TV10 Kannada Exclusive

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಟಿ ಜಯಮಾಲಾ ಸ್ಪರ್ಧೆ…ಮೈಸೂರಿನಿಂದ ಪ್ರಚಾರ ಕಾರ್ಯ ಆರಂಭ…

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಟಿ ಜಯಮಾಲಾ ಸ್ಪರ್ಧೆ…ಮೈಸೂರಿನಿಂದ ಪ್ರಚಾರ ಕಾರ್ಯ ಆರಂಭ… ಮೈಸೂರು,ಜ8,Tv10 ಕನ್ನಡ ಜನವರಿ 30 ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಯಲಿದೆ.ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷರು ಹಾಗೂ ನಟಿ ಜಯಮಾಲಾ ರವರ ಸ್ಪರ್ಧಿಸುತ್ತಿದ್ದಾರೆ. ಪ್ರಚಾರವನ್ನ ಮೈಸೂರಿನಿಂದ ಆರಂಭಿಸಿದ್ದಾರೆ.ಮೈಸೂರಿಗೆ ಭೇಟಿ ಕೊಟ್ಟು ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ನಂತರ ನಗರದ ಸಂದೇಶ ದಿ ಪ್ರಿನ್ಸ್
Read More

ಮೈಸೂರು: ರಾಷ್ಟ್ರಮಟ್ಟದ ಟ್ರೆಡಿಷನಲ್ ಫ್ಯಾಷನ್ ಶೋ ‘ಫ್ಯೂಚರ್ ಮಾಡಲ್ ಆಫ್ ಇಂಡಿಯಾ’ ಸೀಸನ್–6 ಯಶಸ್ವಿ

ಮೈಸೂರು: ರಾಷ್ಟ್ರಮಟ್ಟದ ಟ್ರೆಡಿಷನಲ್ ಫ್ಯಾಷನ್ ಶೋ ‘ಫ್ಯೂಚರ್ ಮಾಡಲ್ ಆಫ್ ಇಂಡಿಯಾ’ ಸೀಸನ್–6 ಯಶಸ್ವಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಮೈಸೂರು ಆವರಣದಲ್ಲಿರುವ ಪಿ. ಕಾಳಿಂಗರಾವ್ ಗಾನ ಮಂಟಪದಲ್ಲಿ ತಿಬ್ಬಾಸ್ ಗ್ರೂಪ್ ಹಾಗೂ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಹಯೋಗದಲ್ಲಿ ರಾಷ್ಟ್ರಮಟ್ಟದ ಟ್ರೆಡಿಷನಲ್ ಫ್ಯಾಷನ್ ಶೋ ‘ಫ್ಯೂಚರ್ ಮಾಡಲ್ ಆಫ್ ಇಂಡಿಯಾ – ಸೀಸನ್ 6’ ವೈಭವದಿಂದ ನಡೆಯಿತು. ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪನಿಯ ಸಂಸ್ಥಾಪಕರಾದ ಮಾಡೆಲ್ ನಾಗೇಶ್ ಡಿ.ಸಿ.
Read More

ಹುಲ್ಲಹಳ್ಳಿ ಶ್ರೀ ಲಕ್ಷ್ಮಿ ವರದರಾಜ ಸ್ವಾಮಿ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…ನಿರ್ಲಕ್ಷ್ಯಕ್ಕೆ ಒಳಗಾದ 11 ನೇ ಶತಮಾನದ ಇತಿಹಾಸ ಸುಪ್ರಸಿದ್ದ ದೇವಾಲಯ…

ಹುಲ್ಲಹಳ್ಳಿ ಶ್ರೀ ಲಕ್ಷ್ಮಿ ವರದರಾಜ ಸ್ವಾಮಿ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…ನಿರ್ಲಕ್ಷ್ಯಕ್ಕೆ ಒಳಗಾದ 11 ನೇ ಶತಮಾನದ ಇತಿಹಾಸ ಸುಪ್ರಸಿದ್ದ ದೇವಾಲಯ… ನಂಜನಗೂಡು,ಜ4,Tv10 ಕನ್ನಡ ನಂಜನಗೂಡು ತಾಲೂಕು ಹುಲ್ಲಹಳ್ಳಿ ಹೋಬಳಿ ಕಪಿಲಾ ನದಿ ದಂಡೆಯ ಬಳಿ ನಿಂತು ಕಣ್ಣು ಹಾಯಿಸಿದರೆ ಕಂಡುಬರುವುದೇ 11 ನೇ ಶತಮಾನದ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮಿ ವರದರಾಜಸ್ವಾಮಿ ದೇವಾಲಯ ಹಾಗೂ ಶ್ರೀ ಯೋಗಭೋಗ ನರಸಿಂಹಸ್ವಾಮಿ ದೇವಾಲಯ.11 ನೇ ಶತಮಾನದಲ್ಲಿ ರಾಜ ವಿಷ್ಣುವರ್ಧನನ ಸಂಸ್ಥಾನದ ಕೋಶಾಧಿಕಾರಿಯಾಗಿದ್ದ ಜೈನದೊರೆ
Read More

ಕಾರ್ಯನಿರತ ಪತ್ರಕರ್ತ ಸಂಘದ 2025-28 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮ.

ಕಾರ್ಯನಿರತ ಪತ್ರಕರ್ತ ಸಂಘದ 2025-28 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮ. ಹನೂರು. Tv10 ಕನ್ನಡ01/01/2026 ಹನೂರು : ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮೂರು ಅಂಗದಂತೆ ಪತ್ರಿಕಾ ರಂಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹನೂರು ತಾಲೂಕು ಘಟಕ ರಾಜ್ಯದಲ್ಲಿಯೇ ಹೆಸರುವಾಸಿ ಮತ್ತು ಮುಂಜೂಣಿಯಲ್ಲಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಕಮ್ಮವಾರು ಸಮುದಾಯ
Read More

MDA ದಿಂದ ಹೊಸ ಬಡಾವಣೆ…50-50 ಅನುಪಾತದಲ್ಲಿ ಜಮೀನು ಸ್ವಾಧೀನಕ್ಕೆ ಸಜ್ಜು…ಭೂಮಾಲೀಕರ ಒಪ್ಪಿಗೆಗೆ ಆಹ್ವಾನ…

MDA ದಿಂದ ಹೊಸ ಬಡಾವಣೆ…50-50 ಅನುಪಾತದಲ್ಲಿ ಜಮೀನು ಸ್ವಾಧೀನಕ್ಕೆ ಸಜ್ಜು…ಭೂಮಾಲೀಕರ ಒಪ್ಪಿಗೆಗೆ ಆಹ್ವಾನ… ಮೈಸೂರು,ಡಿ30,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ನೂತನ ಬಡಾವಣೆ ನಿರ್ಮಾಣಕ್ಕೆ ಪ್ರಕ್ರಿಯೆ ಆರಂಭವಾಗಿದೆ.ನೂತನ ಬಡಾವಣೆಗಾಗಿ ಜಮೀನುಗಳನ್ನ ಗುರುತಿಸಲಾಗಿದ್ದು ಶೇ 50-50 ಅನುಪಾತದಲ್ಲಿ ರಚಿಸಲು ಪ್ರಾಧಿಕಾರ ಸಜ್ಜಾಗುತ್ತಿದೆ.ಗುರುತಿಸಲಾದ ಜಮೀನು ಮಾಲೀಕರ ಒಪ್ಪಿಗೆ ಪಡೆಯಲು ಆಯುಕ್ತ ಕೆ.ಆರ್.ರಕ್ಷಿತ್ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.ಮೈಸೂರು ತಾಲೂಕು ಇಲವಾಲ ಹೋಬಳಿಯ ನಾಗವಾಲ ಗ್ರಾಮ,ಬೊಮ್ಮೇನಹಳ್ಳಿ ಗ್ರಾಮ,ಕಮರವಳ್ಳಿ ಗ್ರಾಮ ಹಾಗೂ ದೊಡ್ಡಮಾರಗೌಡನಹಳ್ಳಿ ಗ್ರಾಮದ ಜಮೀನುಗಳನ್ನ ಗುರುತಿಸಲಾಗಿದೆ.ಶೇ
Read More

ಕರುಗಳಿಗೆಗೆ ತೊಟ್ಟಲು ಶಾಸ್ತ್ರ…ಗೋವುಗಳಿಗೆ ವಿಶೇಷ ಆರಾಧನೆ…

ಕರುಗಳಿಗೆಗೆ ತೊಟ್ಟಲು ಶಾಸ್ತ್ರ…ಗೋವುಗಳಿಗೆ ವಿಶೇಷ ಆರಾಧನೆ… ಮೈಸೂರು,ಡಿ30,Tv10 ಕನ್ನಡ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕುಟುಂಬವೊಂದು ಗೋವುಗಳಿಗೆ ವಿಶೇಷ ಸ್ಥಾನ ಕಲ್ಪಿಸಿದೆ.ಮನೆಯಲ್ಲಿ ಹುಟ್ಟಿದ ಕರುಗಳಿಗೆ ತೊಟ್ಟಿಲು ಶಾಸ್ತ್ರ ನೆರವೇರಿಸಿ ಗೋಮಾತೆ ಎಂಬ ಪದಗಳಿವೆ ವಿಶೇಷ ಅರ್ಥ ಕಲ್ಪಿಸಿದೆ.ಶಾರದಾ ವಿಲಾಸ ಕಾಲೇಜಿನ ಹಿಂಬಾಗದ ಕೆ ಆರ್ ವನಂ ಎಂಬಲ್ಲಿ 3 ವರ್ಷಗಳಿಂದ ಪುಂಗನೂರು ಎಂಬ ಆಂದ್ರ ಪ್ರದೇಶ ಮೂಲದ ಕುಟುಂಬ ದೇಸಿ ಹಸುಗಳನ್ನು ಸಾಕುತ್ತಿದ್ದಾರೆ. ಮಧುಸೂದನ ತಾತಾಚಾರ್ಯ ಮತ್ತು ಕುಟುಂಬದವರು ಮೂರು ಹಸು
Read More

ಚಿನ್ನಕ್ಕಾಗಿ ಮಹಿಳೆ ಕೊಲೆ ..?ಬಟ್ಟೆ ವಾಶ್ ಗೆ ಬಂದ ಮಹಿಳೆ ಅನುಮಾನಾಸ್ಪದ ಸಾವು…

ಚಿನ್ನಕ್ಕಾಗಿ ಮಹಿಳೆ ಕೊಲೆ ..?ಬಟ್ಟೆ ವಾಶ್ ಗೆ ಬಂದ ಮಹಿಳೆ ಅನುಮಾನಾಸ್ಪದ ಸಾವು… ಮಂಡ್ಯ,ಡಿ28,Tv10 ಕನ್ನಡ ಬಟ್ಟೆ ತೊಳೆಯಲು ವರುಣಾ ನಾಲೆಗೆ ಬಂದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಪಾಲಹಳ್ಳಿಯಲ್ಲಿ ನಡೆದಿದೆ. ಮಮತಾ (35) ಮೃತ ದುರ್ದೈವಿ.ಪಾಲಹಳ್ಳಿ ಗ್ರಾಮದ ಬಳಿ ಇರುವ ಕ್ಯೂಟ್ ರೆಸಾರ್ಟ್ ಬಳಿಯ ವರುಣ ನಾಲೆಗೆ ಬಂದಿದ್ದಾರೆ. ಕಾಲುವೆಯಲ್ಲಿ ಕೊಲೆಯಾಗಿ ಮೃತಪಟ್ಟಿರುವ ರೀತಿಯಲ್ಲಿ ಶವ ಪತ್ತೆ ಆಗಿದೆ.ಶವದ ಮೈಯಲ್ಲಿದ್ದ ಚಿನ್ನದ ಸರ,ತಾಳಿಸರ ಕಿವಿಯಲ್ಲಿದ್ದ ಓಲೆ
Read More

ಗನ್ ತೋರಿಸಿ ರಾಬರಿ…ಸಿನಮೀಯ ಶೈಲಿಯಲ್ಲಿ ಕೃತ್ಯ…5 ಮಂದಿ ತಂಡದಿಂದ ದರೋಡೆ…ಹಾಡುಹಗಲೇ ದರೋಡೆಕೋರರ ಕೈಚಳಕ…ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ…5 ಕಜಿ ಚಿನ್ನಾಭರಣ

ಗನ್ ತೋರಿಸಿ ರಾಬರಿ…ಸಿನಮೀಯ ಶೈಲಿಯಲ್ಲಿ ಕೃತ್ಯ…5 ಮಂದಿ ತಂಡದಿಂದ ದರೋಡೆ…ಹಾಡುಹಗಲೇ ದರೋಡೆಕೋರರ ಕೈಚಳಕ…ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ…5 ಕಜಿ ಚಿನ್ನಾಭರಣ ಲೂಟಿ… ಹುಣಸೂರು,ಡಿ28,Tv10 ಕನ್ನಡ 5 ಮಂದಿ ಗ್ಯಾಂಗ್ ನಿಂದ ಹಾಡುಹಗಲೇ ಗನ್ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಸ್ ಸ್ಟ್ಯಾಂಡ್ ಬಳಿ ನಡೆದಿದೆ.ಮುಸುಕುಧಾರಿಗಳಾಗಿ ಬಂದ ದುಷ್ಕರ್ಮಿಗಳು ಸಿಬ್ಬಂದಿಗಳಿಗೆ ಗನ್ ತೋರಿಸಿ ಬೆದರಿಸಿ ಸುಮಾರು 5 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.ಇಂದು ಮಧ್ಯಾಹ್ನ
Read More

ಜಮೀನು ವಿವಾದ…ಸೊಸೈಟಿ ಹಾಗೂ ಮಾಲೀಕರ ನಡುವೆ ಜಟಾಪಟಿ…ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಪ್ರಕರಣ…

ಜಮೀನು ವಿವಾದ…ಸೊಸೈಟಿ ಹಾಗೂ ಮಾಲೀಕರ ನಡುವೆ ಜಟಾಪಟಿ…ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಪ್ರಕರಣ… ಮೈಸೂರು,ಡಿ28,Tv10 ಕನ್ನಡ ಜಮೀನು ವಿಚಾರವಾಗಿ ಸೊಸೈಟಿ ಹಾಗೂ ಮಾಲೀಕರ ನಡುವೆ ಗಲಾಟೆ ನಡೆದಿದಗದು ಬೆಳೆದಿದ್ದ ಬೆಳೆ ನಾಶಪಡಿಸಿದ ಪ್ರಕರಣಮೈಸೂರು ತಾಲ್ಲೂಕು ಕೆ ಹೆಮ್ಮನಹಳ್ಳಿಯಲ್ಲಿ ನಡೆದಿದೆ.ಮಂಜುಳಾ, ಸೌಮ್ಯ, ರಮ್ಯಾ, ಎಂಬುವವರಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ.ಒಂದುವರೆ ಎಕರೆಯಲ್ಲಿ ಬೆಳೆದಿದ್ದ ಹುರಳಿ ಬೆಳೆ ನಾಶ ಮಾಡಲಾಗಿದೆ.ಸಿಟಿಜನ್ ವೆಲ್ ಫೇರ್ ಸೊಸೈಟಿಯವರಿಂದ ನಾಶ ಮಾಡಿದ ಆರೋಪ ಮಾಡಲಾಗಿದೆ.ಜಮೀನನ್ನು ನಾವು ಖರೀದಿ
Read More

ಹನೂರು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದೇವರಾಜ್ ನಾಯ್ಡು, ಕಾರ್ಯದರ್ಶಿಯಾಗಿ ಪ್ರಭುಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.

ಹನೂರು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದೇವರಾಜ್ ನಾಯ್ಡು, ಕಾರ್ಯದರ್ಶಿಯಾಗಿ ಪ್ರಭುಸ್ವಾಮಿ ಅವಿರೋಧವಾಗಿ ಆಯ್ಕೆಯಾದರು. ಹನೂರು, Tv10 ಕನ್ನಡ26/12/2025 ಹನೂರು : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಜಿ. ದೇವರಾಜು ನಾಯ್ಡು,ಪ್ರಧಾನ ಕಾರ್ಯದರ್ಶಿಯಾಗಿ ಪ್ರಭುಸ್ವಾಮಿ ಅವಿರೋಧ ಆಯ್ಕೆಯಾದರು. ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-2028ನೇ ಸಾಲಿಗೆ ನಡೆದ ಚುನಾವಣೆಗೆ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಎರಡು ಉಪಾಧ್ಯಕ್ಷ ಎರಡು ಕಾರ್ಯದರ್ಶಿ ಖಜಾಂಚಿ ಸ್ಥಾನಕ್ಕೆ, ಮೂರು ನಿರ್ದೇಶಕ ಸ್ಥಾನಗಳಿಗೆ ಒಂದೊಂದೇ ನಾಮಪತ್ರ
Read More