ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ…
ಉಪನ್ಯಾಸಕನ ಪರಿಸರ ಪ್ರೇಮ…ಸಸ್ಯಕಾಶಿಯಾದ ಕಾಲೇಜು ಆವರಣ… ನಂಜನಗೂಡು,ಸೆ7,Tv10 ಕನ್ನಡ ವಿಧ್ಯಾರ್ಥಿಗಳ ಪ್ರಗತಿಗೆ ಕಾಲೇಜಿನ ಉತ್ತಮ ವಾತಾವರಣ ಸಹಕಾರಿ ಎಂಬ ಮಾತಿಗೆ ಸಾಕ್ಷಿಯಾಗಿದೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆಯ ಸರ್ಕಾರಿ ಪದವಿ ಪೂರ್ವ ಕಾಲೇಜು.ಬರಡು ಬಯಲಾಗಿದ್ದ ಕಾಲೇಜಿನ ಆವರಣವೀಗ ಸಸ್ಯಕಾಶಿಯಾಗಿದೆ.ಕಾಲೇಜು ಉಪನ್ಯಾಸ ಹಾಗೂ ಎನ್.ಎಸ್.ಎಸ್.ಅಧಿಕಾರಿಯೂ ಆಗಿರುವ ವೆಂಕಟರಮಣ ಮತ್ತು ವಿಧ್ಯಾರ್ಥಿಗಳು,ಪ್ರಾಶುಪಾಲರು,ಸಹದ್ಯೋಗಿಗಳ ಸಹಕಾರದಿಂದ ಬರಡು ನೆಲವೀಗ ಕೆಲವೇ ವರ್ಷಗಳಲ್ಲಿ ಹಸಿರಿನಿಂದ ಕಂಗೊಳಿಸುತ್ತಿದೆ.ಎಲ್ಲರ ಪರಿಶ್ರಮದಿಂದಾಗಿ ಕಾಲೇಜಿನ ಆವರಣ ಮಲೆನಾಡಿನ ವಾತಾವರಣವನ್ನ ಸೃಷ್ಟಿಸಿದೆ. ಕಾಲೇಜಿನ ವಿಧ್ಯಾರ್ಥಿಗಳ ಪಠ್ಯೇತರ
Read More