TV10 Kannada Exclusive

ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5 ನೇ ವರ್ಷದ ಪುಣ್ಯಸಂಸ್ಕರಣೆ…ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ವಿತರಣೆ…

ಮೈಸೂರು,ಜ6,Tv10 ಕನ್ನಡ ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5ನೇ ವರ್ಷದ ಪುಣ್ಯಸಂಸ್ಕರಣೆಯನ್ನ ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ಹಾಗೂ ಓದುವ ಸಾಮಗ್ರಿಗಳನ್ನ ವಿತರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.ನಗರದ ಕೃಷ್ಣಮೂರ್ತಿ ಪುರಂ ನಲ್ಲಿರುವ ಶಾರದಾ ನೆಲೆಯಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಡಾ. ಕೆ. ರಘುರಾಮ್ ವಾಜಪೇಯಿ ಮಾತನಾಡಿಪೇಜಾವರ ಸ್ವಾಮೀಜಿ ಎಲ್ಲರ ಪ್ರೀತಿ
Read More

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಮಹಿಳೆ ಸೇರಿ ಇಬ್ಬರು ಕಳ್ಳರ ಸೆರೆ…12 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶ…

ಮೈಸೂರು,ಜ6,Tv10 ಕನ್ನಡ ಲಷ್ಕರ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಕಳ್ಳರನ್ನ ಬಂಧಿಸಲಾಗಿದೆ.ಬಂಧಿತರಿಂದ 12 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ಭದ್ರಾವತಿ ಮೂಲದ ಸಾವಿತ್ರಿ(42) ಹಾಗೂ ಗುರುರಾಜ್(45) ಬಂಧಿತರು. ಡಿಸೆಂಬರ್ 16 ರಂದು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗ್ ಕಳುವು ಮಾಡಿ 184 ಗ್ರಾಂ ಚಿನ್ನಾಭರಣ ಲಪಟಾಯಿಸಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಖದೀಮರ ಬಂಧನಕ್ಕೆ ತಂಡ ರಚಿಸಲಾಗಿತ್ತು.ಆರೋಪಿಗಳನ್ನ
Read More

ಇನ್ಪೋಸಿಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ…ಮುಂದುವರೆದ ಕಾರ್ಯಾಚರಣೆ

… ಮೈಸೂರು,ಜ6,Tv10 ಕನ್ನಡ ಇನ್ಫೋಸಿಸ್ ನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡ ಹಿನ್ನೆಲೆ ಕಾರ್ಯಾಚರಣೆಮುಂದುವರಿಸಲಾಗಿದೆ.ಅರಣ್ಯ ಇಲಾಖೆಯ ಚಿರತೆ ಕಾರ್ಯ ಪಡೆಮೈಸೂರು ಪ್ರಾದೇಶಿಕ ವಲಯದ ಸಿಬ್ಬಂದಿಗಳಿಂದ ಕಾರ್ಯಾಚಣೆ ನಡೆಯುತ್ತಿದೆ.ಹೆಜ್ಜೆ ಗುರುತುಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.ಚಿರತೆ ಸೆರೆಗಾಗಿಹೆಚ್ಚುವರಿಯಾಗಿ 10 ಕ್ಯಾಮೆರಾ ಟ್ರ್ಯಾಪ್ ಒಂದು ಸಾಮಾನ್ಯ ಬೋನುಇನ್ನೊಂದು ಟ್ರ್ಯಾಪ್ ಬೋನು ಅಳವಡಿಸಲಾಗಿದೆ.ಕ್ಯಾಮೆರಾ ಟ್ರ್ಯಾಪ್, ಡ್ರೋನ್ ಕ್ಯಾಮೆರಾ , ಕ್ಯಾಂಪಸ್ ಸಿಸಿ ಕ್ಯಾಮೆರಾಗಳ ಮೂಲಕ ನಿಗಾವಹಿಸಲಾಗುತ್ತಿದೆ.ಒಂದು ಚಿರತೆ ಕಾರ್ಯಪಡೆ ತಂಡ ಕ್ಯಾಂಪಸ್ ನಲ್ಲೇ ಮೊಕ್ಕಾಂ ಹೂಡಿದೆ…
Read More

ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿಧ್ಯಾರ್ಥಿ ಸಾವು ಪ್ರಕರಣ…ಎಚ್ಚೆತ್ತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ…ಮುನ್ನೆಚ್ಚರಿಕೆ ವಹಿಸುವಂತೆ ಸುತ್ತೋಲೆ…

ಬೆಂಗಳೂರು,ಜ5,Tv10 ಕನ್ನಡ ಗುಂಡ್ಲುಪೇಟೆ ತಾಲೂಕು ಬೇಗೂರಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿಧ್ಯಾರ್ಥಿ ಸಾವನ್ನಪ್ಪಿದ ಘಟನೆ ನಂತರ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಎಚ್ಚೆತ್ತುಕೊಂಡಿದೆ.ತಮ್ಮ ವ್ಯಾಪ್ತಿಗೆ ಬರುವ ವಸತಿಶಾಲೆಗಳ ಪ್ರಾಂಶುಪಾಲರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಸುತ್ತೋಲೆ ಹೊರಡಿಸಿದೆ.ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ರಾತ್ರಿ ಪಾಳಿಯಲ್ಲಿ ನಿರ್ವಹಿಸುವ ಕಾವಲುಗಾರರ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಿದೆ.ಇಡೀ ರಾತ್ರಿ ಕಾವಲುಗಾರ ಎಚ್ಚರವಿದ್ದು ಗಸ್ತು ತಿರುಗುವ ಬಗ್ಗೆ ಅಗತ್ಯ
Read More

ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು ಪ್ರಕರಣ…ಮುರಾರ್ಜಿ ವಸತಿ ಕಾಲೇಜು ಪ್ರಾಂಶುಪಾಲೆ ಮತ್ತು ವಾರ್ಡನ್ ಸಸ್ಪೆಂಡ್…

ಚಾಮರಾಜನಗರ,ಜ5,Tv10 ಕನ್ನಡ ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಹಾಗೂ ವಾರ್ಡನ್ ನ ಸಸ್ಪೆಂಡ್ ಮಾಡಲಾಗಿದೆ.ಗುಂಡ್ಲುಪೇಟೆ ತಾಲೂಕು ಬೇಗೂರು ಸಮೀಪವಿರುವ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ಶಾಲೆಯಲ್ಲಿ ಘಟನೆ ನಡೆದಿತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಮಣಿತ್(17)ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಂಭೀರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದ. ಮಣಿತ್
Read More

ಲಾಂಗ್ ಹಿಡಿದು ಕೇಕ್ ಕಟ್…ಬರ್ತ್ ಡೇ ಆಚರಿಸಿ ಜೈಲುಪಾಲದ ಯುವಕ…

ಮೈಸೂರು,ಜ5,Tv10 ಕನ್ನಡ ಬರ್ತ್ ಡೇ ಸಂಭ್ರಮದಲ್ಲಿ ಲಾಂಗ್ ನಲ್ಲಿ ಕೇಕ್ ಕತ್ತರಿಸಿದ ಯುವಕ ಜೈಲುಪಾಲಾಗಿದ್ದಾನೆ.ಸಾರ್ವಜನಿಕರಿಗೆ ಭೀತಿ ಹುಟ್ಟಿಸುವಂತೆ ವಿಡಿಯೋ ಮಾಡಿ ಇನ್ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡಿದ ಯುವಕನ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗೌಸಿಯಾನಗರದ ತಬ್ರೇಜ್ ಬಂಧಿತ ಯುವಕ.ಜನವರಿ 2 ರಂದು ತನ್ನ ಸ್ನೇಹಿತರೊಂದಿಗೆ ಬರ್ತ್ ಡೇ ಆಚರಿಸಿದ್ದಾನೆ.ಈ ವೇಳೆ ಲಾಂಗ್ ನಿಂದ ಕೇಕ್ ಕತ್ತರಿಸಿದ್ದಾನೆ.ಈ ವಿಡಿಯೋವನ್ನ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹರಿದುಬಿಟ್ಟಿದ್ದಾನೆ.ಈ ಮಾಹಿತಿ ಅರಿತ ಉದಯಗಿರಿ ಠಾಣೆ
Read More

ಸರ್ಕಾರಿ ಜಾಗದಲ್ಲಿ ಬೃಹತ್ ಕಟ್ಟಡ…ಪರವಾನಗಿ ನೀಡಿದ ನಗರಸಭೆ…ನೋಟೀಸ್ ನೀಡಿ ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಹುಣಸೂರು,ಜ5,Tv10 ಕನ್ನಡ ಸರ್ಕಾರದ ಜಾಗದಲ್ಲಿ ಕಟ್ಟಡ ನಿರ್ಮಿಸಲು ನಗರಸಭೆಯೇ ಪರವಾನಗಿ ನೀಡಿರುವ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ.ತಡವಾಗಿ ಜ್ಞಾನೋದಯವಾಗಿ ಪರವಾನಗಿ ರದ್ದುಪಡಿಸಲು ಮುಂದಾಗಿದೆ.ನೆಪಮಾತ್ರಕ್ಕೆ ನೋಟೀಸ್ ನೀಡಿದ ಅಧಿಕಾರಿಗಳು ಜಾಣಕುರುಡರಂತೆ ವರ್ತಿಸುತ್ತಾ ಕಣ್ಮುಚ್ಚಿ ಕುಳಿತಿದ್ದಾರೆ.ಇತ್ತ ಕಟ್ಟಡ ಕಾಮಗಾರಿ ರಾಜಾರೋಷವಾಗಿ ಸಾಗುತ್ತಿದೆ. ಹುಣಸೂರು ತಾಲೂಕು ಕಸಬಾ ಹೋಬಳಿ,ದೊಡ್ಡಹುಣಸೂರು ಗ್ರಾಮ ಸರ್ಕಾರಿ ಸರ್ವೆ ನಂ.250 ರ 16.39 ಎಕ್ರೆ ವ್ಯಾಪ್ತಿಯಲ್ಲಿ ಬರುವ ಖಾತೆ ನಂ.185/152/1 ಹಾಗೂ 184/151/1 ರ ನಿವೇಶನಗಳಲ್ಲಿ ವಾಣಿಜ್ಯ ಹಾಗೂ ವಸತಿ
Read More

ಚಾಮುಂಡಿಬೆಟ್ಟ ಪಾದದ ಹಿರಿಯ ನಾಗರೀಕರ ಬಳಗದ ವಾರ್ಷಿಕೋತ್ಸವ ಹಾಗೂ ಧನುರ್ಮಾಸ ಪೂಜೆ …ಮೆಟ್ಟಿಲು ಮಾರ್ಗದಲ್ಲಿ ಆಚರಣೆ…ಸಾವಿರಾರು ಭಕ್ತರಿಗೆ ಪ್ರಸಾದ ವಿತರಣೆ…

ಮೈಸೂರು,ಜ5,Tv10 ಕನ್ನಡ ಚಾಮುಂಡಿಬೆಟ್ಟದ ಪಾದದ ಹಿರಿಯ ನಾಗರೀಕರ ಬಳಗದ 9 ನೇ ವಾರ್ಷಿಕೋತ್ಸವ ಅಂಗವಾಗಿ ಹಾಗೂ ಧನುರ್ಮಾಸ ಹಿನ್ನಲೆ ಮೆಟ್ಟಿಲ ಬಳಿ ನಾಡದೇವಿ ಹಾಗೂ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಪ್ರತಿವರ್ಷ ಜನವರಿ ಮೊದಲ ಭಾನುವಾರದಂದು ವಿಶೇಷ ಪೂಜೆ ನೆರವೇರಿಸುವ ಮೂಲಕ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ.ಈ ವರ್ಷವೂ ಸಹ ವಿಶೇಷ ಪೂಜೆ ನೆರವೇರಿಸುವ ಮೂಲಕ ಆಚರಿಸಲಾಗಿದೆ.ಮುಂಜಾನೆ ಮೆಟ್ಟಿಲು ಹತ್ತುವ ಸಾವಿರಾರು ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗಿದೆ…
Read More

ಮಿನಿಬಸ್ ನಲ್ಲಿ ಮಲಗಿದ್ದ ಡ್ರೈವರ್ ಕೊಲೆಗೆ ಯತ್ನ…ಹಣಕ್ಕಾಗಿ ಕೃತ್ಯ…

ನಂಜನಗೂಡು,ಜ4,Tv10 ಕನ್ನಡ ಹಣಕ್ಕಾಗಿ ಮಿನಿಬಸ್ ನಲ್ಲಿ ಮಲಗಿದ್ದ ಡ್ರೈವರ್ ನ ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.ಸುರೇಶ್ (43) ಗಾಯಗೊಂಡಿ ಆಸ್ಪತ್ರೆ ಸೇರಿರುವ ಚಾಲಕ.ಕ್ಲೀನರ್ ಸೂರಿ.ಅ.ಲೂಸ್ ಸೂರಿ ಕೊಲೆಗೆ ಯತ್ನಿಸಿದ್ದಾನೆಂದು ಬಸ್ ಮಾಲೀಕರಾದ ಶಫಿಉಲ್ಲಾ ಖಾನ್ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಷಿಉಲ್ಲಾ ಖಾನ್ ರವರಿಗೆ ಸೇರಿದ ಮಿನಿಬಸ್ ಗೆ ಸುರೇಶ್ ಹಲವಾರು ವರ್ಷಗಳಿಂದ ಚಾಲಕರಾಗಿದ್ದಾರೆ.ಜನವರಿ 3 ರಂದು
Read More

ಕೋಟ್ಯಾಂತರ ಬೆಲೆ ಬಾಳುವ ಜಮೀನು ಜಿಲ್ಲಾಡಳಿತ ವಶಕ್ಕೆ…ತಹಸೀಲ್ದಾರ್ KM ಮಹೇಶ್ ಕುಮಾರ್ ನೇತೃತ್ವದಲ್ಲಿ ಕ್ರಮ…

ಮೈಸೂರು,ಜ3,Tv10 ಕನ್ನಡ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಕಟ್ಟಡ ಕಾಮಗಾರಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು ಇಂದು ಫಲಕ ಅಳವಡಿಸುವ ಮೂಲಕ ತನ್ನ ವಶಕ್ಕೆ ಪಡೆದಿದೆ.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ರವರ ಆದೇಶದಂತೆ ತಹಸೀಲ್ದಾರ್ KM ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಬೆಲೆ ಬಾಳುವ ಆಸ್ತಿಯನ್ನ ವಶಕ್ಕೆ ಪಡೆದಿದ್ದಾರೆ ಮೈಸೂರು ತಾಲೂಕು ಕಸಬಾ ಹೋಬಳಿ ಹೆಬ್ಬಾಳು ಗ್ರಾಮದ ಸರ್ವೆ ನಂ.221 ರ 1.25 ಎಕ್ರೆ ಜಮೀನು ಸರ್ಕಾರಕ್ಕೆ ಸೇರಿದ ಆಸ್ತಿ.ಸದರಿ ಆಸ್ತಿಯಲ್ಲಿ
Read More