TV10 Kannada Exclusive

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಮಾ13,Tv10 ಕನ್ನಡ ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಮೈಸೂರಿನಿಂದ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು ಎರಡು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಮೊಬೈಲ್ ಕಸಿದು ಕೆಲಸ ಮಾಡಿಸಿಕೊಂಡು ವಾಪಸ್ ಕಳಿಸಿದ್ದಾರೆ.ಬಂಧನದಿಂದ ಹೊರಬಂದ ಮಹಿಳೆ ನಾಲ್ವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮಹದೇಶ್ವರ ಬಡಾವಣೆ ನಿವಾಸಿ ಮಹದೇವಿ ಟಾರ್ಚರ್ ಅನುಭವಿಸಿದವರು.ಬಾಗಲಕೋಟೆ ನಿವಾಸಿ ಆಶಾ,ನಿರ್ಮಲಾ,ಆಶಾ ರವರ ಚಿಕ್ಕಮ್ಮ ಹಾಗೂ ಆಶಾ ರವರ ತಾಯಿ ವಿರುದ್ದ ಪ್ರಕರಣ
Read More

ನಂಜನಗೂಡಿನಲ್ಲಿ ಎಚ್ಚೆತ್ತ ಅಬಕಾರಿ ಅಧಿಕಾರಿಗಳು…ಮಧ್ಯ ರಾತ್ರಿ ವೇಳೆ ಗಸ್ತು…ಅಕ್ರಮ ಮಧ್ಯ ಮಾರಾಟ ಹಾವಳಿಗೆ ಹಾಕಲಿದ್ದಾರೆ ಬ್ರೇಕ್…ಎಚ್ಚೆತ್ತುಕೊಳ್ಳದಿದ್ರೆ ಗಡೀಪಾರ್…

ನಂಜನಗೂಡು,ಮಾ12,Tv10 ಕನ್ನಡ ಕೊನೆಗೂ ನಂಜನಗೂಡು ತಾಲೂಕಿನ ಅಬಕಾರಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಅಕ್ರಮ ಮಧ್ಯೆ ಮಾರಾಟ ಜಾಲಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.ಅನುಮಾನಾಸ್ಪದ ಸ್ಥಳಗಳಿಗೆ ಮಧ್ಯರಾತ್ರಿ ವೇಳೆ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.ಅಕ್ರಮ ಮಧ್ಯ ಮಾರಾಟ ಮಾಡಿ ಸಿಕ್ಕಿಬಿದ್ರೆ ಗಡೀಪಾರ್ ಮಾಡುವುದಾಗಿ ವಾರ್ನಿಂಗ್ ಕೊಟ್ಟಿದ್ದಾರೆ.ಹುಲ್ಲಹಳ್ಳಿ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಅಕ್ರಮ ಮಧ್ಯ ಮಾರಾಟ ನಡೆಯುತ್ತಿರುವ ಬಗ್ಗೆ ನಿನ್ನೆಯಷ್ಟೇ ವರದಿಯಾಗಿತ್ತು.ಪೆಟ್ಟಿ ಅಂಗಡಿಗಳ ಸಮೀಪವೇ ಮಧ್ಯದ ಪ್ಯಾಕೆಟ್ ಗಳ ರಾಶಿ ರಾಶಿ ಕಂಡು ಬಂದಿತ್ತು.ಈ ಸಂಭಂಧ ಸೂಕ್ತ
Read More

ನ್ಯಾಯಾಲಯದ ಆವರಣದಲ್ಲಿ ಕೊಲೆ ಬೆದರಿಕೆ ಆರೋಪ…ದಂಪತಿ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ12,Tv10 ಕನ್ನಡ ಹಣಕಾಸಿನ ವಿಚಾರದಲ್ಲಿ ಮೈಸೂರು ನ್ಯಾಯಾಲಯ ಆವರಣದಲ್ಲಿ ವ್ಯಕ್ತಿಯೋರ್ವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ನ್ಯಾಯಾಲಯದ ಆದೇಶದಂತೆ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.ಬೆಂಗಳೂರು ಮೂಲದ ಸತೀಶ್, ಸಂಜಯ್ ಹಾಗೂ ಅನಿತಾ ಸಂಜಯ್ ವಿರುದ್ದ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆ.ಜಿ.ಕೊಪ್ಪಲಿನ ನಿವಾಸಿ ದಿನೇಶ್ ಎಂಬುವರು ಪ್ರಕರಣ ದಾಖಲಿಸಿದ್ದಾರೆ. 2018 ರಲ್ಲಿ ದಿನೇಶ್ ಎಕ್ಸಲೆಂಟ್ ಸೋಲಾರ್ಸ್ ಎಂಬ ಕಂಪನಿ ಪ್ರಾರಂಭಿಸಿದ್ದರು.ಪರಿಚಯಸ್ತರ ಮೂಲಕ ದಿನೇಶ್ ರವರಿಗೆ ಸಂಜಯ್ ಹಾಗೂ ಅನಿತಾ
Read More

ಹವಾ ಕ್ರಿಯೇಟ್ ಮಾಡಲು ಮಹಿಳೆ ಮೇಲೆ ಹಲ್ಲೆ…ಭಯದ ವಾತಾವರಣ ಮೂಡಿಸಿದ ಇಬ್ಬರು ಯುವಕರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ12,Tv10 ಕನ್ನಡ ನಮಗೆ ಇಲ್ಲಿ ಯಾರೂ ಗೌರವ ಕೊಡುತ್ತಿಲ್ಲ,ನಮ್ಮನ್ನ ಕಂಡರೆ ಏರಿಯಾದಲ್ಲಿ ಯಾರಿಗೂ ಭಯವಿಲ್ಲ,ಒಂದು ಹೆಣ ಉರುಳಿಸಿದ್ರೆ ನಾವು ಏನೆಂದು ಗೊತ್ತಾಗುತ್ತೆ ಎಂದು ಹೇಳಿಕೊಂಡು ಏರಿಯಾದಲ್ಲಿ ಹವಾ ಕ್ರಿಯೇಟ್ ಮಾಡುವ ಉದ್ದೇಶದಿಂದ ಇಬ್ಬರು ಯುವಕರು ಮಹಿಳೆ ಹಾಗೂ ಓರ್ವ ವ್ಯಕ್ತಿ ಮೇಲೆ ಕಬ್ಬಿಣದ ರಾಡ್ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಏಕಲವ್ಯನಗರದಲ್ಲಿ ನಡೆದಿದೆ.ಯುವಕರಿಂದ ಹಲ್ಲೆಗೊಳಗಾದವರು ಪದ್ಮ ಹಾಗೂ ನಾಗೇಂದ್ರ.ಹವಾ ಕ್ರಿಯೇಟ್ ಮಾಡುವ ಭರದಲ್ಲಿ
Read More

ನ್ಯಾಯಾಲಯವನ್ನೇ ಯಾಮಾರಿಸಿದ ಭೂಪರು…ಒಂದೇ ಸ್ವತ್ತಿಗೆ ಬೇರೆ ಬೇರೆ ಆಧಾರ್ ಕಾರ್ಡ್ ಬಳಸಿ ವಂಚನೆ…ಇಬ್ಬರ ವಿರುದ್ದ FIR ದಾಖಲು…

ಮೈಸೂರು,ಮಾ12,Tv10 ಕನ್ನಡ ಜಾಮೀನು ನೀಡುವ ಸಮಯದಲ್ಲಿ ಒಂದೇ ಸ್ವತ್ತಿಗೆ ಬೇರೆ ಬೇರೆ ಆಧಾರ್ ಕಾರ್ಡ್ ಗಳನ್ನ ಸಲ್ಲಿಸಿ ನ್ಯಾಯಾಲಯವನ್ನೇ ಯಾಮಾರಿಸಿದ ಇಬ್ಬರ ವಿರುದ್ದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಚಾಮರಾಜನಗರ ನಿವಾಸಿ ಮಾದೇಗೌಡ ಹಾಗೂ ಇಲವಾಲ ಹೋಬಳಿ ಜಟ್ಟಿಹುಂಡಿ ಗ್ರಾಮದ ಸಿದ್ದಪ್ಪಾಜಿ ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ನ್ಯಾಯಾಧೀಶರ್ ಆದೇಶದಂತೆ ಸೆಶನ್ ನ್ಯಾಯಾಲಯದ ಆಡಳಿತಾಧಿಕಾರಿ ರಮೇಶ್.ಬಿ.ಕುಲಕರ್ಣಿ ರವರು ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ
Read More

ಡೆವಿಲ್ ಸಿನಿಮಾ ಚಿತ್ರೀಕರಣ…ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಚಿತ್ರ…ನಾಡದೇವಿ ದರುಶನ ಪಡೆದ ಡಚ್ಚು…

ಮೈಸೂರು,ಮಾ12,Tv10 ಕನ್ನಡ ಇಂದಿನಿಂದ ಮೈಸೂರಿನಲ್ಲಿ ಮತ್ತೆ ದರ್ಶನ್ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ.ಮೈಸೂರಿನ ನಜರಬಾದ್ ನಲ್ಲಿರುವ ಸರ್ಕಾರಿ ಅತಿಥಿ ಗೃಹದಲ್ಲಿ ಚಿತ್ರೀಕರಣ ಆರಂಭವಾಗಿದೆ.ಡೆವಿಲ್ ಚಿತ್ರದ ಶೂಟಿಂಗ್ ಗಾಗಿ ಡಿ ಬಾಸ್ ಸರ್ಕಾರಿ ಅತಿಥಿ ಗೃಹಕ್ಕೆ ಬಂದಿದ್ದಾರೆ.ಅತಿಥಿ ಗೃಹದ ಬಳಿ ಬೌನ್ಸರ್‌ಗಳನ್ನ ನಿಯೋಜಿಸಲಾಗಿದೆ.ಸಾರ್ವಜನಿಕರು ಸೇರಿದಂತೆ ಯಾರು ಒಳ ಹೋಗದಂತೆ ಭದ್ರತೆ ಒದಗಿಸಲಾಗಿದೆ.ಸಿನಿಮಾ ಶೂಟಿಂಗ್‌ನವರಿಗೆ ಮಾತ್ರ ಸರ್ಕಾರಿ ಅತಿಥಿ ಗೃಹಕ್ಕೆ ಪ್ರವೇಶ ಅವಕಾಶ ಕಲ್ಪಿಸಲಾಗಿದೆ.ಸರ್ಕಾರಿ ಅತಿಥಿ ಗೃಹದ ಮೂರು ದ್ವಾರದಲ್ಲೂ ಬೌನ್ಸರ್‌ಗಳನ್ನ ನಿಯೋಜಿಸಲಾಗಿದೆ.ಬಿಗಿ ಭದ್ರತೆಯಲ್ಲಿ
Read More

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ ಜೋಡಿಸಿದ್ದಾರೆ.ಮೈಸೂರಿನಲ್ಲಿ2 ತಿಂಗಳ ನಿರಂತರವಾಗಿ ಮೈಸೂರಿನ ವಿವಿಧ ಪ್ರದೇಶಗಳಲ್ಲಿ ನಡೆಯುವ ಮೂಕ ಸ್ಪಂದನ ಅಭಿಯಾನಕ್ಕೆ ಇಂದುಚಾಮರಾಜ ಕ್ಷೇತ್ರದ ವಾರ್ಡ್ ನಂಬರ್ 23ರ ಡಿವಾನ್ಸ್ ರಸ್ತೆಯಮರಗಿಡಗಳಲ್ಲಿ ಆಹಾರ ನೀರಿನ ಬಟ್ಟಲು ಅಳವಡಿಸುವ ಮೂಲಕ ಮಾಜಿ ಸಂಸದ ಪ್ರತಾಪ್ ಸಿಂಹ ರವರು ಚಾಲನೆ ನೀಡಿದರು.
Read More

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ ಕುಮಾರ್, ಇವರ ಸಹೋದರ ವೈ.ಎಸ್. ರಮೇಶ್ ಬಾಬು, ತಾವರೆಕಟ್ಟೆ ಗ್ರಾಮದ ನಿವಾಸಿ ಕೆಸ್ಸಾರ್ಟಿಸಿ ನಿವೃತ್ತ ನೌಕರ ವಿ. ಶ್ರೀನಿವಾಸ್ ಹಾಗೂ ರಘು ವಿರುದ್ದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಕುರುಬಾರಹಳ್ಳಿ ಸರ್ವೇ ನಂಬರ್ 91ರ 1.20 ಎಕರೆ ಗುಂಟೆ ಜಮೀನು ಎಂ. ಮಂಜೀತ್
Read More

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ ಖಾನಂ ಎಂಬುವರು ಪ್ರಕರಣ ದಾಖಲಿಸಿದ್ದಾರೆ.ಫಾರ್ಚುನರ್ ಕಾರನ್ನ ವೈಯುಕ್ತಿಕ ಕಾರಣಕ್ಕೆ ಪಡೆದಿದ್ದ ಪ್ರದೀಪ್ ಸಿಂಗ್ ನಂತರ ಸಂಪರ್ಕಕ್ಕೆ ಸಿಕ್ಕಿಲ್ಲವೆಂದು ಎಫ್.ಐ.ಆರ್.ನಲ್ಲಿ ದಾಖಲಿಸಿದ್ದಾರೆ. ರಾಜಿಯಾ ಖಾನಂ ರವರು ಖಾಸಗಿ ಫೈನಾನ್ಸ್ ನಲ್ಲಿ 21 ಲಕ್ಷ ಸಾಲ ಪಡೆದು ಸೆಕೆಂಡ್ ಹ್ಯಾಂಡ್ ಫಾರ್ಚುನರ್ ಕಾರು
Read More

ಎಣ್ಣೆ ಕೊಡಿಸಲು ಹಣ ಇಲ್ಲ ಎಂದ ವ್ಯಕ್ತಿ ಕಾಲಿಗೆ ಕಲ್ಲಿನಿಂದ ಹಲ್ಲೆ ನಡೆಸಿ ಎಸ್ಕೇಪ್…ಅಪರಿಚಿತನ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ11,Tv10 ಕನ್ನಡ ಎಣ್ಣೆ ಕೊಡಿಸಲು ಹಣ ಇಲ್ಲವೆಂದ ವ್ಯಕ್ತಿ ಮೇಲೆ ಅಪರಿಚಿತನೋರ್ವ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಮೈಸೂರಿನ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಧು ಎಂಬಾತ ಗಾಯಗೊಂಡಿದ್ದಾನೆ.ಹಲ್ಲೆ ನಡೆಸಿದ ಅಪರಿಚಿತ ಪರಾರಿಯಾಗಿದ್ದಾನೆ.ಗಾರೆ ಕೆಲಸ ಮಾಡುವ ಮಧು ನಾಲ್ಕು ದಿನಗಳ ಹಿಂದೆ ಬಿ.ಕೆ.ಸ್ಟ್ರೀಟ್ ನಲ್ಲಿರುವ ಬಾರ್ ಒಂದರಲ್ಲಿ ಎಣ್ಣೆ ಹೊಡೆದು ಫುಟ್ ಪಾತ್ ನಲ್ಲಿ ಕುಳಿತಿದ್ದಾಗ ಅಪರಿಚಿತನೋರ್ವ ಪರಿಚಯ ಮಾಡಿಕೊಂಡು ಎಣ್ಣೆ ಹೊಡೆಯುವಂತೆ ಪುಸಲಾಯಿಸಿದ್ದಾನೆ.ಅಪರಿಚಿತನ ಆಹ್ವಾನ ಸ್ವೀಕರಿಸಿ ಮಧು
Read More