TV10 Kannada Exclusive

ಕಾವೇರಿ ನೀರಾವರಿ ನಿಗಮ ಇ.ಇ.ಮತ್ತು ಅಕೌಂಟ್ ಸೂಪರಿಡೆಂಟ್ ಲೋಕಾಬಲೆಗೆ…ನಂಜನಗೂಡು ಕಚೇರಿಯಲ್ಲೇ ಲಂಚ ಸ್ವೀಕಾರ ವೇಳೆ ದಾಳಿ…

ನಂಜನಗೂಡು,ಏ7,Tv10 ಕನ್ನಡ ಕಾಮಗಾರಿ ಬಿಲ್ ಪಾಸ್ ಮಾಡಲು ಲಂಚ ಪಡೆಯುತ್ತಿದ್ದಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಕಾವೇರಿ ರಂಗನಾಥ್‌ ಹಾಗೂಅಕೌಂಟ್ ಸೂಪರಿಡೆಂಟ್ ಉಮಾಮಹೇಶ್ ಲೋಕಾ ಬಲೆಗೆ ಸಿಲುಕಿದ್ದಾರೆ.ಟೆಂಡರ್ ಹಣ ಬಿಡುಗಡೆಗೆ ಡಿಮ್ಯಾಂಡ್ ಮಾಡಿ ಹಣ ಸ್ವೀಕಾರ ಮಾಡುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.ಚಾಮರಾಜನಗರ ನಿವಾಸಿ ಅಬ್ದುಲ್ ಅಜೀಜ್ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.2022 ರಲ್ಲಿ ನಾಲೆ ರಿಪೇರಿಗೆ ಟೆಂಡರ್‌ ಕರೆಯಲಾಗಿತ್ತು.23 ಲಕ್ಷದ 10 ಸಾವಿರ ರೂ.ಗೆ ಕಾಮಗಾರಿ.ಕಾಮಗಾರಿಯ ಹಣ ಬಿಡುಗಡೆಗೆ ಶೇ.6ರಷ್ಟು
Read More

ಯುವತಿಯನ್ನ ಹಿಂಬಾಲಿಸಿ ಟಾರ್ಚರ್…ಯುವಕನ ವಿರುದ್ದ ಎಫ್.ಐ.ಆರ್…

ಮೈಸೂರು,ಏ7,Tv10 ಕನ್ನಡ ಯುವತಿಯನ್ನ ಹಿಂಬಾಲಿಸಿ ಟಾರ್ಚರ್ ನೀಡುತ್ತಿರುವ ಯುವಕನ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅರುಣ ಎಂಬಾತನ ವಿರುದ್ದ ಎಫ್.ಐ.ಆರ್.ದಾಖಲಾಗಿದೆ.ಶ್ರೀರಾಂಪುರ ಯುವತಿಯ ಹಿಂದೆ ಬಿದ್ದಿರುವ ಅರುಣ ಪದೇ ಪದೇ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾನೆ.ಈ ಹಿಂದೆ ಈತನ ವಿರುದ್ದ ಇದೇ ಆರೋಪದ ಹಿನ್ನಲೆ ಪ್ರಕರಣ ದಾಖಲಾಗಿದ್ದರೂ ಬುದ್ದಿಕಲಿಯದ ಅರುಣ ಮತ್ತೆ ಹಿಂಬಾಲಿಸಿ ಟಾರ್ಚರ್ ನೀಡುತ್ತಿದ್ದಾನೆಂದು ಆರೋಪಿಸಿ ಯುವತಿಯ ಮನೆಯವರು ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…
Read More

ನಕಲಿ ದಾಖಲೆ ಸೃಷ್ಟಿಸಿ 26 ಲಕ್ಷ ಸಾಲ…ಕರ್ನಾಟಕ ಬ್ಯಾಂಕ್ ಗೆ 26 ಲಕ್ಷ ಪಂಗನಾಮ…ದಂಪತಿ ವಿರುದ್ದ FIR ದಾಖಲು…

ಮೈಸೂರು,ಏ7,Tv10 ಕನ್ನಡ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಕರ್ನಾಟಕ ಬ್ಯಾಂಕ್ ಗೆ ದಂಪತಿ 26 ಲಕ್ಷ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.ಕಾನೂನು ಕ್ರಮ ಕೈಗೊಳ್ಳುವಂತೆ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಂಪತಿ ವಿರುದ್ದ FIR ದಾಖಲಿಸಿದ್ದಾರೆ. ಮೀನಾಕ್ಷಿ ಹಾಗೂ ಗಣೇಶ್ ಬಾಬು ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.2019 ರಲ್ಲಿ ಮೈಸೂರಿನ ಸರಸ್ವತಿಪುರಂ ನಲ್ಲಿರುವ ಕರ್ನಾಟಕ ಬ್ಯಾಂಕ್ ನಲ್ಲಿ ವ್ಯಾಪಾರದ ಉದ್ದೇಶಕ್ಕಾಗಿ ಗಣೇಶ್ ಬಾಬು ರವರ
Read More

ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರ ಕಸಿದ ಖದೀಮರು…

ಮೈಸೂರು,ಏ5,Tv10 ಕನ್ನಡ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತ ಇಬ್ಬರು ಖದೀಮರು ಪರಾರಿಯಾಗಿದ್ದಾರೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಲಿ ರಸ್ತೆ ಬಳಿ ಘಟನೆ ನಡೆದಿದೆ.1.45 ಲಕ್ಷ ಮೌಲ್ಯದ 35 ಗ್ರಾಂ ಮಾಂಗಲ್ಯ ಸರ ಕಳ್ಳರ ಪಾಲಾಗಿದೆ.ಲಲಿತ(53) ಚಿನ್ನದ ಸರ ಕಳೆದುಕೊಂಡವರು.ಮನೆ ಹಿಂಬಾಗದ ರಸ್ತೆಯಲ್ಲಿ ವಾಕಿಂಗ್ ಮಾಡುವ ವೇಳೆ ಸ್ಕೂಟರ್ ನಲ್ಲಿ ಬಂದ ಇಬ್ಬರು ಖದೀಮರು ಸರ ಕಸಿದು ಪರಾರಿಯಾಗಿದ್ದಾರೆ.ಈ ಸಂಭಂಧ ಲಲಿತ ರವರು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
Read More

ಮೈಸೂರು ಮೃಗಾಲಯದಲ್ಲಿ ಒರಾಂಗೂಟಾನ್ ಸಾವು…

ಮೈಸೂರು,ಏ4,Tv10 ಕನ್ನಡ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಒರಾಂಗೂಟನ್ ಮೃತಪಟ್ಟಿದೆ. ಸುಮಾರು 10 ವರ್ಷ 8 ತಿಂಗಳ ಮಿನ್ನಿ ಹೆಣ್ಣು ಸಾವನ್ನಪ್ಪಿದೆ.ಪ್ರಾಣಿ ವಿನಿಮಯ ಕಾರ್ಯಕ್ರಮದಡಿ 2021 ರಲ್ಲಿ ಮಲೇಷಿಯಾ ಮೃಗಾಲಯದಿಂದ ಮಿನ್ನಿಯನ್ನು ಆಮದು ಮಾಡಿಕೊಂಡ ನಂತರ ಸುಮಾರು 4 ವರ್ಷಗಳ ಅವಧಿಯವರೆಗೆ ಮೈಸೂರು ಮೃಗಾಲಯದಲ್ಲಿ ಪ್ರದರ್ಶನಕ್ಕಿಡಲಾಗಿತ್ತು.ಮಿನ್ನಿಯು ಶ್ವಾಸಕೋಶ ಸಮಸ್ಯೆ ಹಿನ್ನೆಲೆಯಲ್ಲಿ ಆಗಾಗ ಉಸಿರಾಟದ ತೊಂದರೆಯಿಂದ ಬಳಲುತಿತ್ತು. ಚಿಕಿತ್ಸೆ ಫಲಿಸದೆ ಮಿನ್ನಿ ನಿಧನ ಹೊಂದಿದೆ.ಮೈಸೂರು ಮೃಗಾಲಯದ ತಜ್ಞ ಪಶುವೈದ್ಯರಿಂದ ಮೃಗಾಲಯದ ಪರೀಕ್ಷಾ
Read More

ಮೊದಲ ಪತ್ನಿ ಇದ್ದರೂ ಎರಡನೇ ಮದುವೆ ಮಾಡಿಕೊಂಡು ವಂಚನೆ…50 ಲಕ್ಷಕ್ಕೆ ಉಂಡೆನಾಮ…ಉಂಡೂಹೋದ ಕೊಂಡೂಹೋದ…

ಮೈಸೂರು,ಏ4,Tv10 ಕನ್ನಡ ಮೊದಲ ಪತ್ನಿ ಇದ್ದರೂ ವಿಚ್ಛೇದನ ನೀಡಿರುವುದಾಗಿ ಫೇಕ್ ಡಾಕ್ಯುಮೆಂಟ್ ಕ್ರಿಯೇಟ್ ಮಾಡಿ ಎರಡನೇ ಮದುವೆಯಾಗಿ ಪತ್ನಿಗೆ 50 ಲಕ್ಷ ರೂ ವಂಚಿಸಿದ ಭೂಪ ಪರಾರಿಯಾದ ಘಟನೆ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ವಂಚನೆಗೆ ಒಳಗಾದ ಪತ್ನಿ ರೋಜಾ ಎಂಬುವರು ಪ್ರಕರಣ ದಾಖಲಿಸಿದ್ದಾರೆ.ವಂಚಿಸಿದ ಖದೀಮ ಶರತ್ ರಾಮ್ ಇದೀಗ ತಲೆಮರೆಸಿಕೊಂಡಿದ್ದಾನೆ. ಕುವೆಂಪುನಗರದಲ್ಲಿ ಲೇಡೀಸ್ ಪಿಜಿ ನಡೆಸುತ್ತಿರುವ ರೋಜಾ ಮೊದಲ ಪತಿಯಿಂದ ಕಾರಣಾಂತರದಿಂದ ವಿಚ್ಛೇದನ ಪಡೆದಿದ್ದಾರೆ.ಮಗನಿಗೆ ಆಸರೆಗಾಗಿ ಎರಡನೇ ಮದುವೆ
Read More

ಕೆರೆಯಲ್ಲಿ ಮುಳುಗಿ ಮೂವರ ಸಾವು ಪ್ರಕರಣ…ಮೃತರ ಮನೆಗೆ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ…

ನಂಜನಗೂಡು,ಏ3,Tv10 ಕನ್ನಡ ಹಸು ತೊಳೆಯಲು ಹೋಗಿ ಕೆರೆಯಲ್ಲಿ ಮೂವರು ಸಾವನ್ನಪ್ಪಿದ ಮನೆಗೆ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಸಾಂತ್ವನ ಹೇಳಿದರು.ನಂಜನಗೂಡು ತಾಲ್ಲೂಕಿನ ಕಾಮಳ್ಳಿ ಗ್ರಾಮದ ಕೆರೆಯಲ್ಲಿ ದುರಂತ ಸಂಭವಿಸಿತ್ತು.ಯುಗಾದಿ ಹಬ್ಬದಂದು ಹಸು ತೊಳೆಯಲು ಹೋಗಿದ್ದಾಗ ಘಟನೆ ನಡೆದಿತ್ತು.ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದು ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.ವಿನೋದ್ (19)ಬಸವೇಗೌಡ (45) ಮುದ್ದೇಗೌಡ (45) ಮೃತಪಟ್ಟಿದ್ದರು…
Read More

ಉದಯಗಿರಿ ಠಾಣೆ ಮೇಲೆ ಕಲ್ಲು ಬೀಸಿದಂತೆ ಎನ್.ಆರ್.ಠಾಣೆಗೂ ಕಲ್ಲು ಹೊಡೀತೀವಿ…ದುರ್ಗಾದೇವಿ ಮೆರವಣಿಗೆಯಲ್ಲಿ ಪುಂಡರ ಆವಾಜ್…ಗಲಾಟೆ ಬಿಡಿಸಲು ಬಂದ ಮುಖ್ಯಪೇದೆ ಮೇಲೆ

ಮೈಸೂರು,ಏ3,Tv10 ಕನ್ನಡ ದುರ್ಗಾದೇವಿ ಮೆರವಣಿಗೆ ವೇಳೆ ಎರಡು ಯುವಕರ ಗುಂಪುಗಳ ನಡುವೆ ನಡೆಯುತ್ತಿದ್ದ ಗಲಾಟೆಯನ್ನ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಠಾಣೆಯ ಮೇಲೆ ಕಲ್ಲು ಹೊಡೆಯುವುದಾಗಿ ಧಂಕಿ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿ ನಡೆದಿದೆ.ಘಟನೆ ಸಂಭಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ ಠಾಣೆಯ ಮುಖ್ಯಪೇದೆ ಮೋಹನ್ ರವರು ಪ್ರಕರಣ ದಾಖಲಿಸಿದ್ದಾರೆ. ಯುಗಾದಿ ಹಬ್ಬದ ದಿನದಂದು ಗಾಂಧಿನಗರದ
Read More

ಕಾಂಚಿಪುರಂ, ಧರ್ಮಾವರಂ ಬನಾರಸ್ ಮೈಸೂರು ಸಿಲ್ಕ್ಸ್ ನ, ಮುಂತಾದ ವಿಶೇಷ ಆಯ್ಕೆಯ ಸೀರೆಗಳನ್ನು ಒಳಗೊಂಡಿರುವ ಮೈಸೂರಿನ ಪ್ರತಿಷ್ಠಿತ ” ಕಂಕಣ

ಮೈಸೂರು ವಿಜಯನಗರದ 1 ನೇ ಹಂತದ ಜಯಚಾಮರಾಜೇಂದ್ರ ರಸ್ತೆ ಎಲ್ಲಿರುವ ಕಂಕಣ ಸಿಲ್ಕ್ ಶೋರೂಂ ಅನ್ನು ಮೈಸೂರು ಪೊಲೀಸ್ ಕಮಿಷನರ್ ಶ್ರೀಮತಿ ಸೀಮಾ ಲಾಟ್ಕರ್ ,ಚಾಮರಾಜನಗರ ಜಿಲ್ಲೆ ಜಿಲ್ಕಾಧಿಕಾರಿ ಶ್ರೀಮತಿ ಸಿ ಟಿ ಶಿಲ್ಪಾ ನಾಗ್, ಶ್ರೀಮತಿ ಅರ್ಪಿತಾ ಸಿಂಹ, ಶ್ರೀಮತಿ ಲಲಿತಾ ಜಿ.ಟಿ ದೇವೇಗೌಡ,ಡಾ.ಹೇಮಾಮಾಲಿನಿ ಲಕ್ಷ್ಮಣ್, ಮೈಸೂರು ವಿಶ್ವವಿದ್ಯಾನಿಲಯದ ರಿಜಿಸ್ಟರ್ ಶ್ರೀಮತಿ ಎಂ.ಕೆ.ಸವಿತಾ ಸೇರಿದಂತೆ ಇತರೆ ಗಣ್ಯರು ಬೆಳಗ್ಗೆ 9 ಗಂಟೆಗೆ ಉದ್ಘಾಟಿಸಲಿದ್ದಾರೆ.
Read More

ಸೇವೆಯಿಂದ ನಿವೃತ್ತಿಯಾದ ಗರುಡಾ ವಾಹನ…ದೇವರಾಜ ಪೊಲೀಸ್ ಠಾಣೆಯಲ್ಲಿ ಹೃದಯಸ್ಪರ್ಶಿ ಬೀಳ್ಕೊಡುಗೆ…

ಮೈಸೂರು,ಏ1,Tv10 ಕನ್ನಡ ಸೇವೆಯಿಂದ ನಿವೃತ್ತಿಗೊಂಡ ಗರುಡ ವಾಹನಕ್ಕೆ ಹೃದಯಸ್ಪರ್ಶಿ ಬೀಳ್ಕೊಡುಗೆ ಕೊಡಲಾಗಿದೆ. ದೇವರಾಜ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಗರುಡಾ ವಾಹನಕ್ಕೆ ಸೆಂಡ್ ಆಫ್ ಮಾಡಿ ಸೇವೆಯ ದಿನಗಳನ್ನ ಸ್ಮರಿಸಿದ್ದಾರೆ.15 ವರ್ಷಗಳ ಕಾಲ ಸೇವೆ ಸಲ್ಲಿಸಿದ ವಾಹನಕ್ಕೆಪೊಲೀಸ್ ನಿರೀಕ್ಷಕರಾದ K.R.ರಘು , ಪಿಎಸ್ಐ ಗಳಾದ ಜೈಕೀರ್ತಿ, ಪ್ರಭು ಮತ್ತು ಇತರೆ ಸಿಬ್ಬಂದಿಗಳು ಹಾಜರಿದ್ದು ಆತ್ಮೀಯವಾಗಿ ಬೀಳ್ಕೊಟ್ಟಿದ್ದಾರೆ.ವಿವಿದ ಠಾಣೆಗಳಲ್ಲಿ ಸೇವೆ ಸಲ್ಲಿಸಿದ 39 ಗರುಡಾ ವಾಹನಗಳು ಸೇವೆಯಿಂದ ನಿವೃತ್ತಿಯಾಗಲಿವೆ.ಮುಂದಿನ ದಿನಗಳಲ್ಲಿ ಹೊಸ
Read More