗದಲ್ಲಿ ಡ್ರಗ್ಸ್ ಬಗ್ಗೆ
Read More

ಮೈಸೂರು:ಬಿಸಿಎಂ ಹಾಸ್ಟೆಲ್ ಹೆಣ್ಣುಮಕ್ಕಳಿಗೆ ಟಾರ್ಚರ್…ಸಿಎಂ ಗೆ ಪತ್ರ ಬರೆದ್ರೂ ಡೋಂಟ್ ಕೇರ್…ವಿಧ್ಯಾರ್ಥಿನಿಯರ ಗೋಳು ಕೇಳುವವರಾರು…?

ಮೈಸೂರು:ಬಿಸಿಎಂ ಹಾಸ್ಟೆಲ್ ಹೆಣ್ಣುಮಕ್ಕಳಿಗೆ ಟಾರ್ಚರ್…ಸಿಎಂ ಗೆ ಪತ್ರ ಬರೆದ್ರೂ ಡೋಂಟ್ ಕೇರ್…ವಿಧ್ಯಾರ್ಥಿನಿಯರ ಗೋಳು ಕೇಳುವವರಾರು…? ಮೈಸೂರು,ಆ28,Tv10 ಕನ್ನಡ ಮೈಸೂರಿನ ಗಾಯಿತ್ರಿಪುರಂ ನಲ್ಲಿರುವ ಬಿಸಿಎಂ ಹಾಸ್ಟೆಲ್ ನಲ್ಲಿರುವ ವಿಧ್ಯಾರ್ಥಿನಿಯರ ಗೋಳು ಕೇಳುವವರೇ ಇಲ್ಲದಂತಾಗಿದೆ.ಅಲ್ಲಿನ ಸಿಬ್ಬಂದಿಗಳ ದೌರ್ಜನ್ಯಕ್ಕೆ ವಿಧ್ಯಾರ್ಥನಿಯರು ಹೈರಾಣರಾಗಿದ್ದಾರೆ.ಬಡತನದ ಬೇಗೆಯಲ್ಲಿ ವಿವಿದ ಭಾಗಗಳಿಂದ ಓದಲು ಬಂದ ವಿಧ್ಯಾರ್ಥಿನಿಯರು ಸಿಬ್ಬಂದಿಗಳ ಟಾರ್ಚರ್ ಗೆ ತತ್ತರಿಸಿದ್ದಾರೆ.ವಿಧ್ಯಾರ್ಥಿನಿಯರ ನೆರವಿಗೆ ಆರ್.ಟಿ.ಐ.ಕಾರ್ಯಕರ್ತರೊಬ್ಬರು ಬಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರೂ ಸಿಬ್ಬಂದಿಗಳು ಕ್ಯಾರೆ ಎನ್ನುತ್ತಿಲ್ಲ.ಅಲ್ಲಿನ ಫೋಟೋಗಳು ವಿಧ್ಯಾರ್ಥಿನಿಯರ ಬವಣೆಯನ್ನ ಪ್ರದರ್ಶಿಸುತ್ತಿದೆ
Read More

ಜಿ.ಪಂ.ಸಭಾಂಗಣದಲ್ಲಿ ಕೆಡಿಪಿ ಸಭೆ…ಸಿಎಂ ಸಿದ್ದರಾಮಯ್ಯ ನೇತೃತ್ವ…

ಜಿ.ಪಂ.ಸಭಾಂಗಣದಲ್ಲಿ ಕೆಡಿಪಿ ಸಭೆ…ಸಿಎಂ ಸಿದ್ದರಾಮಯ್ಯ ನೇತೃತ್ವ… ಮೈಸೂರು,ಆ28,Tv10 ಕನ್ನಡ ಮೈಸೂರು ಜಿ.ಪಂಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿದೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ,ಸಂಸದ ಪ್ರತಾಪಸಿಂಹ, ಶಾಸಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ರವಿಶಂಕರ್, ಜಿ ಟಿ ಹರೀಶ್ ಗೌಡ, ಶ್ರೀ ವತ್ಸ, ದರ್ಶನ್ ಧ್ರುವನಾರಾಯಣ್, ಹರೀಶ್ ಗೌಡ,ಪರಿಷತ್ ಸದಸ್ಯರಾದ ಎಚ್ ವಿಶ್ವನಾಥ್, ಮರಿತಿಬ್ಬೇಗೌಡ, ಸಿ ಎನ್ ಮಂಜೇಗೌಡ, ತಿಮ್ಮಯ್ಯ,ಮೈಸೂರು ಜಿಲ್ಲಾಧಿಕಾರಿ ಡಾ ಕೆ
Read More

ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ…ಪಕ್ಷ ಎಲ್ಲಿದೇರೀ…? ಸಿದ್ದರಾಮಯ್ಯ ವ್ಯಂಗ್ಯ…

ಮೈಸೂರು,ಆ28,Tv10 ಕನ್ನಡ ರಾಜ್ಯದಲ್ಲಿ ಬಿಜೆಪಿ ಪಕ್ಷ ದಿವಾಳಿಯಾಗಿದೆ.ಪಕ್ಷ ಎಲ್ಲಿದೆ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ವ್ಯಂಗ್ಯವಾಡಿದರು.ಘರ್ ವಾಪಸಿ ವಿಚಾರಕ್ಕೆ ಪ್ರತಿಕ್ರಿಯಿಸಿ ಪಕ್ಷಕ್ಕೆ ಯಾರೇ ಬಂದರು ಸ್ವಾಗತಿಸುತ್ತೇವೆ.ನಮ್ಮ ಪಕ್ಷದಿಂದ ಹೋದವರು ಮಾತ್ರವಲ್ಲ.ನಮ್ಮ ಪಕ್ಷಕ್ಕೆ ಯಾರೇ ಬಂದರು ಸ್ವಾಗತ‌ ಮಾಡುತ್ತೇವೆ.ಆದರೆನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು ಎಂದು ಕಂಡೀಷನ್ ಹಾಕಿದರು.ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ,ಇದುವರೆಗೂ ವಿಪಕ್ಷ ನಾಯಕನನ್ನೂ ಮಾಡಲು ಸಾಧ್ಯವಾಗಿಲ್ಲ.ಸರ್ಕಾರ ಬಂದು ನೂರು ದಿನ‌ ಆಗಿದೆ. ಬಿಜೆಪಿ ನಾಯಕರಿಗೆ ಭೇಟಿ ಮಾಡಲು
Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮನ…

ಮೈಸೂರು,ಆ28,Tv10 ಕನ್ನಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದರು.ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಆವರಣಕ್ಕೆ ಆಗಮಿಸಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹ್ದದೇವಪ್ಪ, ಜಿಲ್ಲಾಧಿಕಾರಿ ರಾಜೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.ಪೊಲೀಸರಿಂದ ಗೌರವ ವಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಿದ್ಧರಾಮಯ್ಯ ಅವರು ಇಂದಿನಿಂದ ಮೂರು ದಿನಗಳಲ್ಲಿ ಮೈಸೂರು ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವೆ. ಸರ್ಕಾರ ಘೋಷಿಸಿದ 4 ನೇ ಗ್ಯಾರೆಂಟಿ ಗೃಹಲಕ್ಷ್ಮಿ
Read More