ಮೊದಲ ಮತದಾನದ ನೆನಪಿಗಾಗಿ ಪ್ರತಿಯೊಬ್ಬರು ಗಿಡ ನೆಡಿ
ಮೈಸೂರು,ಏ25,Tv10 ಕನ್ನಡಮೊದಲ ಮತದಾನದ ನೆನಪಿಗಾಗಿ ಪ್ರತಿಯೊಬ್ಬರು ಗಿಡವನ್ನು ನೆಡುವ ಮೂಲಕ ಹಬ್ಬದ ರೀತಿಯಲ್ಲಿ ಚುನಾವಣೆಯನ್ನು ಆಚರಿಸಬೇಕು.ಈ ನಿಟ್ಟಿನಲ್ಲಿ ಸೃಜನ್ ದಿನೇಶ್ ರವರು ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಮೊದಲ ಮತದಾನದ ನೆನಪಿಗಾಗಿ ತಮ್ಮ ಮನೆ ಆವರಣದಲ್ಲಿ ಸಂಪಿಗೆ ಗಿಡ ನೆಡುವ ಮೂಲಕ ತಮ್ಮ ಮೊದಲ ಮತದಾನವನ್ನು ಈ ರೀತಿಯಲ್ಲಿ ಸಂಭ್ರಮಿಸಿದರು.ಈಗ ಮತ್ತೊಂದು ಲೋಕಸಭಾ ಚುನಾವಣೆ ಬಂದಿದೆ. ಆ ದಿನ ಅವರು ಹಾಕಿದ ಗಿಡ ಈಗ ಈ ಮಟ್ಟಿಗೆ ಬೆಳೆದಿದೆ. ಹಾಗಾಗಿ ಪ್ರತಿಯೊಬ್ಬರು
Read More