TV10 Kannada Exclusive

ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಪಳಗಿಸಲಾಗುತ್ತಿದ್ದ ಆನೆ ಸಾವು…

ಹುಣಸೂರು,ಆ12,Tv10 ಕನ್ನಡ ಪಳಗಿಸಲಾಗುತ್ತಿದ್ದ ಆನೆ ಸಾವನ್ನಪ್ಪಿದ ಘಟನೆ ನಾಗರಹೊಳೆ ಅರಣ್ಯ ಪ್ರದೇಶದ ಆನೆಚೌಕೂರಿನ ಮತ್ತಿಗೂಡು ಸಾಕಾನೆ ಶಿಬಿರದಲ್ಲಿ ನಡೆದಿದೆ.50 ವರ್ಷದ ಸುಭ್ರಮಣಿ ಸಾವನ್ನಪ್ಪಿದ ಆನೆ.ಕಳೆದ ತಿಂಗಳಿಂದ ಶಿಬಿರದಿಂದ ಹೊರಗಡೆ ಸುಭ್ರಮಣಿಗೆ ಪಳಗಿಸುವ ವೇಳೆ ನಿತ್ರಾಣವಾಗಿ ಬಿದ್ದಿದೆ.ಪಶು ವೈದ್ಯಾಧಿಕಾರಿಗಳು ಅಗತ್ಯ ಚಿಕಿತ್ಸೆ ನೀಡಿದ್ದಾರೆ.ಅತಿಯಾಗಿ ಬಳಲಿದ್ದ ಆನೆಯನ್ನ ಕ್ರೇನ್ ಸಹಾಯದಿಂದ ನಿಲ್ಲಿಸಲು ಯತ್ನಿಸಿದ್ದಾರೆ.ಆದರೆ ಸುಭ್ರಮಣಿ ಚೇತರಿಸಿಕೊಂಡಿಲ್ಲ.ಆರ್ಥರಿಟೀಸ್ ನಿಂದ ಬಳಲುತ್ತಿದ್ದ ಸುಭ್ರಮಣಿ ಸೋಂಕಿನಿಂದ ಸಾವನ್ನಪ್ಪಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ.ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ
Read More

ನನ್ನ ಜನ್ಮ ದಿನಾಂಕ ಸರಿಯಾಗಿ ಗೊತ್ತಿಲ್ಲ…ಈಗಿರೋ ಎರಡು ದಿನಾಂಕ ತಪ್ಪು…ಇದ್ರಲ್ಲಿ ನನಗೆ ಆಸಕ್ತಿ ಇಲ್ಲ…ಸಿಎಂ ಸಿದ್ದರಾಮಯ್ಯ…

ಮೈಸೂರು,ಆ12,Tv10 ಕನ್ನಡ ಹುಟ್ಟಹಬ್ಬ ವಿಚಾರದಲ್ಲಿ ಸ್ವತಃ ಸಿದ್ದರಾಮಯ್ಯ ರವರೇ ಸ್ಪಷ್ಟನೆ ನೀಡಿದ್ದಾರೆ.ಆಗಸ್ಟ್ 3, ಆಗಸ್ಟ್ 12 ಎರಡೂ ಕೂಡ ತಪ್ಪು ದಿನಾಂಕಗಳು.ಒಂದು ನನ್ನ ಮೇಷ್ಟ್ರು ಬರೆಸಿರೋದು.ಇನ್ನೊಂದು ನಮ್ಮ ಅಪ್ಪ ಯಾವುದೋ ಒಂದು ಡೇಟ್ ಬರ್ಸಿರೋದು.ಹೀಗಾಗಿ ಎರಡೂ ದಿನಾಂಕವೂ ತಪ್ಪು.ಜನ್ಮ ದಿನಾಂಕ ಸರಿಯಾಗಿ ಗೊತ್ತಿಲ್ಲ.ಹೀಗಾಗಿ ನನಗೆ ಯಾವ ಆಸಕ್ತಿ ಇಲ್ಲ ಎಂದುಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ…
Read More

ಬಿಬಿಎಂಪಿ ಅಗ್ನಿ ಅನಾಹುತ…ಗಾಯಗೊಂಡವರಿಗೆ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಣೆ…

ಬಿಬಿಎಂಪಿ ಅಗ್ನಿ ಅನಾಹುತ…ಗಾಯಗೊಂಡವರಿಗೆ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಣೆ… ಬೆಂಗಳೂರು,ಆ11,Tv10 ಕನ್ನಡಅವರು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ, ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಿಸಿದರು. ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು.ಇದೇ ವೇಳೆ ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು…
Read More

ಶಾಲಾ ಕಾಲೇಜು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ಅನುಚಿತ ವರ್ತನೆಗೆ ಬ್ರೇಕ್ ಹಾಕಿ…ಶಾಸಕ ಶ್ರೀವತ್ಸ ಗೆ ಜೆ.ಪಿ.ನಗರ ನಿವಾಸಿಗಳ ಮನವಿ…

ಮೈಸೂರು,ಆ11,Tv10 ಕನ್ನಡ ಶಾಲಾ ಕಾಲೇಜು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ಅನುಚಿತ ವರ್ತನೆಗೆ ಕಡಿವಾಣ ಹಾಕುವಂತೆ ಶಾಸಕ ಶ್ರೀವತ್ಸ ಗೆ ಜೆಪಿ ನಗರ D ಬ್ಲಾಕ್ ,ರೈಲ್ವೆ ಟ್ರಾಕ್,ನ ಸುತ್ತಮುತ್ತಲಿನ ಜನತೆ ಮನವಿ ಮಾಡಿದ್ದಾರೆ.ಕೆ.ಆರ್.ಕ್ಷೇತ್ರ ವ್ಯಾಪ್ತಿಯ ಜೆಪಿ ನಗರ ಹಾಗೂ ಸುತ್ತಮುತ್ತಲಿನ ಭಾಗದಲ್ಲಿ ಇಂದು ಪಾದಯಾತ್ರೆ ನಡೆಸಿ ಅಹವಾಲು ಸ್ವೀಕಾರಿಸುವ ವೇಳೆ ಶಾಸಕಟಿ.ಎಸ್.ಶ್ರೀ ವತ್ಸಗೆ ದೂರುಗಳ ಸುರಿಮಳೆ ಆಯಿತು. ಕವಿತಾ ಬೇಕರಿಯ ಪಕ್ಕದಲ್ಲಿ ಇರುವ ಟವರ್ ನಿಂದ ಈ ಸುತ್ತಮುತ್ತಲಾಗದ ಜನರಿಗೆ ಸಮಸ್ಯೆ
Read More

ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು…

ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು… ಮೈಸೂರು,ಆ11,Tv10 ಕನ್ನಡ ರಾತ್ರಿ ಗಸ್ತಿಗೆ ಇನ್ಮುಂದು ಮಹಿಳಾ ಪೊಲೀಸ್ ಸಿಬ್ಬಂದಿಗಳೂ ಸಹ ಕಾರ್ಯನಿರ್ವಹಿಸಲಿದ್ದಾರೆ.ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ಮಹಿಳೆಯರ ರಕ್ಷಣೆಗೆ ಮುಂದಾದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಈ ಕಾರ್ಯಕ್ಕೆ ನಾವೂ ಸೈ ಎಂದು ನಿರೂಪಿಸಿದ್ದಾರೆ.ಮೇಟಗಳ್ಳಿ ಠಾಣೆಯದ ಈ ವಿನೂತನ ಪ್ರಯೋಗ ಆರಂಭವಾಗಿದೆ.ಹತ್ತಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳನ್ನ ರಾತ್ರಿ ಗಸ್ತಿಗೆ ನಿಯೋಜಿಸಲಾಗಿದೆ.ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್
Read More

ಮುಕ್ತ ವಿವಿ ವ್ಯವಸ್ಥಾಪನಾ ಮಂಡಳಿಯ ನಾಮ ನಿರ್ದೇಶಕರಾಗಿ ಶಾಸಕರಾದ ಹರೀಶ್ ಗೌಡ ಹಾಗೂ ಡಿ.ರವಿಶಂಕರ್ ನೇಮಕ…

ಮೈಸೂರು,ಆ9,Tv10 ಕನ್ನಡ ಮೈಸೂರು,ಆ9,Tv10 ಕನ್ನಡ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡ ಹಾಗೂ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ರವಿಶಂಕರ್ ರವರನ್ನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವ್ಯವಸ್ಥಾಪನಾ ಮಂಡಳಿಯ ನಾಮ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ…
Read More

ದೊಡ್ಡಗಡಿಯಾರಕ್ಕೆ ಕಾಯಕಲ್ಪ ಭಾಗ್ಯ…ಕಾಮಗಾರಿಗೆ ಚಾಲನೆ…

ದೊಡ್ಡಗಡಿಯಾರಕ್ಕೆ ಕಾಯಕಲ್ಪ ಭಾಗ್ಯ…ಕಾಮಗಾರಿಗೆ ಚಾಲನೆ… ಮೈಸೂರು,ಆ9,Tv10 ಕನ್ನಡ ಸಾಂಸ್ಕೃತಿಕ ನಗರ ಮೈಸೂರಿನ ಪ್ರಮುಖ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ದೊಡ್ಡಗಡಿಯಾರ ಕಟ್ಟಡಕ್ಕೆ ಕಾಯಕಲ್ಪ ಭಾಗ್ಯ ಒದಗಿಬಂದಿದೆ.43 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು ಇಂದು ಚಾಲನೆ ದೊರೆತಿದೆ.ಶಾಸಕ ಹರೀಶ್ ಗೌಡ ಹಾಗೂ ಮೇಯರ್ ಶಿವಕುಮಾರ್ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ದಾರೆ.43 ಲಕ್ಷ ವೆಚ್ಚದ ಯೋಜನೆ ಸಿದ್ದವಾಗಿದ್ದು ಪಾಲಿಕೆಯಿಂದ 13 ಲಕ್ಷ ಬಿಡುಗಡೆಯಾಗಿದೆ.ಶಿಥಿಲಗೊಂಡ ಕಟ್ಟಡ ಸುಸ್ಥಿತಿಗೆ ತರುವುದು,ಗಂಟೆ ಶಬ್ಧ ನಾಗರೀಕರಿಗೆ ಕೇಳಿಸುವ ವ್ಯವಸ್ಥೆ,ಮಳೆನೀರು
Read More

55 ನೇ ವಾರ್ಡ್ ನಲ್ಲಿ ಮಿಷನ್ ಇಂಧ್ರಧನುಷ್ ಗೆ ಚಾಲನೆ…

ಮೈಸೂರು,ಆ8,Tv10 ಕನ್ನಡ ಮಕ್ಕಳಿಗೆ ಆರೋಗ್ಯ ಸೇವೆ ಒದಗಿಸುವ ಕೇಂದ್ರ ಸರ್ಕಾರದ ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಮೈಸೂರಿನ ವಾರ್ಡ್ 55 ರಲ್ಲಿ ಚಾಲನೆ ನೀಡಲಾಯಿತು. ಮೇದರಕೇರಿಯ ಅಂಗನವಾಡಿಯಲ್ಲಿ ಚಾಲನೆ ನೀಡಲಾಯಿತು. ಆರೋಗ್ಯ ಮತ್ತು ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಮಾ.ವಿ.ರಾಂಪ್ರಸಾದ್ ಹಾಗೂ ಕೇಂದ್ರ ಚಾಮುಂಡಿಪುರಂನ ಆಡಳಿತ ವೈದಾಧಿಕಾರಿಗಳಾದ ಶ್ರೀಮತಿ ಡಾ||ಮಮತಾ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ದೀಪಾ ಬೆಳಗಿಸುವುದರ ಮೂಲಕ ಹಾಗೂ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ಸ್ ಹಾಕುವುದರ
Read More

ಮಾಜಿ ಸಿಎಂ ನಿಜಲಿಂಗಪ್ಪ ಪುಣ್ಯತಿಥಿ…ಗೌರವ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ..

ಬೆಂಗಳೂರು,ಆ8,Tv10 ಕನ್ನಡ ಇಂದು ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ರವರ ಪುಣ್ಯತಿಥಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು…
Read More

ದ್ವಿಚಕ್ರ ವಾಹನ ಸವಾರರಿಗೆ ಜಾಗೃತಿ…ದೇವರಾಜ ಸಂಚಾರಿ ಠಾಣೆ ಪೊಲೀಸರಿಂದ ಕಾರ್ಯಕ್ರಮ…

ಮೈಸೂರು,ಆ7,Tv10 ಕನ್ನಡ ದ್ವಿಚಕ್ರ ವಾಹನ ಸವಾರರಿಗೆ ದೇವರಾಜ ಸಂಚಾರಿ ಠಾಣೆ ಪೊಲೀಸರು ಇಂದು ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ದ್ವಿಚಕ್ರ ವಾಹನ ಚಾಲನೆ ವೇಳೆ ಪಾಲಿಸಬೇಕಾದ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.ವಾಹನ ಸವಾರರು ಡಿ.ಎಲ್.ಹೊಂದಿರಬೇಕು,ಆರ್.ಸಿ.ಕಾರ್ಡ್ ಪಡೆದಿರಬೇಕು,ವಿಮೆ ಚಾಲನೆಯಲ್ಲಿರಬೇಕು,ಸೈಡ್ ಮಿರರ್ ಅಳವಡಿಸಿರಬೇಕು,ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡುವುದು ಸೇರಿದಂತೆ ಇತರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಂತೆ ದೇವರಾಜ
Read More