ಆಸ್ತಿವಿವಾದ…ಕಚೇರಿಗೆ ನುಗ್ಗಿ ಗೂಂಡಾ ವರ್ತನೆ…ಪೀಠೋಪಕರಣಗಳು ಲೂಟಿ…50 ಮಂದಿ ವಿರುದ್ದ FIR ದಾಖಲು…
ಮೈಸೂರು,ಜ8,Tv10 ಕನ್ನಡ ಆಸ್ತಿ ವಿವಾದ ಹಿನ್ನಲೆ 40 ರಿಂದ 50 ಮಂದಿ ಕಚೇರಿಗೆ ನುಗ್ಗಿ ಗೂಂಡಾಗಳಂತೆ ವರ್ತಿಸಿ ಸಿಸಿ ಕ್ಯಾಮರಾ,ಗೇಟ್ ಗಳನ್ನ ಮುರಿದು ಮ್ಯಾನೇಜರ್ ಮೇಲೆ ಹಲ್ಲೆಗೆ ಯತ್ನಿಸಿ ಪೀಠೋಪಕರಣಗಳೊಂದಿಗೆ ಪರಾರಿಯಾದ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಈ ಸಂಭಂಧ ಕಂಪನಿ ಮ್ಯಾನೇಜರ್ ಸಂದೀಪ್ ಎಂಬುವರು ಅಕ್ಷಯ್ ಎಂಬಾತ ಸೇರಿದಂತೆ 50 ಮಂದಿ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಡೆಸಿಫರ್ ಹೆಲ್ತ್ ರೆಕಾರ್ಡ್ ಕಂಪನಿಯು ಸರ್ವೆ
Read More