TV10 Kannada Exclusive

ದಸರಾ ಗಜಪಡೆಗೆ ಕಬ್ಬು ಬೆಲ್ಲ ನೀಡಿದ ಮಾಜಿ ಸಿಎಂ ಬಿಎಸ್ವೈ…

ದಸರಾ ಗಜಪಡೆಗೆ ಕಬ್ಬು ಬೆಲ್ಲ ನೀಡಿದ ಮಾಜಿ ಸಿಎಂ ಬಿಎಸ್ವೈ… ಮೈಸೂರು,ಆಗಸ್ಟ್ 23,Tv10 ಕನ್ನಡದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆಗೆ ಮಾಜಿ ಸಿಎಂ ಬಿ.ಎಸ್.ಯೆಡಿಯೂರಪ್ಪ ರವರು ಕಬ್ಬು ಬೆಲ್ಲ ನೀಡಿ ಜಂಬೂಸವಾರಿಯ ಯಶಸ್ಸಿಗೆ ಶುಭಕೋರಿದರು.ವೀರ್ ಸಾವರ್ಕರ್ ರಥಯಾತ್ರೆಗೆ ಚಾಲನೆ ನೀಡುವ ಮುನ್ನ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳಿಗೆ ಉಪಚರಿಸಿದರು.ಈ ಸಂಧರ್ಭದಲ್ಲಿ ಸಚಿವ ಎಸ್ .ಟಿ. ಸೋಮಶೇಖರ್ ರವರು,ಸಂಸದ ಪ್ರತಾಪ್ ಸಿಂಹ,ಶಾಸಕರುಗಳಾದ ನಾಗೇಂದ್ರ, ನಿರಂಜನ ಕುಮಾರ್ ರವರುಗಳು
Read More

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ… ಮೈಸೂರು,ಆಗಸ್ಟ್22,Tv10 ಕನ್ನಡಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಹಳ್ಳಿಹಕ್ಕಿ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.ರಾಜಕೀಯ ಜೀವನದಲ್ಲಿ ಇದೆಲ್ಲಾ ಸಹಜ.ಆದರೆ ಮೊಟ್ಟೆ ಎಸೆದಿರುವುದು ಸರಿಯಲ್ಲ ಎಂದುವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ.ಈ ಘಟನೆಯನ್ನಸಿಎಂ, ಯಡಿಯೂರಪ್ಪ ಎಲ್ಲರೂ ಖಂಡಿಸಿದ್ದಾರೆ.ಇದನ್ನು ಹಾದಿರಂಪ ಬೀದಿ ರಂಪ‌ ಮಾಡಬೇಡಿ.ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ.ಇಷ್ಟಾದ ಮೇಲೂ ಮಡಿಕೇರಿ ಶಕ್ತಿ ಪ್ರದರ್ಶನ ಸರಿಯಲ್ಲ.ನಾಳೆ ಅನಾಹುತ
Read More

15 ವರ್ಷಗಳಿಂದ ಕಗ್ಗತ್ತಲಲ್ಲಿ ಮುಳುಗಿದ ಬಡಾವಣೆ…ಸಂಪರ್ಕಕ್ಕಾಗಿ ಅಲೆದಾಡುತ್ತಿರುವ ನಿವಾಸಿಗಳು…

15 ವರ್ಷಗಳಿಂದ ಕಗ್ಗತ್ತಲಲ್ಲಿ ಮುಳುಗಿದ ಬಡಾವಣೆ…ಸಂಪರ್ಕಕ್ಕಾಗಿ ಅಲೆದಾಡುತ್ತಿರುವ ನಿವಾಸಿಗಳು… ನಂಜನಗೂಡು,ಆಗಸ್ಟ್20,Tv10 ಕನ್ನಡಪ್ರತಿಯೊಬ್ಬರಿಗೂ ಮೂಲಭೂತ ಸೌಕರ್ಯ ಒದಗಿಸಬೇಕಾದ ಕರ್ತವ್ಯ ಸರ್ಕಾರದ್ದು.ಆದ್ರೆ ಕಳೆದ 15 ವರ್ಷಗಳಿಂದ ವಿದ್ಯುತ್ ಸಂಪರ್ಕವನ್ನೇ ಕಾಣದ ಬಡಾವಣೆಯೊಂದು ಕಗ್ಗಲತ್ತಲಿನಲ್ಲೇ ಮುಳುಗಿದೆ.ವಿದ್ಯುತ್ ಸಂಪರ್ಕಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡಿದ ನಿವಾಸಿಗಳು ಬೇಸತ್ತಿದ್ದಾರೆ.ನಂಜನಗೂಡು ತಾಲೂಕಿನ ಹಂಚೀಪುರ ಗ್ರಾಮದ(ದೇವರಾಯ ಶೆಟ್ಟಿಪುರ) ಹೊಸ ಬಡಾವಣೆ ನಿವಾಸಿಗಳು ವಿದ್ಯುತ್ ಗಾಗಿ ಪರಿಪಾಟಲು ಅನುಭವಿಸುತ್ತಿದ್ದಾರೆ.ಬೆಳಕೇ ಇಲ್ಲದ ಬಡಾವಣೆಯಲ್ಲಿ ಬಡಮಕ್ಕಳ ವಿದ್ಯಾಭ್ಯಾಸ ಮೊಟಕಾಗಿದೆ.ಬಂಡೀಪುರ ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿರುವ ಹಂಚೀಪುರ ಗ್ರಾಮದಲ್ಲಿ
Read More

ರೈಸ್ ಮಿಲ್ ಮೇಲೆ ಅಧಿಕಾರಿಗಳ ದಾಳಿ…ಭಾರಿ ಪ್ರಮಾಣದ ಅನ್ನಭಾಗ್ಯ ಅಕ್ಕಿ,ರಾಗಿ ಪತ್ತೆ…

ರೈಸ್ ಮಿಲ್ ಮೇಲೆ ಅಧಿಕಾರಿಗಳ ದಾಳಿ…ಭಾರಿ ಪ್ರಮಾಣದ ಅನ್ನಭಾಗ್ಯ ಅಕ್ಕಿ,ರಾಗಿ ಪತ್ತೆ… ನಂಜನಗೂಡು,ಆಗಸ್ಟ್20,Tv10 ಕನ್ನಡಫಲಾನುಭವಿಗಳಿಗೆ ಸೇರಬೇಕಾದ ಅನ್ನಭಾಗ್ಯ ಅಕ್ಕಿ ದಂಧೆಕೋರರಿಗೆ ತಲುಪಿದೆ.ಖಾಸಗಿ ರೈಸ್ ಮಿಲ್ ನಲ್ಲಿ ಭಾರಿ ಪ್ರಮಾಣದ ಅನ್ನಭಾಗ್ಯ ಅಕ್ಕಿ ಮತ್ತು ರಾಗಿ ಪತ್ತೆಯಾಗಿದೆ.ತಹಸೀಲ್ದಾರ್ ಶಿವಮೂರ್ತಿ ಮತ್ತು ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಭಾರಿ ಪ್ರಮಾಣದ ಪಡಿತರ ವಶಪಡಿಸಿಕೊಂಡಿದ್ದಾರೆ. ನಂಜನಗೂಡು ತಾಲೂಕಿನ ಕಲ್ಮಳ್ಳಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಬೇಡ್ಕರ್
Read More

ಟ್ರಾನ್ಫರ್ ಸರ್ಟಿಫಿಕೇಟ್ ಗೆ 8 ಸಾವಿರ ಡಿಮ್ಯಾಂಡ್…ಪೋಷಕ ಹೈರಾಣು…ನ್ಯಾಯಕ್ಕಾಗಿ ಬಿಇಓ ಕಚೇರಿ ಮುಂದೆ ಕುಳಿತ ತಂದೆ…

ಟ್ರಾನ್ಫರ್ ಸರ್ಟಿಫಿಕೇಟ್ ಗೆ 8 ಸಾವಿರ ಡಿಮ್ಯಾಂಡ್…ಪೋಷಕ ಹೈರಾಣು…ನ್ಯಾಯಕ್ಕಾಗಿ ಬಿಇಓ ಕಚೇರಿ ಮುಂದೆ ಕುಳಿತ ತಂದೆ… ನಂಜನಗೂಡು,ಆಗಸ್ಟ್18,Tv10 ಕನ್ನಡಶಾಲೆ ವರ್ಗಾವಣೆ ಪತ್ರ(TC) ನೀಡಲು ಖಾಸಗಿ ಶಾಲೆ 8 ಸಾವಿರಕ್ಕೆ ಬೇಡಿಕೆ ಇಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದೆ.ಖಾಸಗಿ ಶಾಲೆಯ ಸುಲಿಗೆ ಕ್ರಮಕ್ಕೆ ಪೋಷಕ ಹೈರಾಣರಾಗಿದ್ದಾರೆ.ನ್ಯಾಯಕ್ಕಾಗಿ ಬಿಇಓ ಕಚೇರಿ ಬಾಗಿಲ ಬಳಿ ಕುಳಿತಿದ್ದಾರೆ. ನಂಜನಗೂಡು ತಾಲೂಕಿನ ತಾಂಡವಪುರದ ಜಾಫರ್ ಎಂಬುವರಿಗೆ ಇಂತಹ ಕಹಿ ಅನುಭವ ಆಗಿದೆ.ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಜಾಫರ್ ಮೂರು
Read More

ಮುಡಾಗೆ ತಾಂತ್ರಿಕ ಸಮಿತಿ ಭೇಟಿ…ಕಡತಗಳ ಪರಿಶೀಲನೆ…

ಮುಡಾಗೆ ತಾಂತ್ರಿಕ ಸಮಿತಿ ಭೇಟಿ…ಕಡತಗಳ ಪರಿಶೀಲನೆ… ಮೈಸೂರು,ಆಗಸ್ಟ್18,Tv10 ಕನ್ನಡಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿರುವ ಅವ್ಯವಹಾರಗಳ ಕಡತಗಳ ಪರಿಶೀಲನೆಗಾಗಿ ರಚಿಸಲಾದ ತಾಂತ್ರಿಕ ಸಮಿತಿ ಭೇಟಿ ಮುಡಾ ಗೆ ಭೇಟಿ ನೀಡಿದೆ.ಮುರಳೀಧರ್ ನೇತೃತ್ವದ ಮೂವರನ್ನೊಳಗೊಂಡ ತಂಡ ಭೇಟಿ ನೀಡಿದೆ.ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನಲೆ ಹಾಗೂ ಆಯುಕ್ತರು ಮತ್ತು ಅಧ್ಯಕ್ಷರು ಪರಸ್ಪರ ಸಲ್ಲಿಸಿದ ದೂರಿನ ಕಾರಣ ಕಡತಗಳ ಪರಿಶೀಲನೆಗಾಗಿ ತಾಂತ್ರಿಕ ಸಮಿತಿ ರಚಿಸಲಾಗಿತ್ತು.ಆಗಸ್ಟ್ 17 ರಂದು ಮುರಳೀಧರ್ ನೇತೃತ್ವದ ಸಮಿತಿ ಮುಡಾಗೆ ಭೇಟಿ
Read More

ಮುಖ್ಯಮಂತ್ರಿ @BSBommai ಅವರು

ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯ ಆವರಣದಲ್ಲಿ ನಡೆದ ರಾಜ್ಯ ಉಚ್ಚನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಶುಭಕೋರಿದರು.1/2 https://t.co/SHaCzgjCDn
Read More

ಮುಡಾ ಅವ್ಯವಹಾರಗಳ ಕಡತ ಪರಿಶೀಲನೆಗೆ ಸಮಿತಿ ರಚನೆ…ಆಗಸ್ಟ್ 17 ರಂದು ಹಾಜರುಪಡಿಸುವಂತೆ ನೋಟೀಸ್…

ಮುಡಾ ಅವ್ಯವಹಾರಗಳ ಕಡತ ಪರಿಶೀಲನೆಗೆ ಸಮಿತಿ ರಚನೆ…ಆಗಸ್ಟ್ 17 ರಂದು ಹಾಜರುಪಡಿಸುವಂತೆ ನೋಟೀಸ್… ಮೈಸೂರು,ಆಗಸ್ಟ್16,Tv10 ಕನ್ನಡಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ತಾಂತ್ರಿಕ ಸಮಿತಿ ರಚಿಸಲಾಗಿದ್ದು ಕಡತಗಳನ್ನ ಹಾಜರು ಪಡಿಸಿ ಸಹಕರಿಸುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಹೆಚ್ಚುವರಿ ನಿರ್ದೇಶಕರು ನೋಟೀಸ್ ಜಾರಿ ಮಾಡಿದ್ದಾರೆ.ಅನುದಾನ ದುರ್ಬಳಕೆ,ಬದಲಿ ನಿವೇಶನಗಳ ಹಂಚಿಕೆ,ಭೂಸ್ವಾಧೀನ ಪರಿಹಾರ,ಪ್ರಾಧಿಕಾರದ ನಿಯಮಗಳ ವಿರುದ್ದ ವಿಷಯಗಳನ್ನ ಮಂಡಿಸಿ ನಿರ್ಣಯಗಳನ್ನ ಕೈಗೊಂಡಿರುವುದು,ಕಡತಗಳಲ್ಲಿನ ಅವ್ಯವಹಾರ ಹಾಗೂ ಆಯುಕ್ತರು ಮತ್ತು ಅಧ್ಯಕ್ಷರು
Read More

ಶಕ್ತಿಧಾಮದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ…ಗೀತಾ ಶಿವರಾಜ್ ಕುಮಾರ್ ರಿಂದ ಧ್ವಜಾರೋಹಣ…ಹ್ಯಾಟ್ರಿಕ್ ಹೀರೋ ಭಾಗಿ…

ಶಕ್ತಿಧಾಮದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ…ಗೀತಾ ಶಿವರಾಜ್ ಕುಮಾರ್ ರಿಂದ ಧ್ವಜಾರೋಹಣ…ಹ್ಯಾಟ್ರಿಕ್ ಹೀರೋ ಭಾಗಿ… ಮೈಸೂರು,ಆಗಸ್ಟ್15,Tv10 ಕನ್ನಡಮೈಸೂರಿನ ಶಕ್ತಿಧಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿತ್ತು.ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.ಶಕ್ತಿಧಾಮದ ಚಿಣ್ಣರು ವಿವಿಧ ವೇಷಭೂಷಣ ಧರಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.ಶಿವರಾಜ್ ಕುಮಾರ್ ದಂಪತಿ ರಾಷ್ಟ್ರನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.ಇದೇ ವೇಳೆ ಮಾಜಿಯೋಧ ರಮೇಶ್
Read More

ಆಜಾದಿ ಕಾ ಅಮೃತಹೋತ್ಸವ್ ಹಿನ್ನಲೆ…20 ಸಜಾ ಬಂಧಿಗಳಿಗೆ ಬಿಡುಗಡೆ ಭಾಗ್ಯ…

ಆಜಾದಿ ಕಾ ಅಮೃತಹೋತ್ಸವ್ ಹಿನ್ನಲೆ…20 ಸಜಾ ಬಂಧಿಗಳಿಗೆ ಬಿಡುಗಡೆ ಭಾಗ್ಯ… ಮೈಸೂರು,ಆ15,Tv10 ಕನ್ನಡ75ನೇ ಸ್ವಾತಂತ್ರ್ಯ ದಿನಾಚರಣೆಯ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮೈಸೂರಿನ ಕೇಂದ್ರ ಕಾರಾಗೃಹದಿಂದ 20 ಸಜಾ ಬಂಧಿಗಳನ್ನ ಬಿಡುಗಡೆ ಮಾಡಲಾಯಿತು.ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯ ಸರ್ಕಾರದ ಆದೇಶದ ಮೇಲೆ ಸನ್ನಡತೆಯ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು.ಮೂರು ಹಂತಗಳಲ್ಲಿ ಖೈದಿಗಳನ್ನ ಬಿಡುಗಡೆ ಮಾಡಲಿದ್ದು ಮೊದಲ ಹಂತವಾಗಿ ಅರ್ಹ ಅಲ್ಪಾವಧಿ ಶಿಕ್ಷಾ ಬಂದಿಗಳನ್ನು ವಿಶೇಷ ಮಾಫಿಯೊಂದಿಗೆ ಅವಧಿಪೂರ್ವವಾಗಿ
Read More