ಸದನದಲ್ಲಿ ಮೊಳಗಿದ ಮಹಾಘಟಬಂಧನ್ ಸಭೆ ಎಫೆಕ್ಟ್…ಪ್ರತಿಪಕ್ಷಗಳ ಪ್ರತಿಭಟನೆ…
ಬೆಂಗಳೂರು,ಜು19,Tv10 ಕನ್ನಡಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮಹಾಘಟಬಂಧನ್ ಸಭೆ ಪ್ರಕ್ರಿಯೆಯಲ್ಲಿ ಐಎಎಸ್ ಅಧಿಕಾರಿಗಳನ್ನ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಸದನದಲ್ಲಿ ಪ್ರತಿಭಟನೆ ನಡೆಸಿದವು. ಎರಡು ದಿನಗಳ ಮಹಾಘಟಬಂಧನ್ ಸಭೆಗೆ ಬೇರೆ ರಾಜ್ಯಗಳಿಂದ ಬಂದಿದ್ದ ಗಣ್ಯರ ಅತಿಥಿ ಸೇವೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿ ಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು.ಸದನ ಸಮಾವೇಶಗೊಂಡ ಕೂಡಲೇ ಬಿಜೆಪಿಯ ಆರ್ ಅಶೋಕ್ ಈ ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ನೇತೃತ್ವದ ಸರ್ಕಾರ
Read More