TV10 Kannada Exclusive

ಮುಡಾ ಕಾರ್ಯದರ್ಶಿ ಸಹಿ ನಕಲು ಆರೋಪ…ಜಿಲ್ಲಾಧಿಕಾರಿಗೆ ದೂರು…

ಮೈಸೂರು,ನ5,Tv10 ಕನ್ನಡ ವರ್ಗಾವಣೆಗೊಂಡ ಮುಡಾ ಕಾರ್ಯದರ್ಶಿ ಎಸ್.ಕುಸುಮಕುಮಾರಿ ರವರ ಸಹಿ ನಕಲು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಫೋರ್ಜರಿ ಮಾಡಿರುವ ಶಂಕಿತ ಇಬ್ಬರು ಮುಡಾ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಕುಸುಮ ಕುಮಾರಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕುಸುಮಕುಮಾರಿ ರವರನ್ನ ಸರ್ಕಾರ ವರ್ಗಾವಣೆ ಮಾಡಿದ್ದು ಇದೇ ಸ್ಥಳಕ್ಕೆ ಶೇಖರ್ ಜಿ.ಡಿ.ರವರನ್ನ ನಿಯುಕ್ತಿಗೊಳಿಸಲಾಗಿದೆ.ವರ್ಗಾವಣೆಯನ್ನ ಪ್ರಶ್ನಿಸಿ ಕುಸುಮಕುಮಾರಿ ರವರು ನ್ಯಾಯಾಲಯದ ಮೊರೆ ಹೋಗಿ ಆದೇಶಕ್ಕಾಗಿ ಕಾಯುತ್ತಿದ್ದಾರೆ.ಇಂತಹ ಸಂಧರ್ಭದಲ್ಲಿ ಪ್ರಾಧಿಕಾರದ ನೌಕರರಾದ ನಂದೀಶ್ ಹಾಗೂ
Read More

ಭಾರಿ ಮಳೆಗೆ ಕುಸಿದ ಕೊಟ್ಟಿಗೆ…ಮೂರು ಮೇಕೆ ಸಾವು…

ಹುಣಸೂರು,ನ7,Tv10 ಕನ್ನಡ ನಿನ್ನೆ ರಾತ್ರಿ ಬಿದ್ದ ಭಾರಿ ಮಳೆಗೆ ಕೊಟ್ಟಿಗೆ ಕುಸಿದುಬಿದ್ದ ಪರಿಣಾಮ ಮೂರು ಮೇಕೆಗಳು ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.ವೆಂಕಟಶೆಟ್ಟಿ ಎಂಬುವರಿಗೆ ಸೇರಿದ ಮೇಕೆಗಳು ಮೃತಪಟ್ಟಿವೆ.ಕೊಟ್ಟಿಗೆಯಲ್ಲಿ 20 ಕ್ಕೂ ಹೆಚ್ಚು ಕುರಿ ಮೇಕೆಗಳನ್ನ ಕಟ್ಟಿಹಾಕಲಾಗಿತ್ತು.ಮಳೆಗಾಳಿ ರಭಸಕ್ಕೆ ಕೊಟ್ಟಿಗೆ ಕುಸಿದುಬಿದ್ದಿದೆ.ಮೃತಪಟ್ಟ ಮೇಕೆಗಳ ಪೈಕಿ ಒಂದನ್ನ ನಾಯಿಗಳು ಎಳೆದೊಯ್ದಿವೆ ಎನ್ನಲಾಗಿದೆ.ಸ್ಥಳಕ್ಕೆ ಆರ್.ಐ ಹಾಗೂ ಪಿಡಿಓ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.ಮೇಕೆಗಳ ಸಾವಿಗೆ ಹಾಗೂ ಕೊಟ್ಟಿಗೆ ಪುನರ್
Read More

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ…

ಮೈಸೂರು,ನ7,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟಿರುವ ಶೇಕಡ 24.1 ಯೋಜನೆ ಅಡಿಯಲ್ಲಿನ 16 ಫಲಾನುಭವಿಗಳಿಗೆ ವಾರ್ಡ್ ನಂ 55 ರಲ್ಲಿ ನಗರಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್ ವಿತರಿಸಿದರು. ನಂತರ ಮಾತನಾಡಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಹಲವಾರು ಯೋಜನೆಗಳಿದ್ದು 24.1 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯೋಜನೆಗಳಾಗಿದ್ದು ಈ ಯೋಜನೆ ಅಡಿಯಲ್ಲಿ ಹೊಲಿಗೆ ಯಂತ್ರ, ವಿದ್ಯಾರ್ಥಿ ಪ್ರೋತ್ಸಾಹ ಧನ ಮತ್ತು ಇನ್ನು
Read More

ಸಿಡಿಲು ಬಡಿದು ಎರಡು ಹಸುಗಳು ಸಾವು… ಪ್ರಾಣಾಪಾಯದಿಂದ ರೈತ ಪಾರು…

ನಂಜನಗೂಡು,ನ5,Tv10 ಕನ್ನಡ ಸಿಡಿಲು ಬಡಿದ ಪರಿಣಾಮ ಎರಡು ಹಸುಗಳು ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.ಅದೃಷ್ಟವಶಾತ್ ಸಮೀಪದಲ್ಲೇ ಇದ್ದ ರೈತ ಚನ್ನಶೆಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚನ್ನಶೆಟ್ಟಿ ಎಂಬುವವರಿಗೆ ಸೇರಿದ ಹಸುಗಳಾಗಿದ್ದು ಜಮೀನಿನಲ್ಲಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಮಳೆ ಪ್ರಾರಂಭವಾಗಿದೆ. ಹಸುಗಳನ್ನು ಹುಣಸೆ ಮರದ ಕೆಳಗಡೆ ಕಟ್ಟಲಾಗಿತ್ತು.ಮೃತ ಹಸುಗಳ ಪೈಕಿ ಒಂದು ಹಸು ಗರ್ಭಿಣಿಯಾಗಿದೆ.ಹಸುಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದು ಚನ್ನಶೆಟ್ಟಿಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ…
Read More

ನನ್ನ ದೇಶ ನನ್ನ ಮಣ್ಣು…ದೆಹಲಿಯಲ್ಲಿ ಮೈಸೂರಿನ ವಿದ್ಯಾರ್ಥಿಗಳ ಹವಾ…

ಮೈಸೂರು,ನ5,Tv10 ಕನ್ನಡ ದೆಹಲಿಯಲ್ಲಿ ನಡೆದ ನನ್ನ ದೇಶ ನನ್ನ ಮಣ್ಣು ಕಾರ್ಯಕ್ರಮದಲ್ಲಿ ಮೈಸೂರಿನ ವಿಧ್ಯಾರ್ಥಿಗಳು ಉತ್ಸಾಹದಿಂದ ಭಾಗಿಯಾಗಿದ್ದರು. ಅಕ್ಟೋಬರ್ 30 ಮತ್ತು 31 ರಂದು ನಡೆದ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಮೈಸೂರಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವುದು,ಹೊಸ ವಿಚಾರಗಳನ್ನ ವಿನಿಮಯ ಮಾಡಿಕೊಳ್ಳುವುದು,ಹೊಸ ಪರಿಸರ ಕಂಡುಕೊಳ್ಳುವುದು, ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದು,ಕ್ರಿಯಾಶೀಲತೆಯನ್ನ ಬೆಳೆಸಿಕೊಳ್ಳುವುದು ಸೇರಿದಂತೆ ಹಲವು ಕೌಶಲ್ಯತೆಗಳ ಬಗ್ಗೆ ಕಾರ್ಯಕ್ರಮದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು ಭಾಗಿಯಾಗಿದ್ದರು.ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದಿರುಗಿದ ವಿಧ್ಯಾರ್ಥಿಗಳನ್ನ
Read More

ಕಿಂಗ್ ವಿರಾಟ್ ಕೋಹ್ಲಿ ಹುಟ್ಟುಹಬ್ಬ…ಸಾಂಸಕೃತಿಕ ನಗರಿ ಮೈಸೂರಿನಲ್ಲಿ ಆಚರಣೆ…

ಮೈಸೂರು,ನ5,Tv10 ಕನ್ನಡ ಇಂದು ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಕಿಂಗ್ ವಿರಾಟ್ ಕೋಹ್ಲಿ ಹುಟ್ಟುಹಬ್ಬ.ಸಾಂಸಗಕೃತಿಕ ನಗರಿ ಮೈಸೂರಿನಲ್ಲಿ ಅಭಿಮಾನಿಗಳು ವಿಶಿಷ್ಟವಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ.ಯಾದವಗಿರಿಯ ಸ್ವಾಗತ್ ಕ್ರಿಕೆಟರ್ಸ್ ತಂಡದ ಸದಸ್ಯರು ವಿರಾಟ್ ಕೋಹ್ಲಿ ಹುಟ್ಟುಹಬ್ಬ ಆಚರಿಸಿದ್ದಾರೆ.ಸಾರ್ವಜನಿಕರಿಗೆ ತಿಂಡಿ ವಿತರಿಸುವ ಮೂಲಕ ಆಚರಿಸಿದ್ದಾರೆ. ಭಾರತ ತಂಡಕ್ಕೆ ಕೊಹ್ಲಿ ಕೊಡುಗೆ ಅಪಾರ ಹಾಗೂ ಅವಿಸ್ಮರಣೀಯ ಎಂದು ಕೊಂಡಾಡಿದ ಅಭಿಮಾನಿಗಳು ತಿಂಡಿ ವಿತರಿಸಿ ಸಂಭ್ರಮಿಸಿದ್ದಾರೆ.ಈಗಾಗಲೇ ದಾಖಲೆಗಳನ್ನ ಉಡೀಸ್ ಮಾಡಿರುವ ಕೋಹ್ಲಿ ಮತ್ತಷ್ಟು ದಾಖಲೆಗಳನ್ನ ನಿರ್ಮಿಸಿ
Read More

ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ…ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ಧಾಳಿ…

ಮೈಸೂರು,ನ4,Tv10 ಕನ್ನಡ ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ ಎಂದುಮೈಸೂರಿನಲ್ಲಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು.ನಾನೆ ಐದು ವರ್ಷ ಸಿಎಂ ಅಂದರುವಿರೋಧ ವ್ಯಕ್ತವಾದಾಗ ಉಲ್ಟಾ ಹೊಡೆದರು.ಅವರು ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ ಎಂದು ವ್ಯಂಗ್ಯವಾಡಿದರು.ಜಾತಿಗಣತಿ ವಿಚಾರದಲ್ಲೂ ಸುಳ್ಳು ಹೇಳಿದ್ದಾರೆ.ಹಿಂದೆ ವರದಿ ನೀಡಿದ್ದಾಗ ಸಿಎಂ ಆಗಿದ್ದಾಗಲೇ ಜಾರಿಗೆ ತರುವುದಾಗಿ ಹೇಳಿದ್ದರು.ಸ್ವಲ್ಪ ದಿನಗಳ ಹಿಂದೆ ಸಾಧು ಸಂತರು ಭೇಟಿಯಾದಾಗ ನವೆಂಬರ್ ನಲ್ಲಿ ಜಾರಿಗೆ
Read More

ಸಚಿವರೊಂದಿಗೆ ಸಿಎಂ‌ ಸಿದ್ದು ಉಪಹಾರಕೂಟ…ಡಿಕೆಶಿ ಸೇರಿದಂತೆ ಹಲವರು ಭಾಗಿ…

ಬೆಂಗಳೂರು,ನ4,Tv10 ಕನ್ನಡ ಲೋಕಸಭೆ ಚುನಾವಣೆ ಸನಿಹವಾಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆ ಗರಿಗೆದರುತ್ತಿದೆ.ಮುಖ್ಯ ಮಂತ್ರಿಗಳ ಕಾವೇರಿ ನಿವಾಸದಲ್ಲಿ ಶನಿವಾರ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್​ಫಾಸ್ಟ್ ಮೀಟಿಂಗ್ ಆಯೋಜಿಸಿದ್ದಾರೆ.ಉಪಾಹಾರಕೂಟದಲ್ಲಿ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್, ಸಚಿರಾದ ಡಾ.ಜಿ.ಪರಮೇಶ್ವರ್, ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ್, ಕೃಷ್ಣ ಭೈರೇಗೌಡ,ಸಂತೋಷ್ ಲಾಡ್, ಬೋಸರಾಜು ಸೇರಿ 15 ಸಚಿವರು ಭಾಗಿಯಾಗಿದ್ದಾರೆ.ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.ಇತ್ತೀಚಿನ ರಾಜಕೀಯ ಬೆಳವಣಿಗೆಗಳ
Read More

ಭಾರಿ ಮಳೆಗೆ ಕುಸಿದ ಮನೆ…ಪರಿಹಾರ ಮಂಜೂರಾತಿಯಲ್ಲಿ ತಾರತಮ್ಯ…ದಸರಾ ಪೈಲ್ವಾನ್ ಕುಟುಂಬ ಹೈರಾಣು…

ನಂಜನಗೂಡು,ನ3,Tv10 ಕನ್ನಡ ಎರಡು ವರ್ಷಗಳ ಹಿಂದೆ ಬಿದ್ದ ಭಾರಿ ಮಳೆಗೆ ಕುಸಿದ ಬಿದ್ದ ಮನೆಗೆ ಇನ್ನೂ ಪರಿಹಾರ ಬಂದಿಲ್ಲ.ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗೆ ಅಲೆದು ಸುಸ್ತಾಗಿರುವ ದಸರಾ ಪೈಲ್ವಾನ್ ಖ್ಯಾತಿ ಗಾಂಧಿ ಕುಟುಂಬ ಹೈರಾಣವಾಗಿದೆ.ಪರಿಹಾರ ನೀಡದಿದ್ದಲ್ಲಿ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ. ನಂಜನಗೂಡು ತಾಲೂಕು ಕಳಲೆ ಗ್ರಾಮದ ಪೈಲ್ವಾನ್ ಗಾಂಧಿ ಇಂತಹ ತೀರ್ಮಾನಕ್ಕೆ ಬಂದಿದ್ದಾರೆ.2022 ರಲ್ಲಿ ಬಿದ್ದ ಭಾರಿ ಮಳೆ ಮತ್ತು ಬಿರುಗಾಳಿಗೆ ಪೈ.ಗಾಂಧಿ ಕುಟುಂಬ ವಾಸವಿದ್ದ ಮಣ್ಣಿನ
Read More

ಮೊರಾರ್ಜಿ ವಸತಿ ಶಾಲೆ ಹಾಸ್ಟೆಲ್ ನ ನಾಲ್ವರು ವಿಧ್ಯಾರ್ಥಿಗಳು ನಾಪತ್ತೆ…

ಮೊರಾರ್ಜಿ ವಸತಿ ಶಾಲೆ ಹಾಸ್ಟೆಲ್ ನ ನಾಲ್ವರು ವಿಧ್ಯಾರ್ಥಿಗಳು ನಾಪತ್ತೆ… ಮೈಸೂರು,ನ3,10 ಕನ್ನಡ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹುಂಡಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಿಂದ ನಾಲ್ವರು ವಿಧ್ಯಾರ್ಥಿಗಳು ಕಾಣೆಯಾಗಿದ್ದಾರೆ.10ನೇ ತರಗತಿ ಓದುತಿದ್ದು ದಿನಾಂಕ 02/11/23 ರ ರಾತ್ರಿ 8 ಗಂಟೆಯಿಂದ ಕಾಣೆಯಾಗಿದ್ದಾರೆ.ಅಕ್ಷಯ್,ವೇಣುಗೋಪಾಲ್,ಮಾನ್ವಿತ್ ಹಾಗೂ ಅಮೋಘ್ ಕಾಣೆಯಾದ ವಿಧ್ಯಾರ್ಥಿಗಳು.ಈ ಕುರಿತಂತೆ ಜಯಪುರ ಪೊಲೀಸ್ ಠಾಣೆಯಲ್ಲಿ 197/23 ಕಲಂ 363 ಐಪಿಸಿ ರೀತ್ಯ ಪ್ರಕರಣ ದಾಖಲಾಗಿದ್ದು ಇವರ ಬಗ್ಗೆ ಮಾಹಿತಿ ದೊರೆತಲ್ಲಿ
Read More